ಇವರು ಯಾರು ಗೊತ್ತಾ? ರಿವೈಂಡ್‌ ಮಾಡಿಕೊಳ್ಳಿ..


Team Udayavani, Oct 9, 2020, 3:24 PM IST

cinema-tdy-3

ಇತ್ತೀಚೆಗಷ್ಟೇ ನಟಿ ಮೇಘನಾ ರಾಜ್‌ ಅವರ ಸೀಮಂತ ಕಾರ್ಯಕ್ರಮವನ್ನು ಅವರ ಕುಟುಂಬ ವರ್ಗ ಶಾಸ್ತ್ರೋಕ್ತವಾಗಿ, ಅದ್ಧೂರಿಯಾಗಿ ನೆರವೇರಿಸಿತ್ತು. ಈ ಕಾರ್ಯಕ್ರಮದ ಫೋಟೋಗಳು ಸೋಶಿಯಲ್‌ ಮೀಡಿಯಾಗಳಲ್ಲಿ ಸಾಕಷ್ಟು ಹರಿದಾಡಿದ್ದವು.

ಅಭಿಮಾನಿಗಳು, ಸಿನಿಪ್ರಿಯರು ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ಮೇಘನಾಗೆ ಶುಭ ಹಾರೈಸಿದ್ದರು. ಇದೇ ವೇಳೆ ಮೇಘನಾ ರಾಜ್‌ಕುಟುಂಬದ  ಫೋಟೋವೊಂದರಲ್ಲಿ ಇರುವ ತೇಜ್‌ ಎನ್ನುವವರು, ಚಿರು ಅವರಕಾರಿನ ಚಾಲಕ ಎಂದು ಸೋಶಿಯಲ್‌ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹರಿದಾಡಿತ್ತು. ಆದರೆ ವಾಸ್ತವಾಂಶ ಏನೆಂದರೆ, ಚಿತ್ರರಂಗದಲ್ಲಿ ಸಕ್ರಿಯವಾಗಿರು ವವರಿಗೆ, ಮೇಘನಾ ರಾಜ್‌ಕುಟುಂಬವನ್ನು ಹತ್ತಿರದಿಂದ ಬಲ್ಲವರಿಗೆ ಈ ತೇಜ್‌ ಅತ್ಯಂತ ಚಿರಪರಿಚಿತ ಹುಡುಗ.

ಹೌದು ತೇಜ್‌, ಮೇಘನಾ ರಾಜ್‌ ಅವರ ಸೋದರ ಸಂಬಂಧಿ. ಅಷ್ಟೇ ಅಲ್ಲದೆಕರಾಟೆಕಿಂಗ್‌ ಶಂಕರ್‌ನಾಗ್‌ ಅಭಿನಯದ ಚಿತ್ರದ ಮೂಲಕ ಬಾಲನಟನಾಗಿ ಚಿತ್ರರಂಗಕ್ಕೆ ಪರಿಚಯವಾದ ಹುಡುಗ. “ಮೀಸೆ ಚಿಗುರಿದಾಗ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆನಾಯಕನಾಗಿ ಪರಿಚಯವಾದ ತೇಜ್‌ ಅವರ ಚಿತ್ರಕ್ಕೆ ಸ್ವತಃ ವರನಟ ಡಾ. ರಾಜಕುಮಾರ್‌ ಗಾಯನ ಮಾಡಿ, ಬೆನ್ನು ತಟ್ಟಿದ್ದರು. ಆನಂತರ ತಮಿಳು ಚಿತ್ರರಂಗದಲ್ಲಿ ಹೆಚ್ಚು ಸಕ್ರಿಯವಾದ ತೇಜ್‌, ಈಗಾಗಲೇ ತಮಿಳು ಚಿತ್ರರಂಗದಲ್ಲಿ ನಾಯಕ ನಟನಾಗಿ ಚಿರಪರಿಚಿತರಾಗಿದ್ದಾರೆ.

ಸಿನಿಮಾ ರಂಗದೊಂದಿಗೆ ನಂಟು ಹೊಂದಿರುವ, ತೇಜ್‌ಕೇವಲ ನಟ, ನಿರ್ಮಾಪಕ, ನಿರ್ದೇಶಕ ಮಾತ್ರವಲ್ಲದೆ ವೃತ್ತಿಯಲ್ಲಿ ಯುವ ವಿಜ್ಞಾನಿ ಕೂಡಾ ಆಗಿದ್ದಾರೆ. ಪ್ರತಿಭಾವಂತ ತೇಜ್‌ ಸದ್ಯಕನ್ನಡದಲ್ಲಿ “ರಿವೈಂಡ್‌’ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದು, ಇನ್ನೇನುಕೆಲ ತಿಂಗಳಲ್ಲಿ ಈ ಚಿತ್ರ ತೆರೆಗೆ ಬರಲಿದೆ. ಅದರ ಬೆನ್ನಲ್ಲೇ “ರಾಮಾಚಾರಿ 2.0′ ಚಿತ್ರದಲ್ಲೂ ತೇಜ್‌ ಅಭಿನಯಿಸುತ್ತಿದ್ದು, ಈಗಾಗಲೇ ಪ್ರೀ- ಪ್ರೊಡಕ್ಷನ್‌ ಅಂತಿಮ ಹಂತದಲ್ಲಿರುವ ಈ ಚಿತ್ರದ ಶೂಟಿಂಗ್‌ ಇದೇ ವರ್ಷಾಂತ್ಯಕ್ಕೆ ಆರಂಭವಾಗಲಿದೆ.

ಸದ್ಯಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗುತ್ತಿರುವ ತೇಜ್‌, ಮುಂದಿನ ದಿನಗಳಲ್ಲಿ ಒಳ್ಳೆಯ ಚಿತ್ರಗಳು, ವಿಭಿನ್ನ ಪಾತ್ರಗಳ ಮೂಲಕಕನ್ನಡ ಸಿನಿಪ್ರಿಯರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಈ ಬಗ್ಗೆ ಮಾತನಾಡುವ ತೇಜ್‌, “ನಾನು ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಬಂದವನು. ಶಂಕರ್‌ ನಾಗ್‌ ಅವರಂಥ ಲೆಜೆಂಡರಿ ವ್ಯಕ್ತಿಯ ಜೊತೆಕೆಲಸ ಮಾಡಿದ್ದೇನೆ. ನಾನು ಸಿನಿಮಾರಂಗಕ್ಕೆ ಬರಲು ಅವರೇ ಸ್ಫೂರ್ತಿ. ಈಗಾಗಲೇ ತಮಿಳಿನಲ್ಲಿ ನಾಲ್ಕೈದು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಸದ್ಯ ಕನ್ನಡದಲ್ಲೂ ಎರಡು ಸಿನಿಮಾಗಳಲ್ಲಿಅಭಿನಯಿಸುತ್ತಿದ್ದೇನೆ. ಅದರಲ್ಲಿ ಒಂದು ಸಿನಿಮಾ “ರಿವೈಂಡ್‌’ ಈಗಾಗಲೇ ರಿಲೀಸ್‌ಗೆ ರೆಡಿಯಾಗಿದ್ದು, ಆದಷ್ಟು ಬೇಗ ತೆರೆಗೆ ಬರಲಿದೆ’ ಎನ್ನುತ್ತಾರೆ.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.