ದ.ಕ.: 316 ಮಂದಿಗೆ ಕೋವಿಡ್ ; ನಾಲ್ಕು ಮಂದಿ ಸಾವು; 607 ಮಂದಿ ಬಿಡುಗಡೆ


Team Udayavani, Oct 10, 2020, 10:55 PM IST

ದ.ಕ.: 316 ಮಂದಿಗೆ ಕೋವಿಡ್ ; ನಾಲ್ಕು ಮಂದಿ ಸಾವು; 607 ಮಂದಿ ಬಿಡುಗಡೆ

ಸಾಂದರ್ಭಿಕ ಚಿತ್ರ

ಮಂಗಳೂರು: ಜಿಲ್ಲೆಯಲ್ಲಿ ಶನಿವಾರ 316 ಮಂದಿಗೆ ಕೊರೊನಾ ದೃಢಪಟ್ಟಿದೆ. ನಾಲ್ವರು ಸಾವನ್ನಪ್ಪಿದ್ದಾರೆ. 607 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 26,264 ಮಂದಿ ಸೋಂಕಿಗೊಳಗಾಗಿದ್ದು, 21,461ಮಂದಿ ಗುಣಮುಖರಾಗಿದ್ದಾರೆ. ಸದ್ಯ 4,203 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 600 ಮಂದಿ ಇಲ್ಲಿಯವರೆಗೆ ಮೃತಪಟ್ಟಿದ್ದಾರೆ.

ವಿವಿಧ ಗ್ರಾ. ಪಂ. ವ್ಯಾಪ್ತಿ, ವೆನ್ಲಾಕ್‌, ಲೇಡಿಗೋಶನ್‌ ಆಸ್ಪತ್ರೆ ಮತ್ತು ಇತರ ಖಾಸಗಿ ಲ್ಯಾಬ್‌ಗಳಲ್ಲಿ ಶನಿವಾರ 1,328 ರ್ಯಾಟ್‌ ಮತ್ತು 2,188 ಆರ್‌ಟಿಪಿಸಿಆರ್‌ ಪರೀಕ್ಷೆ ಸಹಿತ ಒಟ್ಟು 3,516 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ರ್ಯಾಟ್‌ ಪರೀಕ್ಷೆಯಲ್ಲಿ 76 ಮಂದಿಗೆ ಕೊರೊನಾ ದೃಢಪಟ್ಟಿದೆ. ಮಾಸ್ಕ್ ಧರಿಸದ 6,221 ಮಂದಿಗೆ ಈವರೆಗೆ ಒಟ್ಟು 7,70,835 ರೂ. ದಂಡ ವಿಧಿಸಲಾಗಿದೆ.

ಉಡುಪಿ ಜಿಲ್ಲೆ: 239 ಪಾಸಿಟಿವ್‌
ಉಡುಪಿ: ಜಿಲ್ಲೆಯಲ್ಲಿ ಶನಿವಾರ ಓರ್ವ ಮಹಿಳೆ ಮೃತಪಟ್ಟಿದ್ದು 239 ಮಂದಿಗೆ ಪಾಸಿಟಿವ್‌ ವರದಿಯಾಗಿದೆ.
65 ವರ್ಷ ಪ್ರಾಯದ ಮಹಿಳೆ ಮೃತರಾದವರು. ಅವರಿಗೆ ಕೋವಿಡ್ ದೊಂದಿಗೆ ಇತರ ಆರೋಗ್ಯ ಸಮಸ್ಯೆಗಳಿದ್ದವು. ಇಷ್ಟರವರೆಗೆ 164 ಜನರು ಮೃತಪಟ್ಟಿದ್ದಾರೆ.

ಸೋಂಕಿತರಲ್ಲಿ ರೋಗ ಲಕ್ಷಣವಿರುವ 84 ಪುರುಷರು, 59 ಮಹಿಳೆಯರು, ರೋಗ ಲಕ್ಷಣವಿರದ 43 ಪುರುಷರು, 53 ಮಹಿಳೆಯರು ಇದ್ದಾರೆ. ಇವರಲ್ಲಿ 113 ಮಂದಿ ಉಡುಪಿ ತಾಲೂಕಿನವರು, 86 ಕುಂದಾಪುರ ತಾಲೂಕಿನವರು, 36 ಕಾರ್ಕಳ ತಾಲೂಕಿನವರು, ನಾಲ್ವರು ಹೊರ ಜಿಲ್ಲೆಯವರು. ಇವರಲ್ಲಿ 28 ಜನರನ್ನು ಆಸ್ಪತ್ರೆಗಳಿಗೂ 211 ಜನರನ್ನು ಮನೆಗಳ ಐಸೊಲೇಶನ್‌ಗೂ ದಾಖಲಿಸಲಾಗಿದೆ.

ಅ. 9ರಂದು 2,078 ಮಾದರಿಗಳನ್ನು ಸಂಗ್ರಹಿಸಲಾಗಿದೆ. 227 ಜನರಿಗೆ ಪಾಸಿಟಿವ್‌, 1,851 ಜನರಿಗೆ ನೆಗೆಟಿವ್‌ ಆಗಿದೆ. 224 ಜನರನ್ನು ಆಸ್ಪತ್ರೆ ಮತ್ತು ಮನೆಗಳ ಸೊಲೇಶನ್‌ನಿಂದ ಬಿಡುಗಡೆಗೊಳಿಸಲಾಗಿದೆ. 1,952 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.