ಚೆನ್ನೈ – ಆರ್ ಸಿಬಿ ಮುಖಾಮುಖಿ :ಎಡವುತ್ತಾ ಮೇಲೆ ಬಂದ ಆರ್ ಸಿಬಿ : 170ರ ಟಾರ್ಗಟ್


Team Udayavani, Oct 10, 2020, 9:16 PM IST

ಚೆನ್ನೈ – ಆರ್ ಸಿಬಿ ಮುಖಾಮುಖಿ :ಎಡವುತ್ತಾ ಮೇಲೆ ಬಂದ ಆರ್ ಸಿಬಿ : 151 ರ  ಟಾರ್ಗಟ್

ದುಬೈ : ಐಪಿಎಲ್ ನ 25 ನೇ ಪಂದ್ಯದಲ್ಲಿ ಚೆನ್ನೈ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಹ್ಲಿ ನೇತೃತ್ವದ ಆರ್ ಸಿಬಿ ತಂಡ 20 ಓವರ್ ನಲ್ಲಿ  4 ವಿಕೆಟ್ ನಷ್ಟಕ್ಕೆ 169 ರನ್ ಪೇರಿಸಿ 170 ರ ಗುರಿಯನ್ನು ಬಿಟ್ಟು ಕೊಟ್ಟಿದೆ.

ಪ್ರಾರಂಭಿಕ ಜೋಡಿಗಳಾಗಿ ಅಂಕಣಕ್ಕಿಳಿದ ಫಿಂಚ್ ಹಾಗೂ ಪಡಿಕ್ಕಲ್ ಆಮೆಗತಿಯ ಆರಂಭವನ್ನು ನೀಡಿದರು. ಫಿಂಚ್ ಬರೀ 2 ರನ್ ದೀಪಕ್ ಚಹರ್ ಎಸೆತಕ್ಕೆ ಬೌಲ್ಡ್ ಔಟ್ ಆದರು. ಬಳಿಕ ಕ್ರಿಸಿಗಿಳಿದ ನಾಯಕ ವಿರಾಟ್ ಕೊಹ್ಲಿ ಪಡಿಕ್ಕಲ್ ಜೊತೆಗೂಡಿ ಚೇತರಿಕೆಯ ಆಟ ನೀಡಿದರು. ನಿಧಾನವಾಗಿಯೇ ಬ್ಯಾಟ್ ಬೀಸಿದ ಆರ್ ಸಿಬಿ ಪ್ರಾರಂಭಿಕ ಪವರ್ ಪ್ಲೇ ಆಟದಲ್ಲಿ 1 ವಿಕೆಟ್ ನಷ್ಟಕ್ಕೆ ಕೇವಲ 36 ರನ್ ಗಳಿಸುವಲ್ಲಿ ಮಾತ್ರ ಸಫಲವಾಯಿತು.

ಪಡಿಕ್ಕಲ್ ಹಾಗೂ ನಾಯಕ ವಿರಾಟ್ ಕೊಹ್ಲಿ ಜೊತೆಗೂಡಿ ತಂಡಕ್ಕೆ ಆಶದಾಯಕ ಆಟ ನೀಡಿದರು. ಪಡಿಕ್ಕಲ್  2 ಬೌಂಡರಿ 1 ಸಿಕ್ಸರ್ ದಾಖಲಿಸಿ 33 ರನ್ ಗಳಿಸಿ ಠಾಕೂರು ಎಸೆತಕ್ಕೆ ಡುಪ್ಲೆಸಿಸ್ ಕೈಗೆ ಕ್ಯಾಚ್ ಕೊಟ್ಟು ನಿರ್ಗಸಿದರು. ಬಳಿಕ ಬಂದ ಎಬಿಡಿ ಡಿವಿಲಿಯರ್ಸ್ ಶಾರ್ದೂಲ್ ಠಾಕೂರು ಎಸೆತಕ್ಕೆ ಕೀಪರ್ ಕ್ಯಾಚ್ ಕೊಟ್ಟು ಶೂನ್ಯ ಸುತ್ತಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.ವಾಷಿಂಗ್ಟನ್ ಸುಂದರ್ ಹೆಚ್ಚು ಕಾಲ ಕ್ರಿಸ್ ನಲ್ಲಿ ನಿಲ್ಲದೆ 10 ರನ್ ಗಳಿಸಿ ಔಟ್ ಆದರು. ವಿರಾಟ್ ಕೊಹ್ಲಿ ಅಜೇಯ 90 ರನ್ ಗಳಿಸಿದರೆ ಶಿವಂ ದುಬೆ ಅಜೇಯ 22 ರನ್ ಗಳಿಸಿ ತಂಡದ ಮೊತ್ತ 169ಕ್ಕೆ ಏರಿಸಿದ್ದಾರೆ.

ಚೆನ್ನೈ ಬೌಲಿಂಗ್ ದಾಳಿಗೆ ತತ್ತರಿಸಿದ ಆರ್ ಸಿಬಿ ತಂಡ ನಿಗದಿತ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ 170 ರನ್ ಗಳ ಸವಾಲನ್ನು ನೀಡಿದೆ.

ಚೆನ್ನೈ ಪರ ಉತ್ತಮವಾಗಿ ಬೌಲ್ ಮಾಡಿದ ಶಾರ್ದೂಲ್ ಠಾಕೂರು 2 ಅಮೂಲ್ಯ ವಿಕೆಟ್ ಗಳನ್ನು ಪಡೆದು ಮಿಂಚಿದರು.ಸ್ಯಾಮ್ ಕರನ್ ಹಾಗೂ ದೀಪಕ್ ಚಹರ್ ತಲಾ 1 ವಿಕೆಟ್ ಪಡೆದರು.

 

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.