ಮಳೆ ಅವಾಂತರಕ್ಕೆ ಬೆಳೆ ಹಾನಿ: ಕೈಗೆ ಬಂದ ತುತ್ತು ಬಾಯಿಗೆ ಬರದಾಯಿತು!
Team Udayavani, Oct 15, 2020, 3:54 PM IST
ಯಾದಗಿರಿ: ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಅನ್ವದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಾಲ ಮಾಡಿ ಬೆಳೆದ ಬೆಳೆಗಳು ಅತಿವೃಷ್ಟಿಗೆ ಆಹುತಿಯಾಗುತ್ತಿರುವುದು ರೈತರ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ.
ಕೃಷ್ಣಾ ಮತ್ತು ಭೀಮಾನದಿ ಪ್ರವಾಹದಿಂದ ಜಿಲ್ಲೆಯ ಯಕ್ಷಿಂತಿ, ಕುರಿಹಾಳ, ಮಲ್ಹಾರ್, ಬೆಳಗೇರಾ ಸೇರಿದಂತೆ ಯಾದಗಿರಿ, ವಡಗೇರಾ, ಸುರಪುರ ಹಾಗೂ ಶಹಾಪುರ ತಾಲೂಕಿನ ರೈತರ ಹತ್ತಿ ಬೆಳೆ ಹಾನಿಯಾಗಿದೆ. ಅದಲ್ಲದೆ ಇನ್ನೇನು ವಾರದಲ್ಲಿ ಭತ್ತ ಕಟಾವು ಮಾಡುವ ಆಲೋಚನೆಯಲ್ಲಿದ್ದ ರೈತರ ಗಾಯದ ಮೇಲೆ ಮಳೆರಾಯ ಬರೆ ಎಳೆದಿದ್ದು ಗದ್ದೆಗಳಲ್ಲಿ ಭತ್ತದ ತೆನೆ ನೆಲಕಚ್ಚಿದೆ.
ಇದನ್ನೂ ಓದಿ:ಗಾಳಿ ಮಳೆಗೆ ನೆಲಕಚ್ಚಿದ ಭತ್ತ: ಬೆಳೆ ಕಟಾವಿಗೆ ತೀವ್ರ ತೊಂದರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