ತೆವಾಟಿಯಾ, ಪರಾಗ್ ಆರ್ಭಟ: ಹೈದರಾಬಾದ್ ವಿರುದ್ಧ ಗೆದ್ದು ಬೀಗಿದ ರಾಜಸ್ಥಾನ್ ರಾಯಲ್ಸ್


Team Udayavani, Oct 11, 2020, 7:13 PM IST

tevatiya

ದುಬೈ: ಕೊನೆಯಲ್ಲಿ ರಿಯಾನ್ ಪರಾಗ್ ಮತ್ತು ರಾಹುಲ್ ತೆವಾಟಿಯಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್ , ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 5 ವಿಕೆಟ್ ಗಳಿಂದ ಭರ್ಜರಿ ಗಳಿಸಿದೆ.

ಹೈದರಾಬಾದ್ ನೀಡಿದ 159 ರನ್ ಗಳ ಟಾರ್ಗೆಟ್ ಬೆನ್ನತ್ತಿದ ರಾಜಸ್ಥಾನ್  19.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಗುರಿ ಬೆನ್ನತ್ತಿದ ರಾಜಸ್ಥಾನ್ ಗೆ  ಆರಂಭದಲ್ಲೇ ಆಘಾತ ಎದುರಾಯಿತು. ಬೆನ್ ಸ್ಟ್ರೋಕ್ಸ್  ಕೇವಲ 5 ರನ್ ಗಳಿಸಿ ಖಲೀಲ್ ಆಹ್ಮದ್ ಗೆ ವಿಕೆಟ್ ಒಪ್ಪಿಸಿದರು. ಜೋಸ್ ಬಟ್ಲರ್ ಕೂಡ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ.  1 ಸಿಕ್ಸ್, 1 ಬೌಂಡರಿ ನೆರವಿನಿಂದ 16 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು.

ನಾಯಕ ಸ್ಟೀವನ್ ಸ್ಮಿತ್ ಕೂಡ 5 ರನ್ ಗಳಿಸಿದ್ದಾಗ ರನೌಟ್ ಆಗಿ ಬಂದ ಹಾದಿಯಲ್ಲೇ ಹಿಂದಿರುಗಿದರು.  ನಂತರ ಬಂದ ಸಂಜು ಸ್ಯಾಮ್ಸನ್ ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು. 25 ಎಸೆತಗಳಲ್ಲಿ 26 ರನ್ ಗಳಿಸಿ ರಷಿದ್ ಖಾನ್ ಬೌಲಿಂಗ್ ನಲ್ಲಿ ಬೈರಸ್ ಸ್ಟೋ ಗೆ ಕ್ಯಾಚಿತ್ತರು. ಕಳೆದ ಹಲವು ಪಂದ್ಯಗಳಿಂದ ವೈಫಲ್ಯ ಅನುಭವಿಸುತ್ತಿರುವ ರಾಬಿನ್ ಉತ್ತಪ್ಪ ಕೂಡ 18 ರನ್ ಗಳಿಸಿದ್ದಾಗ ರಷೀದ್ ಖಾನ್ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದರು.

ನಂತರ ಬಂದ ರಿಯಾನ್ ಪರಾಗ್ ಮತ್ತು ರಾಹುಲ್ ತೆವಾಟಿಯಾ ಬಿರುಸಿನ ಬ್ಯಾಟಿಂಗ್ ನಡೆಸಿ ಪಂದ್ಯದ ದಿಕ್ಕನ್ನೇ ಬದಲಾಯಿಸಿದರು. ಬೌಂಡರಿ ಸಿಕ್ಸರ್ ಗಳ ಸುರಿಮಳೆಗೈದ ಈ ಜೋಡಿ ಪಂದ್ಯವನ್ನು ಸಂಪೂರ್ಣವಾಗಿ ರಾಯಲ್ಸ್ ಕಡೆಗೆ ವಾಲಿಸಿದರು. ಪರಾಗ್ 26 ಎಸೆತಗಳಲ್ಲಿ 2 ಸಿಕ್ಸ್ ಮತ್ತು 2 ಪೋರ್ ಗಳ ನೆರವಿನಿಂದ 42 ರನ್ ಗಳಿಸಿದರೇ, ರಾಹುಲ್ ತೆವಾಟಿಯಾ, 28 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 4 ಬೌಂಡರಿಗಳ ನೆರವಿನಿಂದ 45 ರನ್ ಗಳಿಸಿ ನಾಟೌಟ್ ಆಗಿ ಉಳಿದರು. ಅಂತಿಮವಾಗಿ 19.5 ಓವರ್ ಗಳಲ್ಲಿ 163 ರನ್ ಗಳಿಸಿದ ರಾಜಸ್ಥಾನ್ ಗೆಲುವಿನ ನಗೆ ಬೀರಿತು.

ಹೈದರಾಬಾದ್ ಪರ ಖಲೀಲ್ ಆಹ್ಮದ್ ಹಾಗೂ ರಷೀದ್ ಖಾನ್ ತಲಾ 2 ವಿಕೆಟ್ ಪಡೆದರು.

ಟಾಪ್ ನ್ಯೂಸ್

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.