ವದಂತಿ ಹಬ್ಬಿಸುವವರ ವಿರುದ್ಧ ಕ್ರಮಕ್ಕೆ ಸಮಿತಿ

ಉದಯವಾಣಿ ಸಂದರ್ಶನದಲ್ಲಿ ಡಾ| ಸುಧಾಕರ್‌

Team Udayavani, Oct 13, 2020, 6:20 AM IST

ವದಂತಿ ಹಬ್ಬಿಸುವವರ ವಿರುದ್ಧ ಕ್ರಮಕ್ಕೆ ಸಮಿತಿ

ಬೆಂಗಳೂರು: ಕೋವಿಡ್ ಸಂಬಂಧ ಪರೀಕ್ಷೆ, ಚಿಕಿತ್ಸೆಗಳ ಬಗ್ಗೆ ವದಂತಿ, ತಪ್ಪು ಮಾಹಿತಿ ಹರಡುವವರ ವಿರುದ್ಧ ಕ್ರಮಕ್ಕಾಗಿ ಗೃಹ ಇಲಾಖೆಯ ಸಹಯೋಗದಲ್ಲಿ ಸಮಿತಿ ರಚನೆ ಮಾಡಲಾಗುವುದು. ಕೋವಿಡ್ ನಿಯಂತ್ರಣದಲ್ಲಿ ಜನತೆ ನಿರ್ಲಕ್ಷ್ಯ, ಅತಿಯಾದ ಧೈರ್ಯ, ಆತ್ಮವಿಶ್ವಾಸ ತೋರದೆ ಮುನ್ನೆಚ್ಚರಿಕೆ ವಹಿಸಬೇಕು.

-ಇವು ಆರೋಗ್ಯ ಖಾತೆ ಜವಾಬ್ದಾರಿ ವಹಿಸಿ ಕೊಂಡಿರುವ ಸಚಿವ ಡಾ| ಕೆ. ಸುಧಾಕರ್‌ ಅವರ ಸ್ಪಷ್ಟ ನುಡಿಗಳು. ಆರೋಗ್ಯ ಖಾತೆಯ ಹೊಸ ಹೊಣೆ ಹೊತ್ತ ಬೆನ್ನಲ್ಲೇ ಅವರು ಮುಂದಿನ ಕಾರ್ಯ ಯೋಜನೆಗಳ ಬಗ್ಗೆ “ಉದಯವಾಣಿ’ಗೆ ವಿಶೇಷ ಸಂದರ್ಶನ ನೀಡಿದ್ದಾರೆ.

ನಿಮ್ಮ ಸದ್ಯದ ಆದ್ಯತೆಗಳೇನು?
ಕೊರೊನಾ ನಿಯಂತ್ರಣ, ಸಾವಿನ ಪ್ರಮಾಣ ತಗ್ಗಿಸುವುದು ಮೊದಲ ಆದ್ಯತೆ. ಆಕ್ಸಿಜನ್‌ ಸಹಿತ ಹಾಸಿಗೆ ಸೌಲಭ್ಯ, ಸಕಾಲಿಕ ಚಿಕಿತ್ಸೆ ಎರಡನೇ ಆದ್ಯತೆ. ಬೇಗ ಸೋಂಕು ಪತ್ತೆ, ಸೂಕ್ತ ಚಿಕಿತ್ಸಾ ವ್ಯವಸ್ಥೆ, ವೈದ್ಯರ ಕೊರತೆ ನೀಗಿಸಲು ಒತ್ತು ನೀಡಲಾಗುವುದು.

