ರೈತರು ಜಾನುವಾರುಗಳಿಗೆ ತಪ್ಪದೇ ವಿಮೆ ಮಾಡಿಸಿ


Team Udayavani, Oct 14, 2020, 4:20 PM IST

tk-tdy-2

ತುರುವೇಕೆರೆ: ರೈತರ ಪಾಲಿಗೆ ಕಾಮಧೇನುಗಳಾಗಿರುವ ಜಾನುವಾರುಗಳಿಗೆ ತಪ್ಪದೇ ವಿಮೆ ಮಾಡಿಸಬೇಕು ಎಂದು ಶಾಸಕ ಮಸಾಲಾ ಜಯರಾಮ್‌ ರೈತರಿಗೆ ಸಲಹೆ ನೀಡಿದರು.ತಾಲೂಕಿನ ಲೋಕಮ್ಮನಹಳ್ಳಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ನಡೆದ ಜಾನುವಾರುಗಳ ಗುಂಪು ವಿಮಾ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಾನುವಾರುಗಳು ಈಗ ರೈತರ ಕುಟುಂಬದ ಆಧಾರ ಸ್ತಂಭವಾಗಿದೆ ಎಂದರು.

ಹೆಚ್ಚು ಹಾಲು ಶೇಖರಣೆ: ಒಂದೆರೆಡುರಾಸುಗಳನ್ನು ಸಾಕಿದಲ್ಲಿ ಕುಟುಂಬದ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿದೆ. ಕೋವಿಡ್‌ ಹೆಚ್ಚಾದ ಕಾರಣಕ್ಕೆ ಬೆಂಗಳೂರಿನಿಂದ ಹಲವು ಮಂದಿ ತಮ್ಮ ಗ್ರಾಮಗಳಿಗೆ ಹಿಂತಿರುಗಿದ್ದಾರೆ. ಅವರಲ್ಲಿ ಬಹುಪಾಲು ಮಂದಿ ಹೈನೋದ್ಯಮಕ್ಕೆ ಮುಂದಾಗಿದ್ದಾರೆ. ಪರಿಣಾಮವಾಗಿ ಹೆಚ್ಚು ಹಾಲು ಶೇಖರಣೆಯಾಗುತ್ತಿದೆ ಎಂದು ಹೇಳಿದರು.

ತಾಳ್ಮೆ ಅಗತ್ಯ: ಜನವರಿ ಅಂತ್ಯಕ್ಕೆ ಕೋವಿಡ್ ಆರ್ಭಟ ಅಂತ್ಯವಾಗುವ ಸಾಧ್ಯತೆ ಇದೆ. ತದ ನಂತರ ದೇಶದ ಆರ್ಥಿಕ ವ್ಯವಸ್ಥೆ ಸರಿ ಹೋಗಲಿದೆ.ಅಲ್ಲಿಯವರೆಗೂ ತಾಳ್ಮೆಯಿಂದ ಕಾಯುವುದು ಅಗತ್ಯ. ಅಲ್ಲಿಯ ತನಕ ಯಾವ ಅಭಿವೃದ್ಧಿ ಕೆಲಸಗಳೂ ಆಗುವುದಿಲ್ಲ ಎಂದು ತಿಳಿಸಿದರು.

ತಾಲೂಕಿನಲ್ಲಿ ಶೇ.80 ರಷ್ಟು ಕೆರೆಗಳು ಭರ್ತಿ: ತಾಲೂಕಿನಲ್ಲಿ ಮಳೆ ಉತ್ತಮವಾಗಿದೆ. ಹೇಮಾವತಿ ನಾಲಾ ನೀರು ಕಾಲುವೆ ಮೂಲಕ ಹಾದು ಹೋಗಿ  ತಾಲೂಕಿನ ‌ ಶೇ.80 ರಷ್ಟು ಕೆರೆಗಳು ಭರ್ತಿಯಾಗಿವೆ. ಸಿಎಸ್‌ ಪುರ ‌ ಮತ್ತು ಮಾಯಸಂದ್ರದ ಕೆಲವು ಕೆರೆಗಳು ಭ‌ರ್ತಿಯಾಗಬೇಕಿದೆ. ಅವುಗಳನ್ನು ಶೀಘ್ರದಲ್ಲೇ ತುಂಬಿಸುವ ‌ ಕಾರ್ಯ ಮಾಡುವುದಾಗಿ ಭರವಸೆ ನೀಡಿದರು.

