ಎಲ್ ಟಿಸಿ ನಗದು ವೋಚರ್ ಯೋಜನೆ: ಆರ್ಥಿಕ ಚೇತರಿಕೆಗೆ ಮತ್ತಷ್ಟು ಪರಿಹಾರ ಸೂತ್ರ: ನಿರ್ಮಲಾ

ಸಂಘಟಿತ ವಲಯದ ಉದ್ಯೋಗಿಗಳು ಹೆಚ್ಚಳವಾಗಿದ್ದು, ಉಳಿತಾಯ ಹೆಚ್ಚಳವಾಗಲಿದೆ.

Team Udayavani, Oct 12, 2020, 2:04 PM IST

ಎಲ್ ಟಿಸಿ ನಗದು ವೋಚರ್ ಯೋಜನೆ: ಆರ್ಥಿಕ ಚೇತರಿಕೆಗೆ ಮತ್ತಷ್ಟು ಪರಿಹಾರ ಸೂತ್ರ: ನಿರ್ಮಲಾ

ನವದೆಹಲಿ: ಕೋವಿಡ್ 19 ಸೋಂಕಿನಿಂದಾಗಿ ಉಂಟಾದ ಆರ್ಥಿಕ ಹೊಡೆತವನ್ನು ಸರಿದೂಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಸಣ್ಣ ಉದ್ಯಮಿಗಳಿಗೆ, ಬೀದಿಬದಿ ವ್ಯಾಪಾರಿಗಳಿಗೆ ಮಹಿಳೆಯರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗಾಗಲೇ ಐದು ಕಂತುಗಳಲ್ಲಿ ಹಲವು ಯೋಜನೆ ಘೋಷಿಸಿದ್ದು, ಸೋಮವಾರ(ಅಕ್ಟೋಬರ್ 12, 2020) ಮುಂಬರುವ ಹಬ್ಬದ ಸೀಸನ್ ನಿಟ್ಟಿನಲ್ಲಿ ಸರ್ಕಾರಿ ನೌಕರರ ಬೇಡಿಕೆಯನ್ನು ಉತ್ತೇಜಿಸುವ ನೆಲೆಯಲ್ಲಿ ಎಲ್ ಟಿಸಿ ನಗದು ವೋಚರ್ ಯೋಜನೆ ಹಾಗೂ ಹಬ್ಬದ ಮುಂಗಡ ಯೋಜನೆ ಘೋಷಿಸಿದ್ದಾರೆ.

ಸಂಘಟಿತ ವಲಯದ ಉದ್ಯೋಗಿಗಳು ಹೆಚ್ಚಳವಾಗಿದ್ದು, ಉಳಿತಾಯ ಹೆಚ್ಚಳವಾಗಲಿದೆ. ಈ ಹಿನ್ನೆಲೆಯಲ್ಲಿ ಇಂತಹ ಜನರ ಬೇಡಿಕೆಯನ್ನು ಉತ್ತೇಜಿಸಲು ಸರ್ಕಾರ ಬದ್ಧವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಕೇಂದ್ರ ಸರ್ಕಾರಿ ನೌಕರರಿಗೆ ಹತ್ತು ಸಾವಿರ ರೂಪಾಯಿ ಬಡ್ಡಿ ರಹಿತ ಹಬ್ಬದ ಮುಂಗಡ ಹಣವನ್ನು ನೀಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ರುಪೇ ಕಾರ್ಡ್ ರೂಪದಲ್ಲಿ ಹತ್ತು ಸಾವಿರ ರೂಪಾಯಿ ಮುಂಗಡ ಹಣ ಲಭ್ಯವಾಗಲಿದ್ದು, 2021ರ ಮಾರ್ಚ್ 31ರವರೆಗೂ ಇದನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಈ ಹಣವನ್ನು ಹತ್ತು ಕಂತುಗಳಲ್ಲಿ ಮರುಪಾವತಿ ಮಾಡಬಹುದಾಗಿದೆ. ಕೇಂದ್ರ ಸರ್ಕಾರ ಇದಕ್ಕಾಗಿ 4 ಸಾವಿರ ಕೋಟಿ ರೂಪಾಯಿ ವ್ಯಯಿಸುತ್ತಿರುವುದಾಗಿ ತಿಳಿಸಿದರು.

ಎಲ್ ಟಿಸಿ ನಗದು ವೋಚರ್ ಯೋಜನೆಯಡಿ ಸರ್ಕಾರಿ ನೌಕರರು ರಜೆಯ ನಗದು ಪಡೆಯುವ ಅವಕಾಶ ಇದೆ. ಎಲ್ ಟಿಸಿ ನಗದು ವೋಚರ್ ಯೋಜನೆ ಮೂಲಕ ಮೂರು ಸೌಲಭ್ಯ ಪಡೆಯಬಹುದಾಗಿದೆ. ಪ್ರಯಾಣ ದರ ತೆರಿಗೆ ರಹಿತವಾಗಿರುತ್ತದೆ. ವಿಮಾನ ಅಥವಾ ರೈಲು ಪ್ರಯಾಣದ ದರ ದಿನದ ಲೆಕ್ಕದಲ್ಲಿ ಮರುಪಾವತಿಗೆ ಹಾಗೂ 10ದಿನಗಳ ಸಂಬಳ ಸಹಿತ ರಜೆ ಸಿಗಲಿದೆ.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.