ಅಮೆರಿಕ ಚುನಾವಣೆ ಬಳಿಕವೂ ಕಾವು ಜೋರು


Team Udayavani, Oct 14, 2020, 1:44 AM IST

ಅಮೆರಿಕ ಚುನಾವಣೆ ಬಳಿಕವೂ ಕಾವು ಜೋರು

ಸ್ಟಾನ್‌ಫೋರ್ಡ್‌ನಲ್ಲಿ ಪ್ರಚಾರ ನಡೆಸಿದ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮುಗಿದು ಫ‌ಲಿತಾಂಶ ಬಂದ ಬಳಿಕವೂ ಡೆಮಾಕ್ರಾಟ್‌ ಮತ್ತು ರಿಪಬ್ಲಿಕನ್‌ ಪಕ್ಷದ ನಾಯಕರ ನಡುವಿನ ಸಮರ ಮುಂದುವರಿಯುವ ಲಕ್ಷಣ ಗೋಚರಿಸಿದೆ. ನಾಯಕರ ಹೇಳಿಕೆಗಳು ಚುನಾವಣೋತ್ತರ ಬಿಕ್ಕಟ್ಟು ಸ್ಫೋಟಗೊಳ್ಳುವ ಸುಳಿವು ನೀಡಿವೆ.

ಮತದಾನದ ಪ್ರಕ್ರಿಯೆ ಹಾಗೂ ಮತಪತ್ರಗಳ ಎಣಿಕೆಗೆ ಸಂಬಂಧಿಸಿದಂತೆ ಅಪಸ್ವರಗಳು ಎದ್ದಿದ್ದು, ಹಾಲಿ ಅಧ್ಯಕ್ಷ ಟ್ರಂಪ್‌ ಅವರಂತೂ ಈಗಾಗಲೇ ಈ ವಿಚಾರ ಕುರಿತು ಬಹಿರಂಗವಾಗಿಯೇ ಹೇಳಿಕೆ ನೀಡಿ ದ್ದಾರೆ. ಪ್ರತಿಕೂಲ ಫ‌ಲಿತಾಂಶ ಬಂದರೆ ಸುಮ್ಮನಿರಲ್ಲ, ನಾನು ಅಷ್ಟು ಸುಲಭದಲ್ಲಿ ಅಧಿಕಾರ ಹಸ್ತಾಂತರವನ್ನೂ ಮಾಡುವುದಿಲ್ಲ ಎಂದು ಟ್ರಂಪ್‌ ಹೇಳಿದ್ದಾರೆ.

ಇದರ ನಡುವೆಯೇ, ನ್ಯೂಜೆರ್ಸಿಯ ಅಂಚೆ ಸಿಬಂದಿಯೊಬ್ಬರು 99 ಮತಪತ್ರಗಳು ಸೇರಿದಂತೆ 1800ರಷ್ಟು ಮೇಲ್‌ಗ‌ಳನ್ನು ಒಂದೆಡೆ ಬಿಸಾಕಿ ಹೋಗಿರುವ ಸುದ್ದಿಯೊಂದು ಪ್ರಕಟವಾಗಿದೆ. ಈ ಸುದ್ದಿಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಟ್ರಂಪ್‌, ‘ತಿರುಚುವಿಕೆ’ ಎಂದು ಒಂದು ಪದದಲ್ಲಿ ಟ್ವೀಟ್‌ ಮಾಡಿದ್ದಾರೆ. ಇನ್ನೊಂದೆಡೆ, ರಿಪಬ್ಲಿಕನ್ನರು ‘ಅಧಿಕೃತ’ ಎಂದು ಬರೆದಿರುವ ಅನಧಿಕೃತ ಮತ ಪೆಟ್ಟಿಗೆಗಳನ್ನು ಅಳವಡಿಸಿ ಹೋಗಿರುವ ವರದಿಗಳೂ ಬಂದಿವೆ.

ಪ್ರಚಾರಕ್ಕೆ ಇಳಿದ ಟ್ರಂಪ್‌
ಸೋಂಕಿನಿಂದ ಗುಣಮುಖರಾದ ಬಳಿಕ ಟ್ರಂಪ್‌ ಫ್ಲೋರಿಡಾದಲ್ಲಿ ಮಂಗಳವಾರ ಚುನಾವಣ ಪ್ರಚಾರ ಪುನರಾರಂಭಿಸಿದ್ದಾರೆ. ಈ ನಡುವೆ, ಸಿಲಿಕಾನ್‌ ವ್ಯಾಲಿ ಮೂಲದ ಭಾರತೀಯ-ಅಮೆರಿಕನ್‌ ದಂಪತಿ ಡೆಮಾ ಕ್ರಾಟ್‌ ಅಭ್ಯರ್ಥಿ ಬೈಡೆನ್‌ ಪರ ಹಿಂದಿ ಭಾಷೆ ಯಲ್ಲಿ ಡಿಜಿಟಲ್‌ ಗ್ರಾಫಿಕ್‌ ಪ್ರಚಾರ ಆರಂಭಿಸಿದ್ದಾರೆ. ‘ಟ್ರಂಪ್‌ ಹಟಾವೋ, ಅಮೆರಿಕ ಬಚಾವೋ’, ‘ಬೈಡೆನ್‌ ಹ್ಯಾರಿಸ್‌ ಕೋ ಜಿತಾವೋ, ಅಮೆರಿಕ ಕೋ ಆಗೇ ಬಡಾವೋ’ ಎಂಬ ಹೆಸರಿನಲ್ಲಿ, 14 ಭಾರ ತೀಯ ಭಾಷೆಗಳಲ್ಲಿ ಅಭಿಯಾನ ಆರಂಭಿಸಲಾಗಿದೆ.

ಟಾಪ್ ನ್ಯೂಸ್

1-wqewqe

Impact player ನಿಯಮದಿಂದ ಬೌಲರ್‌ಗಳಿಗೆ ಹೊಡೆತ: ಶಾಬಾಜ್‌

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wqewqe

Impact player ನಿಯಮದಿಂದ ಬೌಲರ್‌ಗಳಿಗೆ ಹೊಡೆತ: ಶಾಬಾಜ್‌

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.