ಮುಂದುವರಿದ ಉಪವಾಸ ಸತ್ಯಾಗ್ರಹ


Team Udayavani, Oct 14, 2020, 5:01 PM IST

yg-tdy-1

ಸುರಪುರ: ಆಸ್ತಿ ದಾಖಲೆ ನೀಡುವಲ್ಲಿ ಕಂದಾಯ ಇಲಾಖೆ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ರಂಗಂಪೇಟೆಯ ಅಮರಣ್ಣ ಸಜ್ಜನ್‌ಕುಟುಂಬದವರು ತಹಶೀಲ್ದಾರ್‌ಕಚೇರಿ ಎದುರು ಆರಂಭಿಸಿರುವ ಉಪವಾಸ ಸತ್ಯಾಗ್ರಹ 10ನೇ ದಿನಕ್ಕೆ ಮುಂದುವರಿದಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾ ಧಿಕಾರಿಗಳು, ಕಾರ್ಯಕರ್ತರುಮಂಗಳವಾರ ಪ್ರತಿಭಟನೆ ಬೆಂಬಲಿಸಿಮತ್ತಷ್ಟು ಬಲ ತುಂಬಿದರು. ಕಚೇರಿ ಎದುರು ಕೂಡಬೇಡಿ. ವಾಹನನಿಲಗಡೆ ಮತ್ತು ಕಚೇರಿಗೆ ಬರುವವರಿಗೆತೊಂದರೆಯಾಗುತ್ತದೆ. ಬೇರೆಡೆಕುಳಿತುಕೊಳ್ಳಿ ಎಂದು ತಹಶೀಲ್ದಾರ್‌ಹೇಳಿದ್ದು ಪ್ರತಿಭಟನಾಕಾರರನ್ನುಕೆರಳುವಂತೆ ಮಾಡಿತು.ಈ ವೇಳೆ ಪ್ರತಿಭಟನಾಕಾರರುಮತ್ತು ತಹಶೀಲ್ದಾರ್‌ ಮಧ್ಯೆ ಮಾತಿನ ಚಕಮಕಿ ನಡೆಯಿತು. ಸೂಕ್ತದಾಖಲಾತಿ ನೀಡುವವರೆಗೂ ಸ್ಥಳದಿಂದಒಂದಿಚ್ಚು ಕದಲುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ ಮಾತನಾಡಿ, ಆಸ್ತಿ ಕುರಿತು ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದೆ. ಆಸ್ತಿಗೆ ಸಂಬಂಧಿಸಿದದಾಖಲೆ ನೀಡುವಂತೆ ಸಜ್ಜನ್‌ ಕುಟುಂಬದವರು ವರ್ಷದಿಂದ ಮನವಿ ಮಾಡುತ್ತಿದ್ದರೂ ಕಂದಾಯ ಇಲಾಖೆ ಅಧಿಕಾರಿಗಳು ದಾಖಲೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಮಹಾದೇವಿ ಬೇವಿನಾಳಮಠ ಮಾತನಾಡಿ, ಎಸಿ, ಡಿಸಿ ಮತ್ತುಪ್ರಾದೇಶಿಕ ಆಯುಕ್ತರಿಗೂ ಈ ಕುರಿತು ಮನವಿ ಮಾಡಿದ್ದಾರೆ. ದಾಖಲೆಕೊಡುವಂತೆ ಅವರೂ ಆದೇಶಿಸಿದ್ದಾರೆ.ಆದರೆ ಕಂದಾಯ ಇಲಾಖೆಯವರುಯಾವುದೋ ಒತ್ತಡಕ್ಕೆ ಮಣಿದು ದಾಖಲೆನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ದೂರಿದರು.

ತಾಲೂಕು ಅಧ್ಯಕ್ಷ ಹಣಮಂತ್ರಾಯಮಡಿವಾಳರ ಮಾತನಾಡಿ, ಸಜ್ಜನ್‌ ಕುಟುಂಬದ ಪ್ರತಿಭಟನೆಗೆ ರೈತ ಸಂಘದ ಬೆಂಬಲವಿದೆ. ಇನ್ನೆರಡು ದಿನಗಳಲ್ಲಿ ದಾಖಲೆ ನೀಡದಿದ್ದರೆ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.ಕಟುಂಬದಲ್ಲಿ 9 ಜನರಿದ್ದು ಪ್ರತಿ ದಿನ ಮೂರು ಜನರಂತೆ ಸರದಿ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುತ್ತಿದ್ದೇವೆ.ಕಳೆದ ಸೋಮವಾರದಿಂದಪ್ರತಿಭಟನೆ ನಡೆಯುತ್ತಿದೆ. ಆರೋಗ್ಯ ಇಲಾಖೆಯವರು ಪ್ರತಿ ದಿನ ಆರೋಗ್ಯ ತಪಾಸಣೆ ಮಾಡುತ್ತಾರೆ. ಪೊಲೀಸರು ರಕ್ಷಣೆ ನೀಡಿದ್ದಾರೆ.

ಆದರೆ ಕಂದಾಯ ಇಲಾಖೆಯವರು ಪ್ರತಿಭಟನೆಗೆ ಸ್ಪಂದಿಸುತ್ತಿಲ್ಲ. ಪ್ರತಿಭಟನೆಕೈ ಬಿಡುವಂತೆ ಒತ್ತಡ ಹೇರುತ್ತಿದ್ದಾರೆ. ದಾಖಲೆ ಸಿಗುವವರೆಗೆ ಸತ್ಯಾಗ್ರಹ ಹಿಂಪಡೆಯುವುದಿಲ್ಲ ಎಂದು ಸಜ್ಜನ್‌ ಕಟುಂಬದ ಹಿರಿಯ ಅಮರಣ್ಣ ಸಜ್ಜನ್‌ ತಿಳಿಸಿದರು.

ಈ ವೇಳೆ ಸಜ್ಜನ್‌ ಕುಟುಂಬದ ರವಿಕುಮಾರ, ಜಗದೀಶ, ಅಶೋಕ ಸೇರಿದಂತೆ ರೈತ ಸಂಘದ ಪದಾಕಾಧಿರಿಗಳು, ಮಹಿಳಾ ಘಟಕದ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.