ಸಂಕಷ್ಟದಲ್ಲಿರುವ ಹಾಲು ಒಕ್ಕೂಟ: ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ಮಾತನಾಡಿ, ಕೋವಿಡ್ ದಿಂದ ಜಿಲ್ಲಾ ಹಾಲು ಒಕ್ಕೂಟ ಬಹಳ ನಷ್ಟದಲ್ಲಿದೆ. ಆದಾಗ್ಯೂ ಸಹ ರೈತರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಉತ್ಪಾದಿಸುತ್ತಿರುವ ಎಲ್ಲಾ ಹಾಲುಗಳನ್ನು ಒಕ್ಕೂಟ ಖರೀದಿಸುತ್ತಿದೆ. ಹಾಲಿನ ಮಾರಾಟ ಬಹಳ ಕಡಿಮೆಯಾಗಿದೆ. ಹಾಲಿನ ಪೌಡರ್‌ ಮತ್ತು ಬೆಣ್ಣೆಶೇಖರಣೆಯಾಗುತ್ತಿದೆ. ಇವುಗಳ ದಾಸ್ತಾನಿನ ಮೇಲೆ ಹಾಲು ಒಕ್ಕೂಟ ಸಾಲ ಪಡೆದು ರೈತರಿಗೆ ನೀಡುತ್ತಿದೆ ಎಂದು ಹೇಳಿದರು.

ರಾಸುಗಳ ವಿಮೆಗೆ ಆದ್ಯತೆ ನೀಡಿ: ರೈತರು ತಮ್ಮ ಜಾನುವಾರುಗಳಿಗೆ ವಿಮೆ ಮಾಡಿಸುವುದು ತಮ್ಮ ಮೊದಲ ಆದ್ಯತೆಯಾಗಬೇಕು. ಜೀವನ ನಿರ್ವಹಣೆಗೆ ದಾರಿಯಾಗಿರುವ ರಾಸುಗಳನ್ನು ಬಹಳ ಮುತುವರ್ಜಿಯಿಂದ ಸಾಕಬೇಕು. ಹಾಗಾಗಿ ವಿಮೆ ಮಾಡಿಸಿದಲ್ಲಿ ಕುಟುಂಬಕ್ಕೆತೊಂದರೆಯಾಗದು ಎಂದು ತಿಳಿಸಿದರು.ಲೋಕಮ್ಮನಹಳ್ಳಿ ಹಾಲು ಸಹಕಾರ ಸಂಘದ ಅಧ್ಯಕ್ಷಎಲ್‌.ಆರ್‌.ಅಶೋಕ್‌, ಉಪಾಧ್ಯಕ್ಷೆ ಲಕ್ಷ್ಮೀ ದೇವಮ್ಮ, ನಿರ್ದೇಶಕರಾದ ಎಂ.ಡಿ. ಹರೀಶ್‌, ಅಲ್ಲೇಗೌಡ, ಚಂದ್ರಶೇಖರಯ್ಯ, ಧರೇಶ್‌, ಚಿಕ್ಕಣ್ಣ, ಬೆಟ್ಟಯ್ಯ, ಕಾರ್ಯದರ್ಶಿ ಜಿ.ಕೆ. ಲೋಕೇಶ್‌, ವಿಸ್ತೀರಣಾಧಿಕಾರಿಗಳಾದ ಕಿರಣ್‌ ಕುಮಾರ್‌ ಮತ್ತು ದಿವಾಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.