ಜಿಲ್ಲೆ ಗೆ ಕಾಲಿಟ್ಟಿದೆ ಚರ್ಮಗಂಟು ವ್ಯಾಧಿ

ಸೋಂಕಿತ 169 ರಾಸುಗಳು ಗುಣಮುಖ

Team Udayavani, Oct 9, 2020, 2:13 PM IST

ಜಿಲ್ಲೆಗೆ ಕಾಲಿಟ್ಟಿದೆ ಚರ್ಮಗಂಟು ವ್ಯಾಧಿ

ಸಾಂದರ್ಭಿಕ ಚಿತ್ರ

ದೇವನಹಳ್ಳಿ: ಪಶುಗಳನ್ನು ಕಾಡುವ ಸಾಂಕ್ರಾಮಿಕ ಚರ್ಮಗಂಟು ಕಾಯಿಲೆ ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1 ಲಕ್ಷ 90 ಸಾವಿರ ರಾಸುಗಳಿದ್ದು, ಅದರಲ್ಲಿ 169 ರಾಸುಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಎಲ್ಲಾ ಪಶುಗಳಿಗೂ ಚಿಕಿತ್ಸೆ ನೀಡಲಾಗಿದ್ದು,ಗುಣಮುಖವಾಗಿವೆ. ರೈತರು ಆತಂಕ ಪಡುವುದು ಬೇಡ ಎಂದು ಪಶುವೈದ್ಯಾಧಿಕಾರಿಗಳು ಹೇಳಿದ್ದಾರೆ.

3 ರಿಂದ 4 ದಿನ ಜ್ವರ: ಲುಂಪಿಕ್ವೀನ್‌ ವೈರಸ್‌ ನಿಂದಬರುವ ಸೋಂಕು,ಜಾನುವಾರುವನು ° ಕಚ್ಚಿದ ಸೊಳ್ಳೆ, ಕುರುಡು ನೊಣ, ತಿಗಣೆಗಳ ಮೂಲಕ ‌ ಒಂದರಿಂದ ‌ ಮತ್ತೂಂದು ಪಶುವಿಗೆ ಹರಡುವ ಕಾಯಿಲೆ ಇದಾಗಿದೆ. 3 ರಿಂದ 4 ದಿನ ‌ ಜ್ವರ ‌ ಕಾಣಿಸಿಕೊಳ್ಳುತ್ತದೆ. ಸಮಯಕ್ಕೆ ತಕ್ಕದಂತರ ಔಷದೋಪಚಾರ ಮಾಡಿದರೆ, ಈ ಕಾಯಿಲೆಯನ್ನು ನಿಯಂತ್ರಣಕ್ಕೆ ತರಬಹುದು.

