ಆಧಾರ್‌ ನೋಂದಣಿ-ತಿದ್ದುಪಡಿಗೆ ಅವಕಾಶ


Team Udayavani, Oct 12, 2020, 4:51 PM IST

bidar-tdy-1

ಸಾಮದರ್ಭಿಕ ಚಿತ್ರ

ಬೀದರ: ಜಿಲ್ಲೆಯ ನಿವಾಸಿಗಳಿಗೆ ಆಧಾರ್‌ ನೋಂದಣಿ ಮಾಡಿಸಲು ಹಾಗೂ ತಿದ್ದುಪಡಿ, ವಿಳಾಸ, ಮೊಬೈಲ್‌ ಸಂಖ್ಯೆ ಬಯೋಮೆಟ್ರಿಕ್‌ ಅಪಡೇಟ್‌ ಹೀಗೆ ಅನೇಕ ರೀತಿಯ ಬದಲಾವಣೆ ಮಾಡಲು ಜಿಲ್ಲೆಯಲ್ಲಿ ಆಧಾರ್‌ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಜಿಲ್ಲೆಯ ಬೀದರ, ಬಸವಕಲ್ಯಾಣ, ಭಾಲ್ಕಿ, ಹುಮನಾಬಾದ, ಔರಾದ ತಾಲೂಕಿನ ಎಲ್ಲ ಹೋಬಳಿ ಮಟ್ಟದಲ್ಲಿ ಮತ್ತು ಅಟಲ್‌ ಜೀ ಜನಸ್ನೇಹಿ ಕೇಂದ್ರಗಳಲ್ಲಿ (ನಾಡ ಕಚೇರಿ), ಅಂಚೆ ಕಚೇರಿ, ಬಿಎಸ್ಸೆನ್ನೆಲ್‌ ಕಚೇರಿ, ಬ್ಯಾಂಕುಗಳಲ್ಲಿ ಹಾಗೂ ಇತರ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರು ಹಾಗೂ ಗ್ರಾಮಸ್ಥರು ನೋಂದಣಿ ಕಾರ್ಯ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಸ್ಥಳ ವಿವರ: ಬೀದರ ಸಿಟಿ ಮತ್ತು ತಾಲೂಕು: ಜಿಲ್ಲೆಯ ಎಲ್ಲ ಹೋಬಳಿ ಮಟ್ಟದ ಹಾಗೂ ತಾಲೂಕಿನ ಅಟಲ್‌ ಜೀ ಜನಸ್ನೇಹಿ ಕೇಂದ್ರ (ನಾಡ ಕಚೇರಿ), ಕರ್ನಾಟಕ ಒನ್‌ ಕೇಂದ್ರ ನೌಬಾದ (ಬುಡಾ ಕಚೇರಿ) ಬೀದರ (ಈ ಕೇಂದ್ರ ರವಿವಾರ ಕೂಡ ಕಾರ್ಯನಿರ್ವಸುತ್ತಿದೆ, ಸ್ಪಂದನಾ ಕೇಂದ್ರ ಡಿಸಿ ಕಚೇರಿ ಬೀದರ. (ವೃದ್ಧರು, ಅಂಗವಿಕಲರು ಹಾಗೂ ಸಮಸ್ಯೆ ಉಳ್ಳವರಿಗೆ ಮಾತ್ರ ನೋಂದಣಿ) ಮತ್ತು ಬೀದರ ನಗರದ ಅಂಚೆ ಕಚೇರಿ, ಬಿಇಒ ಕಚೇರಿ ಹತ್ತಿರ ಬೀದರ., ಅಂಚೆ ಕಚೇರಿ, ಗಾಂಧಿ ಗಂಜ್‌ ಬೀದರ, ಗುರುನಾನಕ ಝೀರಾ ಬೀದರ ಮತ್ತು ಬೀದರ ನಗರದ ಎಕ್ಸಿಸ್‌ ಬ್ಯಾಂಕ್‌ ಬಿವಿಬಿ ಕಾಲೇಜ್‌ ರೋಡ್‌ ಬೀದರ, ಐಸಿಐಸಿಐ ಬ್ಯಾಂಕ್‌, ರಿಲಾಯನ್ಸ್‌ ಪೆಟ್ರೋಲ್‌ ಪಂಪ್‌ ಹತ್ತಿರ, ಉದಗಿರ ರೋಡ್‌ ಬೀದರ, ಕೆನರಾ ಬ್ಯಾಂಕ್‌ ಮುಖ್ಯ ಶಾಖೆ, ನೆಹರು ಕ್ರೀಡಾಂಗಣ ರಸ್ತೆ ಬೀದರ, ಕಾರ್ಪೊರೇಶನ್‌ ಬ್ಯಾಂಕ್‌ ಮೋಹನ್‌ ಮಾರ್ಕೇಟ್‌ ಬೀದರ, ಇಂಡಿಯನ್‌ ಓವರಸಿಸ್‌ ಬ್ಯಾಂಕ್‌ ಬೀದರ, ಎಸ್‌ಬಿಐ, ಎಡಿಬಿ ಶಾಖೆ ಹತ್ತಿರ, ನಂದಿ ಪೆಟ್ರೋಲ್‌ ಪಂಪ್‌ ಬೀದರ, ಸಿಂಡಿಕೇಟ್‌ ಬ್ಯಾಂಕ್‌ ಏರ್‌ ಫೋರ್ ರೋಡ್‌ ಬೀದರ, ಬಿಎಸ್ಸೆನ್ನೆಲ್‌ ಕಚೇರಿ, ಅಂಬೇಡ್ಕರ್‌ ಸರ್ಕಲ್‌ ಬೀದರ.

ಬಸವಕಲ್ಯಾಣ ತಾಲೂಕು: ಎಸ್‌ಬಿಐ ಬ್ಯಾಂಕ್‌ ಬಸವಕಲ್ಯಾಣ, ಅಂಚೆ ಕಚೇರಿ ಬಸವಕಲ್ಯಾಣದಲ್ಲಿ ಆಧಾರ್‌ ನೋಂದಣಿ ಮಾಡಬಹುದು.

ಹುಮನಾಬಾದ ತಾಲೂಕು: ಅಂಚೆ ಕಚೇರಿ (ದೂರವಾಣಿ ಕಚೇರಿ ಹತ್ತಿರ., ಕೃಷ್ಣಾ ಗ್ರಾಮೀಣ ಬ್ಯಾಂಕ್‌, ಎಸ್‌ಬಿಐ ಬ್ಯಾಂಕ್‌ ಹುಮನಾಬಾದ, ಹಳೇ ತಹಶೀಲ್ದಾರ್‌ ಕಾರ್ಯಾಲಯ ಹುಮನಾಬಾದ.

ಔರಾದ ತಾಲೂಕು: ಅಂಚೆ ಕಚೇರಿ, ಕೆಜಿಬಿ ಬ್ಯಾಂಕ್‌, ಎಸ್‌ಬಿಐ ಬ್ಯಾಂಕ್‌, ಕೆನರಾ ಬ್ಯಾಂಕ್‌.

ಭಾಲ್ಕಿ ತಾಲೂಕು: ಅಂಚೆ ಕಚೇರಿ, ಎಸ್‌ಬಿಐ ಬ್ಯಾಂಕ್‌ನಲ್ಲಿಆಧಾರ್‌ ನೋಂದಣಿ ಮಾಡಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.