ಸೋಂಕುಪೀಡಿತರ ಡೆತ್‌ ಆಡಿಟ್‌ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ಕ್ರಮ ವಹಿಸುವಿರಾ?
ಈಗ ಡೆತ್‌ ಆಡಿಟ್‌ ಸಾಕಷ್ಟು ಆಗುತ್ತಿದೆ. ನಾನು ಪದೇ ಪದೆ ಈ ವಿಚಾರ ಪ್ರಸ್ತಾವಿಸುವಂತೆ ನಿರಂತರವಾಗಿ ಪರಿಶೀಲನೆಯನ್ನೂ ನಡೆಸುತ್ತಿದ್ದೇನೆ. ಹೀಗಾಗಿ ಸದ್ಯ ಡೆತ್‌ ಆಡಿಟ್‌ ಪ್ರಮಾಣ ಶೇ.80ರಷ್ಟಿದೆ. ವಾರದೊಳಗೆ ಉಳಿದ ಶೇ.20ರಷ್ಟು ಡೆತ್‌ ಆಡಿಟ್‌ ಆಗುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಜನರಲ್ಲಿ ಮತ್ತೆ ವಿಶ್ವಾಸ ಮೂಡಿಸಿ ಸೋಂಕಿನ ವಿರುದ್ಧ ಹೋರಾಡುವಂತೆ ಹೇಗೆ ಸಜ್ಜುಗೊಳಿಸುವಿರಿ?
ಜನರಿಗೆ ಸದ್ಯ ಸೋಂಕಿನ ಬಗ್ಗೆ ಹೆದರಿಕೆ ಇಲ್ಲದೆ ನಿರ್ಲಕ್ಷ್ಯ ಹೆಚ್ಚಾಗಿರುವಂತಿದೆ. ಅತಿಯಾದ ಆತ್ಮವಿಶ್ವಾಸ ಮೂಡಿದಂತಿದ್ದು, “ಯಾರಿಗೋ ಸೋಂಕು ಬಂದರೆ ನಮಗೆ ಹೇಗೆ ಬರುತ್ತದೆ’ ಎಂಬ ಮನೋಭಾವದಿಂದ ಪರಿಣಾಮ ಸೋಂಕು ಹೆಚ್ಚಾಗುತ್ತಿದೆ. ಈ ಬಗ್ಗ ಸರಿಯಾಗಿ ಅರಿವು ಮೂಡಿಸಲಾಗುವುದು.

ರಾಜ್ಯದ ಜನತೆಗೆ ನಿಮ್ಮ ಭರವಸೆ ಮತ್ತು ಜನರಿಂದ ನೀವು ಬಯಸುವುದೇನು?
ರಾಜ್ಯದ ಆರೂವರೆ ಕೋಟಿ ಜನರಿಗೂ ಸರಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸಾ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಆಸೆ. ವಿಶೇಷವಾಗಿ ಬಡವರಿಗೆ ಗುಣಮಟ್ಟದ ಆರೋಗ್ಯ ಸೇವೆ ಉಚಿತವಾಗಿ ಸಿಗಬೇಕು. ಇದಕ್ಕಾಗಿ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗುವುದು. ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದು ಒಂದು ವಿಧಾನವಾದರೆ, ರೋಗವೇ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಮುಖ್ಯ. ಹಾಗಾಗಿ ರೋಗ ಕಾಡದಂತೆ ತಡೆಯಲು ಜನ ಕೆಲ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಜನ ಸೇರುವುದು ಹೆಚ್ಚಾದರೆ ಸೋಂಕು ಹೆಚ್ಚಾಗುತ್ತದೆ. ಹಬ್ಬ, ಆಚರಣೆ ಏನೇ ಇದ್ದರೂ ಸದ್ಯದ ಸಂದರ್ಭದಲ್ಲಿ ಅದನ್ನು ಕೈಬಿಡುವುದು ಅನಿವಾರ್ಯ. ಜೀವವಿದ್ದರೆ ಹಬ್ಬ. ಹಬ್ಬ- ಹರಿದಿನಗಳ ಆಚರಣೆ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮ, ಮಾರ್ಗ ಸೂಚಿಗಳ ಪಾಲನೆಗೆ ಏನೆಲ್ಲ ಬಿಗಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು.
-ಡಾ| ಕೆ. ಸುಧಾಕರ್‌, ಸಚಿವರು

ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.