2019ರಲ್ಲಿ ಮೊದಲಿಗೆ ಆಫ್ರಿಕಾದಲ್ಲಿ ಚರ್ಮಗಂಟು ರೋಗ ಪತ್ತೆಯಾಗಿತ್ತು. ರಾಜ್ಯದಲ್ಲಿ ಸೋಂಕು ಹರಡುವ ಪ್ರಮಾಣ ತೀರ ಕಡಿಮೆ ಇದೆ. ಪ್ರಸ್ತುತ ರಾಜ್ಯದ ಕಲಬುರ್ಗಿ, ರಾಯಚೂರು, ತುಮಕೂರು, ಕೋಲಾರಜಿಲ್ಲೆಗಳಲ್ಲಿ ಕಾಣಿಸಿಕೊಂಡಿದ್ದು, ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆ ಇದೆ. ನೊಣ ಹಾಗೂ ಸೊಳ್ಳೆಗಳು ಬೆಳಗಿನ ಜಾವ ಹಾಗೂ ಸಾಯಂಕಾಲ ಸಮಯದಲ್ಲಿ ಜಾನುವಾರುಗಳಿಗೆ ಅತಿಯಾಗಿ ಕಚ್ಚುತ್ತವೆ. ಹೀಗಾಗಿ ದಪ್ಪನೆ ಸೊಳ್ಳೆ ಪರದೆಯ ಒಳಗೆಜಾನುವಾರುಗಳನ್ನು ಕಟ್ಟಬೇಕು. ನಂತರ ಬೇವಿನ ಎಲೆಯಿಂದ ಸೊಳ್ಳೆಗಳ ಕಡಿತ ನಿಯಂತ್ರಿಸಬೇಕು. ಜಾನುವಾರುಗಳನ್ನು ಕಟ್ಟುವ ಜಾಗ, ಹಗ್ಗ, ಸರಪಳಿ ಅಥವಾ ಇತರೆವಸ್ತುಗಳನ್ನು ಕ್ರಿಮಿನಾಶಕದಿಂದ ಸ್ವಚ್ಛಗೊಳಿಸಬೇಕು. ಮೈಮೇಲೆ ಆದ ಗಾಯಗಳನ್ನು ಸ್ವತ್ಛಗೊಳಿಸಬೇಕು. ಒಣ ನೆಲದಲ್ಲಿ ರಾಸುಗಳನ್ನು ಕಟ್ಟಿ ಗಾಯಕ್ಕೆ ಹುಳು ಬೀಳದಂತೆ ಓಡಿಕೊಳ್ಳಬೇಕು. ನೊಣ, ಸೊಳ್ಳೆ ಹಾಗೂ ಉಣ್ಣೆಗಳನ್ನು ನಿಯಂತ್ರಿಸಬೇಕು. ಗ್ರಾಮದಿಂದ ಮೊತ್ತು ಗ್ರಾಮಕ್ಕೆಜಾನುವಾರುಗಳನ್ನು ಕರೆದೊಯ್ಯಬಾರದು  ಈ ವಿಷಯಗಳನ್ನು ಅರಿತು ಜಾನುವಾರು ಸಾಕಾಣಿಕಾದಾರರು ಇದರ ಅರಿವನ್ನು ಪಾಲಿಸಿದಾಗ ರೋಗ ನಿಯಂತ್ರಣಕ್ಕೆಬರುತ್ತದೆ. ಹಾಗೂ ರೋಗ ಹರಡುವುದನ್ನು ಸಹ ತಡಯಬಹುದಾಗಿದೆ ಎಂದು ಪಶುಪಾಲನಾ ಇಲಾಖೆಯ ಜಿಲ್ಲಾ ಪಶು ಮುಖ್ಯ ವೈದ್ಯಾಧಿಕಾರಿ ಡಾ.ಅನಿಲ್‌ಕುಮಾರ್‌ ಹೇಳುತ್ತಾರೆ.

ಚರ್ಮ ಗಂಟು ಸೋಂಕು ಸಾಂಕ್ರಾಮಿಕ ರೋಗವಾಗಿದ್ದು,ಮುಂಜಾಗ್ರತೆ ವಹಿಸಬೇಕು. ಮುಖ್ಯವಾಗಿ ಸೊಳ್ಳೆ ಮತ್ತು ಹುಣ್ಣುಗಳನ್ನು ನಿಯಂತ್ರಿಸಬೇಕು. ಸೋಂಕು ಕಾಣಿಸಿಕೊಂಡ ತಕ್ಷಣ ರಾಸು ಗಳನ್ನು ತಪಾಸಣೆಗೆ ಒಳಪಡಿಸಿ ಸೂಕ್ತ ಚಿಕಿತ್ಸೆಕೊಡಿಸಬೇಕು.ಸೋಂಕು ಪತ್ತೆಯಾದ ಎಲ್ಲಾ ರಾಸುಗಳಿಗೆ ಚಿಕಿತ್ಸೆ ನೀಡಿದ್ದು, ಎಲ್ಲಾ ರಾಸುಗಳು ಗುಣಮುಖ ವಾಗಿವೆ. ರೈತರು ಆತಂಕ ಪಡುವ ಅಗತ್ಯವಿಲ್ಲ ಬಾಲಚಂದ್ರ, ಜಿಲ್ಲಾ ಪಶುಪಾಲನಾ ಇಲಾಖೆ ಉಪ ನಿರ್ದೇಶಕ

ಟಾಪ್ ನ್ಯೂಸ್

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.