ಪ್ರಚೋದನೆ ಸಾಬೀತಾಗಬೇಕು: ಸುಪ್ರೀಂ ಕೋರ್ಟ್
Team Udayavani, Oct 4, 2020, 1:44 AM IST
ಹೊಸದಿಲ್ಲಿ: “”ಒಬ್ಬ ವ್ಯಕ್ತಿಯ ಆತ್ಮಹತ್ಯೆಯ ಹಿಂದೆ ಬೇರೊಬ್ಬ ವ್ಯಕ್ತಿಯ ಪ್ರಚೋದನೆಯೇ ಕಾರಣ ಎಂಬುದನ್ನು ಆ ಪ್ರಕರಣದ ತನಿಖಾ ವರದಿಯಲ್ಲಾಗಲೀ ಅಥವಾ ವಿಚಾರಣೆ ಹಂತದಲ್ಲಾಗಲೀ ಸಾಬೀತುಪಡಿಸಬೇಕು” ಎಂಬ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ.
1997ರಲ್ಲಿ ಸಂಭವಿಸಿದ್ದ ಪಂಜಾಬ್ನ ವಿವಾಹಿತ ಮಹಿಳೆಯೊಬ್ಬರ ಆತ್ಮಹತ್ಯೆ ಪ್ರಕರಣವೊಂದರಲ್ಲಿ ಆಕೆಯ ಪತಿಯೇ ಆತ್ಮಹತ್ಯೆಗೆ ಪರೋಕ್ಷವಾಗಿ ಪ್ರಚೋದನೆ ನೀಡಿದ್ದಾರೆಂದು ಪರಿಗಣಿಸಿದ್ದ ಪಂಜಾಬ್ನ ಕೆಳ ನ್ಯಾಯಾಲಯ ಹಾಗೂ ಅಲ್ಲಿನ ಹೈಕೋರ್ಟ್ ಗುರುಚರಣ್ ಸಿಂಗ್ ಎಂಬವರಿಗೆ ಜೈಲು ಶಿಕ್ಷೆ ವಿಧಿಸಿತ್ತು.
ಆದರೆ, ಕೆಳಹಂತದ ನ್ಯಾಯಾಲಯ ನೀಡಿದ್ದ ತೀರ್ಪನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ, “”ಅಪರಾಧದ ಹಿಂದೆ ಪ್ರಚೋದನೆಯ ಪಾತ್ರವನ್ನು ಕೇವಲ ಮೇಲ್ನೋಟಕ್ಕೆ ಊಹಿಸುವುದು ಸಲ್ಲದು. ಆ ಪ್ರಚೋದನೆಯ ಕಾರಣ, ಪ್ರಕರಣದ ತನಿಖೆಯಲ್ಲಾಗಲೀ, ನ್ಯಾಯಾಲಯದ ವಿಚಾರಣೆಯಲ್ಲಾಗಲೀ ಸೂಕ್ತ ಸಾûಾ$Âಧಾರಗಳ ಮೂಲಕ ಸಾಬೀತಾಗಬೇಕು” ಎಂದು ಹೇಳಿರುವುದಲ್ಲದೆ, ಗುರುಚರಣ್ ಸಿಂಗ್ ಅವರನ್ನು ಖುಲಾಸೆಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