ಭಾರೀ ಮಳೆ ಸಾಧ್ಯತೆ: ಕಾಸರಗೋಡು ಸಹಿತ ಕೇರಳದ ಹನ್ನೊಂದು ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್
Team Udayavani, Oct 13, 2020, 4:19 PM IST
ಕಾಸರಗೋಡು : ಕೇರಳದಲ್ಲಿ ಮಂಗಳವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ, ಈ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ ಕೇರಳದ ಹನ್ನೊಂದು ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್ ಘೊಷಿಸಲಾಗಿದೆ.
ಆಲಪ್ಪುಲ, ಕೊಟ್ಟಯಂ, ಎರ್ನಾಕುಳಂ, ಇಡುಕ್ಕಿ, ತೃಶೂರು, ಪಾಲ್ಘಾಟ್, ಮಲಪ್ಪುರಂ, ಕಲ್ಲಿಕೋಟೆ, ವಯನಾಡು, ಕಣ್ಣೂರು ಜಿಲ್ಲೆಗಳಲ್ಲೂ ಎಲ್ಲೊ ಅಲರ್ಟ್ ಘೊಷಿಸಲಾಗಿದೆ. ಈ ಹನ್ನೊಂದು ಜಿಲ್ಲೆಗಳಲ್ಲಿ ಜಾಗ್ರತೆ ಪಾಲಿಸುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕಾಸರಗೋಡು, ಮಲ್ಲಪ್ಪುರಂ , ವಯನಾಡು, ಕಣ್ಣೂರು ಜಿಲ್ಲೆಗಳಲ್ಲಿ ಬುಧವಾರ ಮತ್ತು ಗುರುವಾರವೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ವರದಿಯಲ್ಲಿ ತಿಳಿಸಿದೆ.
ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಸುಮಾರು ಒಂದು ಗಂಟೆ ಕಾಲ ಕಾಸರಗೋಡು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ.
ಇದನ್ನೂ ಓದಿ:ಟೈಮ್ಸ್ ನೌ- ಸಿ ವೋಟರ್ ಸಮೀಕ್ಷೆ: ಬಿಹಾರದಲ್ಲಿ ಮತ್ತೆ ಎನ್ಡಿಎಗೆ ಜಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.