ಶಾಲೆ ಆರಂಭಕ್ಕೆ ಭಿನ್ನ ಪ್ರತಿಕ್ರಿಯೆ

ಶೂನ್ಯ ವರ್ಷ ಘೋಷಣೆಗೆ ಪಿಯು, ಪದವಿ ವಿದ್ಯಾರ್ಥಿಗಳ ವಿರೋಧ

Team Udayavani, Oct 5, 2020, 3:06 PM IST

rn-tdy-1

ಸಾಂದರ್ಭಿಕ ಚಿತ್ರ

ರಾಮನಗರ: ಕೋವಿಡ್‌ ಸೋಂಕಿನಿಂದ ಶಾಲಾ, ಕಾಲೇಜುಗಳು ಮುಚ್ಚಿದ್ದು, ಶಾಲೆಗಳನ್ನು ತೆರೆಯಲು ರಾಜ್ಯದ ಶಿಕ್ಷಣ ಸಚಿವರು ಯಾವ ಧಾವಂತವೂ ಇಲ್ಲ ಎಂದಿದ್ದು, ಸಾರ್ವಜನಿಕರಿಂದ ಪ್ರತಿಕ್ರಿಯೆ ಬಯಸಿದ್ದಾರೆ. ಆದರೆ ಸಾರ್ವಜನಿಕ ವಲಯದಲ್ಲಿ ಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ವಿಶೇಷವಾಗಿ ಪೋಷಕರು ಶಾಲೆಗಳ ಆರಂಭ ಈಗಲೇ ಬೇಡ, ಶೂನ್ಯ ಶೈಕ್ಷಣಿಕ ವರ್ಷಎಂದು ಘೋಷಿಸಿ ಎಂದು ಸರ್ಕಾರಕ್ಕೆ ಸಲಹೆನೀಡಿದ್ದಾರೆ.ಅಪ್ಪ ಅಮ್ಮ ಕೆಲಸ, ವ್ಯಾಪಾರ ಅಂತ ಹೊರಗೆ ಹೋಗಿ ಕೋವಿಡ್ ಅಂಟಿಸಿ ಕೊಂಡು ಬಂದರೆ ಮಕ್ಕಳಿಗೆ ಹರಡೋಲ್ಲವೇ ಎಂದು ಪ್ರಶ್ನಿಸುವವರು ಇದ್ದಾರೆ.

ಆದಾಯ ಬರೋ ಉದ್ಯಮ ಆಗಿದ್ರೆ ಓಪನ್‌!: ನಗರದ ಕೊತ್ತಿಪುರ ನಿವಾಸಿ ಗಿರೀಶ್‌ ಎಂಬುವರು ಪ್ರತಿಕ್ರಿಯಿಸಿ ಮಕ್ಕಳ ಕಾಳಜಿ ಎಂಬುದು ಸರ್ಕಾರಕ್ಕೆಒಂದು ನೆಪ ಮಾತ್ರ. ಸರ್ಕಾರಕ್ಕೆ ಆದಾಯ ಬರೊ ಉದ್ಯಮವಾಗಿದ್ರೆ, ಶಾಲಾ ಕಾಲೇಜು ಆರಂಭಕ್ಕೆ ಎಂದೋ ಸಮ್ಮತಿ ದೊರೆಯುತ್ತಿತ್ತು. ವೈನ್‌ ಸ್ಟೋರ್‌ಗಳನ್ನು ತೆರೆಯಲುಯಾರ ಸಲಹೆಯನ್ನು ಕೇಳದ ಸರ್ಕಾರ ಶಾಲೆಗಳ ತೆರವಿಗೆ ಎಲ್ಲರ ಸಲಹೆ ಪಡೆಯುತ್ತಿದೆ ಎಂದಿದ್ದಾರೆ.

