ರಾಜ್ಯ, ತಾಲೂಕು ಸಮಗ್ರ ಅಭಿವೃದ್ಧಿಗೆ ಆದ್ಯತೆ


Team Udayavani, Oct 12, 2020, 3:16 PM IST

Mandya-tdy-1

ಕಿಕ್ಕೇರಿ: ಟೀಕೆಗಳು ತನಗೆ ಎಚ್ಚರಿಕೆ ಗಂಟೆಯಾಗಿದೆ. ರಾಜ್ಯ, ತಾಲೂಕು ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸಿ, ಆದ್ಯತೆ ನೀಡುವುದು ಮೊದಲ ಕರ್ತವ್ಯವಾಗಿದೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.

ಹೋಬಳಿಯ ಮಾರ್ಗೋನಹಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ನಮಗೆ ಸಿಕ್ಕಿರುವ ಶಾಸಕ, ಸಚಿವ ಸ್ಥಾನವನ್ನು ಜನರಿಗೆ ಅರ್ಪಿಸುತ್ತೇನೆ. ಜನ ಸೇವಕನಾಗಿಸಿಕ್ಕ ಅವಕಾಶವನ್ನು ಬಳಸಿಕೊಳ್ಳುತ್ತೇವೆ.5.75 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗುತ್ತಿದೆ. ಗೋವಿಂ ದನಹಳ್ಳಿ,ಊಗಿನಹಳ್ಳಿ ಗ್ರಾಮಗಳಲ್ಲಿ ಜನರುಸಂಚಾರಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಸತ್ಕಾರ್ಯವನ್ನು ಮಾಡಲಾಗುತ್ತಿದೆ. ಜನತೆ ಸುಲಲಿತವಾಗಿ ಸಂಚಾರ ಮಾಡಲು ಅನುಕೂಲವಾಗಿದೆ ಎಂದರು.

ಉಪ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಈ ಬಾರಿ ಎರಡು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ. ಅಭಿವೃದ್ಧಿ ಮಂತ್ರವನ್ನು ಜನತೆಯತ್ತ ಕೊಂಡೊಯ್ಯಲಾಗಿದೆ. ಜಾಣ ಮತದಾರ ಎಂದು ಮೋಸ ಮಾಡಲಾರ. ಇನ್ನು 25 ವರ್ಷ ಮೋದಿ ಆಳ್ವಿಕೆಯ ಬಿಜೆಪಿ ಸರ್ಕಾರ ನಡೆಯಲಿದೆ. ಜಿಲ್ಲೆಯಲ್ಲಿ ಬಿಜೆಪಿ ಗಟ್ಟಿಯಾಗಿ ತಳ ಊರಬೇಕು. ಬಿಜೆಪಿ ಮಯವಾಗಬೇಕು. ಇದಕ್ಕಾಗಿ ಎಂತಹ ತ್ಯಾಗಕ್ಕೂ ಸಿದ್ಧರಾಗಿದ್ದೇವೆ ಎಂದರು.

ಟೀಕಾಕಾರರಿಗೆ ಪ್ರಗತಿಯೇ ಉತ್ತರ: ಕೋವಿಡ್ ದಿಂದ ‌ ಅಭಿವೃದ್ಧಿ ಕುಂಠಿತವಾಗಿದೆ. ಇಂತಹ ಸಂಕ ‌ಷ್ಟದಲ್ಲೂ ಅನುದಾನವನ್ನು ತಂದು ಅಭಿವೃದ್ಧಿಗೆಶ್ರಮಿಸಿದ್ದೇವೆ. ಟೀಕಾಕಾರರಿಗೆ ಇದೇ ತನ್ನ ಉತ್ತರವಾಗಿದೆ. ಮುಂದಿನ ‌ ದಿನದಲ್ಲಿ ತಾಲೂಕನ್ನು ಇಡೀ ರಾಜ್ಯದ ಜನತೆ ನೋಡ್ಕೋ ‌ಬೇಕು ಎನ್ನುವಂತೆ ಮಾಡಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ತಿಳಿಸಲಾಗಿದೆ. ಕೋವಿಡ್  ನಿಯಂತ್ರಣಕ್ಕಾಗಿ ಗುಂಪು ಸೇರುವುದು, ಅನಾವಶ್ಯವಾಗಿ ಸಂಚಾರ ‌ ಮಾಡುವುದು ಬೇಡ. ನೀವೇ ಕೋವಿಡ್ ವಾರಿಯರ್ಸ್‌ ಎಂದು ಭಾವಿಸಿ ಎಂದು ಮನವಿ ಮಾಡಿದರು.

ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್‌, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್‌.ಪ್ರಭಾಕರ್‌, ಮಾಜಿ ಸದಸ್ಯ ಅಘಲಯ ಮಂಜುನಾಥ್‌, ತಾಪಂ ಉಪಾಧ್ಯಕ್ಷ ರವಿ, ಮನಮುಲ್‌ ನಿರ್ದೇಶಕ ಕೆ.ಜಿ. ತಮ್ಮಣ್ಣ, ಬಿಜೆಪಿ ತಾಲೂಕು ಅಧ್ಯಕ್ಷ ಪರಮೇಶ್‌, ರೈತ ಮೋರ್ಚಾತಾಲೂಕು ಅಧ್ಯಕ್ಷ ಶಿವರಾಮೇಗೌಡ, ಒಬಿಸಿ ತಾಲೂಕು ಅಧ್ಯಕ್ಷ ಸಾರಂಗಿ ನಾಗರಾಜು, ಪುರಸಭೆ ಮಾಜಿ ಸದಸ್ಯ ಕೆ.ಆರ್‌. ನೀಲಕಂಠ, ಎಲ್‌ಡಿ ಬ್ಯಾಂಕ್‌ ನಿರ್ದೇಶಕಕುಮಾರ್‌, ಆಪ್ತಸಹಾಯಕ ಪ್ರಭು, ದಯಾನಂದ ಹಾಜರಿದ್ದರು.

ಟಾಪ್ ನ್ಯೂಸ್

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.