ಸ್ವಪ್ರಯತ್ನದಿಂದ ಕಲೆ ಸಿದ್ಧಿಸಿದ ಗ್ರಾಮೀಣ ಯುವಕ

ಶಿಲ್ಪಕಲೆ, ಗೋಡೆಬರಹ, ಕೊರೆಯಚ್ಚು ಕಲೆಯಲ್ಲಿ ಸಾಧನೆ

Team Udayavani, Oct 16, 2020, 2:12 AM IST

art

ಗೋಡೆಯಲ್ಲಿ ಚಿತ್ರವನ್ನು ಮೂಡಿಸುತ್ತಿರುವ ವಿಜಯ ಪರವ.

ಅಜೆಕಾರು: ಗ್ರಾಮೀಣ ದಲಿತ ಯುವಕನೋರ್ವ ತನ್ನ ಸ್ವಂತ ಪರಿಶ್ರಮದಿಂದ ಕಲೆಯನ್ನು ಸಿದ್ಧಿಸಿ ಕೊಂಡು ಅಪೂರ್ವ ಸಾಧನೆ ಮಾಡಿದ್ದಾನೆ.

ಮರ್ಣೆ ಗ್ರಾಮದ ಅಜೆಕಾರು ದಾಸಗದ್ದೆ ನಿವಾಸಿ ವಿಜಯ ಎಸ್‌. ಪರವ ಎಂಬ ದಲಿತ ಸಮುದಾಯದ ಯುವಕ ತನ್ನ ಕೈಚಳಕದಿಂದ ಶಿಲ್ಪಕಲೆ, ಗೋಡೆಬರಹ ಹಾಗೂ ಕೊರೆಯಚ್ಚು ಕಲೆಯನ್ನು ಸಿದ್ಧಿಸಿಕೊಂಡು ಸಾಧನೆ ಮಾಡಿದ್ದಾರೆ.

ಆರ್ಥಿಕವಾಗಿ ತೀರಾ ಹಿಂದುಳಿದಿದ್ದ ವಿದ್ಯಾರ್ಥಿಯಾಗಿದ್ದ ವಿಜಯ ಪ್ರತಿಭಾವಂತನಾಗಿದ್ದರು. ತನ್ನ ಶಾಲಾ ದಿನಗಳಲ್ಲಿ ಗೋಡೆಬರಹ, ಕಲಾಕೃತಿ ನಿರ್ಮಾಣದ ಬಗ್ಗೆ ಅತೀವ ಆಸಕ್ತಿ ಹೊಂದಿದ್ದರು. ಇವರು ತನ್ನ ಬಿಡುವಿನಲ್ಲಿ ಸ್ವಪ್ರಯತ್ನದಿಂದ ಅಭ್ಯಾಸ ಮಾಡಿ ಕಲಾಮಾತೆಯನ್ನು ಒಲಿಸಿಕೊಂಡಿದ್ದಾರೆ.

ವಿಜಯ ಅವರು ಈಗಾಗಲೇ 1,500ಕ್ಕೂ ಅಧಿಕ ಗೋಡೆ ಚಿತ್ರಗಳನ್ನು ಬರೆದಿದ್ದು, ಸುಮಾರು 150ಕ್ಕೂ ಅಧಿಕ ಶಿಲ್ಪ ಕಲಾಕೃತಿಗಳನ್ನು ನಿರ್ಮಿಸಿ ಅದನ್ನು ಹಲವು ದೇವಸ್ಥಾನ ಹಾಗೂ ಮ್ಯೂಸಿಯಂಗಳಿಗೆ ಕೊಟ್ಟಿದ್ದಾರೆ.

ಕಾರ್ಕಳ ವೆಂಕಟರಮಣ ದೇವಸ್ಥಾನದ ಗೋಡೆಯಲ್ಲಿ ಆಕರ್ಷಕ ವಿನ್ಯಾಸದಲ್ಲಿ ವರ್ಲಿ ಆರ್ಟ್‌ ಬಿಡಿಸಿದ್ದಾರೆ. ಜಂಗಮೇಶ್ವರ ಮಠ ಉಡುಪಿಯ ಮ್ಯೂಸಿಯಂಗೆ ಕಲಾಕೃತಿಗಳನ್ನು ನೀಡಿದ್ದಾರೆ. ಇದಲ್ಲದೆ ಗೋಡೆಯ ಮೇಲೆ ಪ್ರಕೃತಿ, ಮರಗಿಡಗಳ ಉಬ್ಬುಶಿಲ್ಪಗಳನ್ನು ಅಚ್ಚುಕಟ್ಟಾಗಿ ಚಿತ್ರಿಸುತ್ತಾರೆ. ಇತ್ತೀಚೆಗೆ ಇವರು ಕೊರೆಯಚ್ಚು (ಸ್ಟೆನ್ಸಿಲ್‌) ಕಲೆಯ ಮೂಲಕ ಸಾಕಷ್ಟು ಚಿತ್ರಗಳನ್ನು ಬಿಡಿಸಿದ್ದಾರೆ. ತನ್ನಲ್ಲಿ ಅಡಗಿರುವ ಕಲೆಯನ್ನು ತನ್ನ ಜೀವನಾಧಾರಕ್ಕಾಗಿ ಬಳಸಿಕೊಂಡಿ ರುವ ಅವರ ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಬೇಕಿದೆ.

ಪ್ರೋತ್ಸಾಹ ಅಗತ್ಯ
ಗುರುವಿನ ಬಲವಿಲ್ಲದೆ ಸಾಧನೆಗೈದ ಈ ಗ್ರಾಮೀಣ ಯುವಕನಿಗೆ ಸರಕಾರ ಹಾಗೂ ಸಂಘ ಸಂಸ್ಥೆಗಳು ಸೂಕ್ತ ರೀತಿಯಲ್ಲಿ ಪ್ರೋತ್ಸಾಹ ನೀಡಿದಲ್ಲಿ ಕಲೆಗೆ ನ್ಯಾಯ ಒದಗಿಸಿದಂತಾಗುತ್ತದೆ.
-ಕೃಷ್ಣ ಎಂ. ನಾಯ್ಕ, ಕಾಡುಹೊಳೆ

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.