ಮೈಸೂರಲ್ಲಿ ಮಾದರಿ ಕೋವಿಡ್‌ಕೇರ್‌ ಸೆಂಟರ್‌


Team Udayavani, Oct 10, 2020, 2:53 PM IST

MYSURU-TDY-1

ನಗರದ ಮಂಡಕಳ್ಳಿಯಲ್ಲಿರುವ ಕೆಎಸ್‌ಒಯು ಕಟ್ಟಡದಲ್ಲಿ ತೆರೆದಿರುವ ಕೋವಿಡ್‌ ಆರೈಕೆ ಕೇಂದ್ರ.

ಮೈಸೂರು: ನಗರದ ಹೊರವಲಯದ ಮಂಡಕಳ್ಳಿಯ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಅಕಾಡೆಮಿಕ್‌ ಭವನದಲ್ಲಿ ಜಿಲ್ಲಾಡಳಿತ ತೆರೆದಿರುವ ಕೋವಿಡ್‌ ಕೇರ್‌ ಸೆಂಟರ್‌ ಇತರೆ ಕೋವಿಡ್‌  ಕೇರ್‌ ಕೇಂದ್ರಗಳಿಗೆ ಮಾದರಿಯಾಗಿದೆ.

ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ಸಕಲ ಪ್ರಯತ್ನ ಮಾಡುತ್ತಿದ್ದರೂ, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಪ್ರತಿದಿನ ಹೆಚಾÌಗುತ್ತಿವೆ. ಈ ಹಿನ್ನೆಲೆಯಲ್ಲಿ ಸೋಂಕಿತರಿಗೆ ಹಾಸಿಗೆಗಳ ಕೊರತೆ ಉಂಟಾಗಬಾರದು ಎಂಬ ಮುಂದಾಲೋಚನೆಯಿಂದ ಜಿಲ್ಲೆಯಲ್ಲಿ ಅನೇಕ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಮಂಡಕಳ್ಳಿ ಕೋವಿಡ್‌ ಕೇರ್‌ ಕೇಂದ್ರವೂ ಒಂದು. ಇಲ್ಲಿ ರೋಗ ಲಕ್ಷಣ ರಹಿತ ಸೋಂಕಿತ ವ್ಯಕ್ತಿಗಳನ್ನು ದಾಖಲಿಸಿಕೊಂಡು ರುಚಿಯಾದಊಟೋಪಚಾರ, ಮನರಂಜನಾ ವ್ಯವಸ್ಥೆಮುಂತಾದ ಸೌಲಭ್ಯಗಳ ಜೊತೆಗೆ ಚಿಕಿತ್ಸೆನೀಡಲಾಗುತ್ತಿದೆ ಎಂಬುದು ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದವರ ಮಾತು.

ಅಕಾಡೆಮಿಕ್‌ ಭವನದಲ್ಲಿ ಸುಮಾರು 53 ಸಭಾಂಗಣಗಳಿದ್ದು, ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಎರಡು ಮೀಟರ್‌ ಅಂತರದಲ್ಲಿ ಒಂದೊಂದರಲ್ಲಿ 15 ರಿಂದ 20 ಹಾಸಿಗೆಯನ್ನು ವ್ಯವಸ್ಥೆ ಮಾಡಲಾಗಿದೆ. ಹಾಸಿಗೆ, ಹೊದಿಕೆ, ತಲೆದಿಂಬು, ಸ್ನಾನದ ಕೊಠಡಿ, ಶೌಚಾಲಯ, ಬಟ್ಟೆ ಸ್ವಚ್ಛಗೊಳಿಸಲು ಅಗತ್ಯ ವ್ಯವಸ್ಥೆ ಎಲ್ಲವನ್ನು ಕಲ್ಪಿಸಿರುವುದು ವಿಶೇಷ.

ವೈದ್ಯರಿಗೆ ಪ್ರತ್ಯೇಕ ವಿಭಾಗ: ರೋಗಿಗಳು ಸುರಕ್ಷತೆಯಷ್ಟೆ, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಗೂಆದ್ಯತೆ ನೀಡಲಾಗಿದೆ. ಕೆಳ ಮಹಡಿಯಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಪ್ರತ್ಯೇಕ ವಿಭಾಗವನ್ನು ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಗ್ರೀನ್‌  ವೈದ್ಯರು, ಸ್ಟಾಫ್ ನರ್ಸ್‌ ಹಾಗೂ ಆಡಳಿತ ಸಿಬ್ಬಂದಿ ಇರುತ್ತಾರೆ.

ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ: ಕೇಂದ್ರದಲ್ಲಿ ಶುಚಿತ್ವಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಶುಚಿತ್ವದ ಕೊರತೆನಿಭಾಯಿಸಲು ಪ್ರತ್ಯೇಕ ಅಧಿಕಾರಿಗಳನ್ನುನೇಮಿಸಲಾಗಿದೆ.  ಶೌಚಾಲಯ ನಿರ್ವಹಣೆಸೇರಿದಂತೆ ಕೋವಿಡ್‌ಔಷಧೀಯ ತ್ಯಾಜ್ಯವನ್ನು ಅತ್ಯಂತಜಾಗರೂಕತೆಯಿಂದ ವಿಲೇವಾರಿ ಮಾಡಲಾಗುತ್ತಿದೆ.

ಮಹಿಳೆಯರಿಗೆ ಪ್ರತ್ಯೇಕ: ಕೇಂದ್ರದಲ್ಲಿ ಮೂರನೇ ಮಹಡಿಯ ಕೊಠಡಿಗಳನ್ನು ಮಹಿಳೆಯರಿಗೆ ಹಾಗೂ ಒಂದೇಕುಟುಂಬದ ಸದಸ್ಯರಿಗೆ ಮೀಸಲಿಡಲಾಗಿದೆ. ವಿಶೇಷ ಎಂದರೆ ಕೇರ್‌ನಲ್ಲಿ ಕೋವಿಡ್ ವಾರಿಯರ್ಸ್‌ ಗಳಿಗೂಪ್ರತ್ಯೇಕವಾದ ಕೊಠಡಿಗಳನ್ನು ಮೀಸಲಿಡಲಾಗಿದೆ.

ಮನರಂಜನೆಗೂ ಅವಕಾಶ : ಕೋವಡ್ ಸೋಂಕಿಗೆ ಒಳಗಾಗಿ ದಾಖಲಾದ ವ್ಯಕ್ತಿಗಳು ಕೇಂದ್ರದಲೇ ಉಳಿದುಕೊಳ್ಳ ಬೇಕಾಗಿರುವುದರಿಂದ ಏಕಾಂಗಿತನ, ಬೇಸರ ಉಂಟಾಗಬಾರದು ಎಂಬ ಉದ್ದೇಶ‌ದಿಂದ ಮನರಂಜನೆಗಾಗಿ ಅಗತ್ಯವಿರುವ ಪೂರಕ ವಾತಾವರಣ ಕಲ್ಪಿಸಲಾಗಿದೆ. ಸಭಾಂಗಣದಲ್ಲಿ ಒಳಾಂಗಣ ಕ್ರೀಡಾ ಪರಿಕರಗಳಾದ ಕೇರಂ ಬೋರ್ಡ್‌, ಚೆಸ್‌ ಹಾಗೂ ಬ್ಯಾಡ್ಮಿಂಟನ್‌ ಪರಿಕರಗಳನ್ನು ನೀಡಲಾಗಿದೆ. ಕೇಬಲ್‌ ಸಂಪರ್ಕವಿರುವ ಟೀವಿ, ವೈಫೈ ವ್ಯವಸ್ಥೆ ಕಲ್ಪಿಸಲಾಗಿದೆ.

ನಿಜವಾದ ವಾರಿಯರ್ಸ್‌ಡಿ ಗ್ರೂಪ್‌ ನೌಕರರು : ನಿಜವಾದಕೊರೊನಾ ವಾರಿಯರ್ಸ್‌ಗಳಿಗೆ ಉದಾಹರಣೆ ಎಂದರೆಕೊರೊನಾ ಚಿಕಿತ್ಸಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವಡಿಗ್ರೂಪ್‌ ನೌಕರರು. ತಮ್ಮ ಸುತ್ತಲ್ಲೂ ಕೋವಿಡ್ ಸೋಂಕಿತರೆ ಇದ್ದರೂ ಯಾವುದನ್ನು ಲೆಕ್ಕಿಸದೇ ಸೋಂಕಿತರ ಕೊಠಡಿಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ನಡೆಯಲು ಆಗದ ಸೋಂಕಿತರಿಗೆ ನಡೆಯಲು ಸಹಾಯ ಮಾಡುತ್ತಿದ್ದಾರೆ. ಇಡೀ ಕೇಂದ್ರವನ್ನು ಸದಾ ಶುಚಿಯಾಗಿಡುತ್ತಾ ಕೋವಿಡ್ ವಿರುದ್ಧದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.