ಕೇದಾರನಾಥ ಶುಗರ್ ; ಕಬ್ಬಿನ ಬಾಕಿ ಕೊಡಲು ಒತ್ತಾಯ


Team Udayavani, Oct 10, 2020, 4:03 PM IST

ಕೇದಾರನಾಥ ಶುಗರ್ ; ಕಬ್ಬಿನ ಬಾಕಿ ಕೊಡಲು ಒತ್ತಾಯ

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿಯ ಕೇದಾರನಾಥ ಶುಗರ್ ಕಳೆದ 2011ರಲ್ಲಿ ಸ್ಥಗಿತಗೊಂಡಿದ್ದು, ಈವರೆಗೆ ಕಬ್ಬು ಪೂರೈಸಿದ ರೈತರ ಬಾಕಿ ನೀಡಿಲ್ಲ. ಕೂಡಲೇ ರೈತರ ಬಾಕಿ ಹಣ ಕೊಡಿಸುವಂತೆ ಒತ್ತಾಯಿಸಿ ಜಿಲ್ಲೆಯ ರೈತರು
ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಜಿ.ಪಂ. ಉಪಾಧ್ಯಕ್ಷರೂ ಆಗಿರುವ ರೈತ ಮುಖಂಡ ಮುತ್ತಪ್ಪ
ಕೋಮಾರ ಮಾತನಾಡಿ, ಕೇದಾರನಾಥ ಶುಗರ್ಸ್ ಮತ್ತು ಅಗ್ರೋ ಪ್ರೊಡಕ್ಟ್ ಲಿ. ಕಾರ್ಖಾನೆಗೆ ಕಳೆದ 2010-11ನೇ ಸಾಲಿನಲ್ಲಿ ರೈತರು ಕಬ್ಬು ಪೂರೈಸಿದ್ದರು. ಸುಮಾರು 2 ಸಾವಿರ ರೈತರಿಗೆ 14 ಕೋಟಿ ಬಾಕಿ ಕೊಡಬೇಕಿದೆ. ಅಲ್ಲದೇ 2 ಕೋಟಿ ರೂ. ಸ್ವಯಂ ಕಬ್ಬು ಕಡಿದು ಕಳುಹಿಸಿದ ರೈತರಿಗೆ ಕೊಡಬೇಕಿದೆ. ಕಬ್ಬು ಸಾಗಾಣಿಕೆ ಬಿಲ್‌ಗ‌ಳನ್ನು ಟ್ರ್ಯಾಕ್ಟರ್‌ ಮಾಲಿಕರೂ ನೀಡಬೇಕಿದೆ. ಆದರೆ, ಕಾರ್ಖಾನೆ 2011ರಲ್ಲಿ ಸ್ಥಗಿತಗೊಂಡಿದ್ದು, ಕಾರ್ಖಾನೆ ಆಡಳಿತ ಮಂಡಳಿ ನಿರ್ಲಕ್ಷ್ಯದಿಂದ ರೈತರು ತೀವ್ರ ಸಮಸ್ಯೆ ಅನುಭವಿಸಿದ್ದಾರೆ.

ಇದನ್ನೂ ಓದಿ:‘ಬ್ರೇಕ್ ದಿ ಬಿಯರ್ಡ್’ ಚಾಲೆಂಜ್ ಸ್ವೀಕರಿಸಿದ ಕೃನಾಲ್ ಪಾಂಡ್ಯ, ಡು ಪ್ಲೆಸಿಸ್

ಈ ಕುರಿತು 2011ರಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದು, ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ 2011ರಲ್ಲಿ ಕಾರ್ಖಾನೆ ರೈತರಿಗೆ ಬಾಕಿ ಕೊಡಬೇಕಿದ್ದ ಹಿನ್ನೆಲೆಯಲ್ಲಿ ಅಂದಿನ ಬಾದಾಮಿ ತಹಶಿಲ್ದಾರರು, ಸಕ್ಕರೆ ದಾಸ್ತಾನ ಹರಾಜು ಹಾಕಿ ರೈತರ ಬಾಕಿ ಕೊಡಲು ಮುಂದಾಗಿದ್ದರು. ಆದರೆ, ಬ್ಯಾಂಕಿನವರು ಇದಕ್ಕೆ ತಡೆಯಾಜ್ಞೆ ತಂದಿದ್ದರಿಂದ
ರೈತರಿಗೆ ಬಾಕಿ ಕೊಡಲು ಆಗಲಿಲ್ಲ. ಕಳೆದ ವಾರ ಈಗಿನ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡರೆ ಇಷ್ಟುದಿನ
ಮಲಗಿದ್ದಾರಾ ಎಂದು ಕೇಳಿದ್ದಾರೆ ಎಂದು ಆರೋಪಿಸಿದರು.

ಕೇದಾರನಾಥ ಶುಗರ್ಸ್ ನಿಂದ ಕಬ್ಬು ಪೂರೈಕೆದಾರರು, ಟ್ರ್ಯಾಕ್ಟರ್‌ ಮಾಲಿಕರು ಹೀಗೆ ಹಲವರಿಗೆ ಬಾಕಿ ಕೊಡಬೇಕಿದೆ.
ಆದರೆ, ಇದೀಗ ಮುರುಗೇಶ ನಿರಾಣಿ ಅವರು ಈ ಕಾರ್ಖಾನೆ ಪುನಾರಂಭಿಸಿದ್ದಾರೆ. ಈ ವೇಳೆ ರೈತರನ್ನು ಪರಿಗಣಿಸಿಲ್ಲ. ಬಾಕಿಯೂ ಕೊಟ್ಟಿಲ್ಲ. ರೈತರ ಬಾಕಿ ತಕ್ಷಣ ಕೊಡಿಸಬೇಕು. ಇಲ್ಲದಿದ್ದರೆ ಅ. 12ರಿಂದ ಕಾರ್ಖಾನೆಯ ಎದುರು ಅನಿರ್ದಿಷ್ಟ ಉಪವಾಸ
ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ರೈತ ಮುಖಂಡರಾದ ಈರಪ್ಪ ಹಂಚಿನಾಳ, ಹುಸೇನ ಯಕ್ಕುಂಡಿ, ತುಕಾರಾಮ ಮ್ಯಾಗಿನಮನಿ, ರಾಮಚಂದ್ರ ಶೇರಖಾನೆ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

The Safest Online Gaming Sites: Shielding Your Gaming Experience

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.