ಗಿಲ್, ಕಾರ್ತಿಕ್ ಅಮೋಘ ಅರ್ಧಶತಕ: ಪಂಜಾಬ್ ಗೆ 165 ರನ್ ಗಳ ಗುರಿ ನೀಡಿದ ಕೋಲ್ಕತ್ತಾ !


Team Udayavani, Oct 10, 2020, 5:22 PM IST

kolkatta

ಅಬುಧಾಬಿ: ಶುಭ್ ಮನ್ ಗಿಲ್ ಅಮೋಘ ಅರ್ಧಶತಕ ಮತ್ತು ನಾಯಕ ದಿನೇಶ್ ಕಾರ್ತಿಕ್ ಬೊಂಬಾಟ್ ಆಟದ ನೆರವಿನಿಂದ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್ ಗಳಲ್ಲಿ 164 ರನ್ ಪೇರಿಸಿದೆ. ಆ ಮೂಲಕ ಕಿಂಗ್ಸ್ ಇಲೆವೆನ್ ಪಂಜಾಬ್ ಗೆ 165 ರನ್ ಗಳ ಟಾರ್ಗೇಟ್ ನೀಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ  ನಾಯಕ ದಿನೇಶ್ ಕಾರ್ತಿಕ್ ಲೆಕ್ಕಾಚಾರ ಫಲಪ್ರದವಾಗಲಿಲ್ಲ. ಕಳೆದ ಪಂದ್ಯದ ಹೀರೋ ರಾಹುಲ್ ತ್ರಿಪಾಠಿ(4) 10 ಎಸೆತಗಳಲ್ಲಿ ಕೇವಲ ಒಂದು ಫೋರ್ ಸಿಡಿಸಿ ಶಮಿ ಬೌಲಿಂಗ್ ನಲ್ಲಿ ಕ್ಲೀನ್ ಬೌಲ್ಡ್ ಆದರು. ಶುಭ್ ಮನ್ ಗಿಲ್ ಜೊತೆಗಿನ ಮೊದಲ ವಿಕೆಟ್ ಜೊತೆಯಾಟದಲ್ಲಿ ಕೇವಲ 12 ರನ್ ಹರಿದುಬಂದಿತ್ತು.

ಒನ್ ಡೌನ್ ನಲ್ಲಿ ಕಣಕ್ಕಿಳಿದ ನಿತೀಶ್ ರಾಣಾ ಕೇವಲ 2 ರನ್ ಗಳಿಸಿ ರನೌಟ್ ಆಗಿ ಬಂದ ಹಾದಿಯಲ್ಲೇ ಹಿಂದಿರುಗಿದರು. ನಂತರ ಗಿಲ್ ಜೊತೆ ಕೂಡಿಕೊಂಡ ಇಯಾನ್ ಮೋರ್ಗನ್ ಉತ್ತಮ ರನ್ ಪೇರಿಸಿದರು. 1 ಸಿಕ್ಸ್ ಹಾಗೂ 2 ಫೋರ್ ಸಹಿತ 24 ರನ್ ಸಿಡಿಸಿ ರವಿ ಬಿಸ್ನೋಯ್ ಎಸೆತದಲ್ಲಿ ಮ್ಯಾಕ್ಸ್ ವೆಲ್ ಗೆ ಕ್ಯಾಚಿತ್ತರು.

ನಂತರ ಬ್ಯಾಟಿಂಗ್ ಗೆ ಇಳಿದ ನಾಯಕ ದಿನೇಶ್ ಕಾರ್ತಿಕ್, ಶುಭ್ ಮನ್ ಗಿಲ್ ಗೆ ಉತ್ತಮ ಸಾಥ್ ನೀಡಿದರು.  ಈ ಜೋಡಿ ಬೌಂಡರಿ ಸಿಕ್ಸರ್ ಗಳ ಮೂಲಕ ತಂಡದ ಮೊತ್ತವನ್ನು 144ರ ಗಡಿ ದಾಟಿಸಿದರು. ಈ ವೇಳೆ ಉತ್ತಮ ಆಟವಾಡಿ ಅರ್ಧಶತಕದ ಸಂಭ್ರಮದಲ್ಲಿದ್ದ ಗಿಲ್ ರನ್ ಔಟ್ ಗೆ ಬಲಿಯಾದರು. ಗಿಲ್ 47 ಎಸೆತಗಳಲ್ಲಿ 5 ಬೌಂಡರಿಗಳ ಸಹಾಯದಿಂದ 57 ರನ್ ಸಿಡಿಸಿದರು.

ನಂತರ ಬಂದ ಆ್ಯಂಡ್ರೆ ರಸೆಲ್ (5) ಸಿಂಗ್ ಬೌಲಿಂಗ್ ನಲ್ಲಿ ಸಿಮ್ರಾನ್ ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಬೊಂಬಾಟ್ ಬ್ಯಾಟಿಂಗ್ ನಡೆಸಿದ ನಾಯಕ ದಿನೇಶ್ ಕಾರ್ತಿಕ್  57 ರನ್ ಗಳಿಸಿದ್ದಾಗ ರನೌಟ್ ಆದರು. ಇವರ ಅರ್ಧಶತಕದಲ್ಲಿ 2 ಸಿಕ್ಸ್ ಮತ್ತು 7 ಫೋರ್ ಗಳು ಸೇರಿದ್ದವು. ಪ್ಯಾಟ್ ಕಮಿನ್ಸ್ 5 ರನ್ ಗಳಿಸಿ ನಾಟೌಟ್ ಆಗಿ ಉಳಿದರು. ಅಂತಿಮವಾಗಿ ಕೊಲ್ಕತ್ತಾ 20 ಓವರ್ ಗಳಲ್ಲಿ 6 ವಿಕಟ್ ನಷ್ಟಕ್ಕೆ 164 ರನ್ ಗಳಿಸಿತು.

ಪಂಜಾಬ್ ಪರ ಮೊಹಮ್ಮದ್ ಶಮಿ, ಹರ್ಷ ದೀಪ್ ಸಿಂಗ್, ರವಿಬಿಸ್ನೋಯ್ ತಲಾ  1 ವಿಕಟ್ ಪಡೆದರು.

ಟಾಪ್ ನ್ಯೂಸ್

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.