ಭಾರಿ ಮಳೆಗೆ 4 ಎಕರೆ ಜಾಗದಲ್ಲಿ ಬೆಳೆದ ಈರುಳ್ಳಿ ಬೆಳೆ ಸಂಪೂರ್ಣ ನಾಶ


Team Udayavani, Oct 8, 2020, 11:57 AM IST

ಭಾರಿ ಮಳೆಗೆ 4 ಎಕರೆ ಜಾಗದಲ್ಲಿ ಬೆಳೆದ ಈರುಳ್ಳಿ ಬೆಳೆ ಸಂಪೂರ್ಣ ನಾಶ

ಗದಗ: ಇತ್ತೀಚೆಗೆ ಜಿಲ್ಲೆಯಲ್ಲಿ ಸುರಿದ ಸತತ ಮಳೆಯಿಂದ ಹಾಳಾದ ನಾಲ್ಕು ಎಕರೆಯಲ್ಲಿ ಬೆಳೆದ ಈರುಳ್ಳಿಯನ್ನು ತಾಲೂಕಿನ ಸಂಭಾಪುರ ಗ್ರಾಮದ ಭೀಮರೆಡ್ಡಿ ಹಾಗೂ ಗೋವಿಂದರೆಡ್ಡಿ ಬಂಡಿ ಸಹೋದರರು ಟ್ರಾಕ್ಟರ್‌ ಮೂಲಕ ಹರಗಿದ್ದಾರೆ.
ಈರುಳ್ಳಿ ಈಗಾಗಲೇ ಸುಮಾರು ಒಂದೂವರೆ ಅಡಿಯಷ್ಟು ಬೆಳೆದಿತ್ತು. ಗಡ್ಡೆ ಕಟ್ಟುವ ಹಂತದಲ್ಲಿತ್ತು. ಉತ್ತಮ ಬೆಲೆಯ ನಿರೀಕ್ಷೆಯೂ ಇತ್ತು. ಆದರೆ, ಸೆ.8ರ ಬಳಿಕ ಸುರಿದ ಸತತ ಮಳೆಯಿಂದ ಕಣ್ಣೀರಿಡುವಂತಾಗಿದೆ. ನಿರಂತರ ಸುರಿದ ಮಳೆಯಿಂದ ಸುಳಿರೋಗ ಬಾಧಿಸುತ್ತಿದೆ.

ರೋಗ ನಿಯಂತ್ರಣಕ್ಕಾಗಿ ಎರಡು ಬಾರಿ ಕ್ರಿಮಿನಾಶಕ ಸಿಂಪಡಿಸಲಾಯಿತು. ಆದರೆ ಬಿಟ್ಟೂ ಬಿಡದೆ ಮಳೆ ಸುರಿದಿದ್ದರಿಂದ ಈ ಪ್ರಯತ್ನ ಫಲಿಸಲಿಲ್ಲ. ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದ್ದರಿಂದ ಈರುಳ್ಳಿ ಗಡ್ಡೆ ಭೂಮಿಯಲ್ಲೇ ಕೊಳೆಯುತ್ತಿದೆ. ಭೂಮಿ ಒಣಗಲು ಇನ್ನಷ್ಟು ದಿನಗಳು ¸ಬೇಕಾಗುವುದರಿಂದ ಸದ್ಯಕ್ಕೆ ಈರುಳ್ಳಿ ಮೇಲಿನ ಆಸೆ ಬಿಟ್ಟು, ಹರಗಿದ್ದೇವೆ ಎಂಬುದು ಭೀಮರೆಡ್ಡಿ ಬಂಡಿ ಅವರ ನೋವಿನ ನುಡಿ.

ಇದನ್ನೂ ಓದಿ :ವಿಷಪೂರಿತ ಹಾವು ಕಡಿದ ಬಾಲಕರ ರಕ್ಷಣೆ : ಸೂಕ್ತ ಚಿಕಿತ್ಸೆ ನೀಡಿದತಜ್ಞರ ಕಾರ್ಯಕ್ಕೆ ಶ್ಲಾಘನೆ

ಈ ಬಾರಿ ಈರುಳ್ಳಿ ಕೈಹಿಡಿಯುವ ನಿರೀಕ್ಷೆಯೊಂದಿಗೆ ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದೆವು. ಆದರೆ, ವಿಪರೀತ ಮಳೆಯಾಗಿದ್ದರಿಂದ ಬೆಳೆ ಕೊಳೆಯುವಂತಾಗಿತ್ತು. ಹೀಗಾಗಿ ಈರುಳ್ಳಿಯನ್ನು ಹರಗಿದ್ದೇವೆ. ಬಿತ್ತನೆ, ಕ್ರಿಮಿನಾಶಕ, ಕೃಷಿ ಕಾರ್ಮಿಕರ ಕೂಲಿ ಸೇರಿದಂತೆ ಪ್ರತಿ ಎಕರೆಗೆ 10- 12 ಸಾವಿರ ರೂ. ಖರ್ಚು ಮಾಡಿದ್ದು, ಆ ಹಣವೂ ಮರಳಿಲ್ಲ. ಹಿಂಗಾರಿಗೆ ಮತ್ತೆ ಸಾಲ
ಮಾಡುವಂತಾಗಿದೆ ಎನ್ನುತ್ತಾರೆ ಗೋವಿಂದ ರೆಡ್ಡಿ.

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.