ಲಾಕ್‌ಡೌನ್‌ ತೆರವಾದಂತೆಲ್ಲ ಮನೆಯೊಳಗೆ ಯಾರೂ ಬಂಧಿಗಳಾಗಿಲ್ಲ. ಎಲ್ಲ ಮನೆಗಳಲ್ಲೂ ಕುಟುಂಬಸ್ಥರು ಕಚೇರಿ, ಪೇಟೆ, ಅಂಗಡಿ, ಬ್ಯಾಂಕ್‌ಗೆ ಬಂದು ಮರಳಿ ಮನೆಗೆ ಹೋಗುತ್ತಾರೆ.ಆಗಕೊರೊನಾಮನೆಯವರಿಗೆ ಬರುವುದಿಲ್ಲವೆ. ಮಕ್ಕಳು ಶಾಲಾ ಕಾಲೇಜಿಗೆ ಬಂದು ಮನೆಗೆ ಹೋದ್ರೆ ಕೋವಿಡ್ ಬಂದು ಬಿಡುತ್ತಾ? ಮಕ್ಕಳೇನು ಕೋವಿಡ್ ವಾಹಕರೆ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋವಿಡ್‌ ಸೋಂಕು ಮಕ್ಕಳು, ಯುವಕರಿಗೆ ಬಂದಿದ್ದು ಕಡಿಮೆ. ಸಾವು ನೋವಂತು ಇಲ್ಲವೇ ಇಲ್ಲ. ಸರ್ಕಾರದ ಪ್ರತಿನಿಧಿಗಳು ತಜ್ಞ ವೈದ್ಯರ ಸಲಹೆ ಪಡೆಯಬೇಕು ಎಂದಿದ್ದಾರೆ.

ಪದವಿ, ಪಿಯೂ ಆರಂಭವಾಗಲಿ: ಪದವಿ, ಪಿಯೂ ತರಗತಿಗಳನ್ನು ಆರಂಭಿಸಲು ಕೆಲವು ಪೋಷಕರು ಒಲವು ತೋರಿದ್ದಾರೆ. ವಯಸ್ಕ ಮಕ್ಕಳಿಗೆ ‌ ಸೂಕ್ತ ತಿಳುವಳಿಕೆ ಮತ್ತು ಮುಂಜಾ ಗ್ರತಾ ಕ್ರಮಗಳಿಗೆ ಅಗತ್ಯವಾದ ಸೌಕರ್ಯ ಕಲ್ಪಿಸಿಕೊಟ್ಟು ತರಗತಿ ಆರಂಭಿಸಲು ಸಲಹೆ ನೀಡಿದ್ದಾರೆ.

2020-21ನೇ ಶೈಕ್ಷಣಿಕ ವರ್ಷವನ್ನು ಶೂನ್ಯ ವರ್ಷ ಎಂದುಘೋಷಿಸಿ ದರೆ, ಅನೇಕ ವಿದ್ಯಾರ್ಥಿಗಳು ಕಟ್ಟಿಕೊಂಡ ಕನಸುಗಳು ನುಚ್ಚು ನೂರಾಗುತ್ತವೆ.-ಸೌಜನ್ಯಗೌಡ, ವಿದ್ಯಾರ್ಥಿನಿ

ಪ್ರಾಥಮಿಕ ತರಗತಿಗಳಆರಂಭದ ವಿಚಾರದಲ್ಲಿಪೋಷಕರುಒಲವು ತೋರುತ್ತಿಲ್ಲ.ಇತ್ತ 6 ತಿಂಗಳಿಂದ ಶಿಕ್ಷಕರಿಗೆ ವೇತನವಿಲ್ಲದೆ ಸೊರಗುವಂತಾಗಿದೆ. ಸರ್ಕಾರದ ನಿರ್ಧಾರಕ್ಕೆ ಸಾಕಾಗಿದೆ.ಹೀಗಾಗಿ ಸರ್ಕಾರ ತಕ್ಷಣತನ್ನ ನಿರ್ಧಾರಪ್ರಕಟಿಸಬೇಕು. ಪಟೇಲ್‌ .ಸಿ ರಾಜು, ಉಸ್ಮಾರ್ಡ್‌ ಅಧ್ಯಕ

 

ಬಿ.ವಿ.ಸೂರ್ಯಪ್ರಕಾಶ್‌

ಟಾಪ್ ನ್ಯೂಸ್

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.