ನವೆಂಬರ್‌ ಮೊದಲ ವಾರದಲ್ಲಿ 2ನೇ ಬ್ಯಾಚ್‌ನ ರಫೇಲ್ ಯುದ್ಧ ವಿಮಾನ‌ ಭಾರತಕ್ಕೆ !


Team Udayavani, Oct 16, 2020, 5:25 PM IST

Rafale

ಮಣಿಪಾಲ: ಲಡಾಖ್‌ನಲ್ಲಿ ಚೀನಾದೊಂದಿಗಿನ ಉದ್ವಿಗ್ನತೆಯ ಮುಂದುವರಿದೆ. ಈ ನಡುವೆ ಭಾರತವು ನವೆಂಬರ್ ಮೊದಲ ವಾರದಲ್ಲಿ 3-4 ಹೊಸ ರಾಫೆಲ್ ವಿಮಾನಗಳನ್ನು ಸೇನೆಗೆ ನಿಯೋಜಿಸುವ ಸಾಧ್ಯತೆ ಇದೆ.

ಫ್ರಾನ್ಸ್‌ನ ಫೈಟರ್ ಜೆಟ್ ರಾಫೆಲ್ ಒಪ್ಪಂದದಡಿಯಲ್ಲಿ ಇದು ಎರಡನೇ ಪೂರೈಕೆಯಾಗಿದೆ. 5 ರಫೇಲ್ ವಿಮಾನಗಳ ಮೊದಲ ಬ್ಯಾಚ್ ಜುಲೈ 28 ರಂದು ಭಾರತವನ್ನು ತಲುಪಿತ್ತು. ಅನಂತರ ಸೆಪ್ಟೆಂಬರ್ 10ರಂದು ಅವರನ್ನು ವಾಯುಪಡೆಗೆ ಸೇರಿಸಲಾಯಿತು. ತನ್ನ ಎರಡನೇ ಬ್ಯಾಂಚ್‌ನಲ್ಲಿ ಕನಿಷ್ಠ 3 ರಫೇಲ್‌ ವಿಮಾನ ಬರಲಿದ್ದು, ಗರಿಷ್ಠ ಎಂದರೆ 4 ಬರುವ ಸಾಧ್ಯತೆ ಇದೆ.

ಸುದ್ದಿ ಸಂಸ್ಥೆ ಎಎನ್‌ಐ ಮೂಲಗಳ ಪ್ರಕಾರ, ಹರಿಯಾಣದ ಅಂಬಾಲಾ ವಾಯುನೆಲೆಯಲ್ಲಿ ರಫೇಲ್ ವಿಮಾನಗಳಿಗೆ ಸಿದ್ಧತೆಗಳು ನಡೆಯುತ್ತಿವೆ. ಎರಡನೇ ಬ್ಯಾಚ್ ಫೈಟರ್ ಜೆಟ್‌ಗಳು ಭಾರತಕ್ಕೆ ಬಂದರೆ ವಾಯುಸೇನೆಯಲ್ಲಿ ರಫೇಲ್ ಬಲೆ 8-9 ಆಗಿರಲಿದೆ. ಮೊದಲ ಬ್ಯಾಚ್ ನಲ್ಲಿ ಬಂದ ರಫೇಲ್‌ ಯುದ್ಧವಿಮಾನಗಳನ್ನು ಲಡಾಖ್‌ನಲ್ಲಿ ನಿಯೋಜಿಸಲಾಗಿದೆ.

ಭಾರತೀಯ ಪೈಲಟ್‌ಗಳು ಅಲ್ಲಿ ಫ್ರಾನ್ಸ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ ಮತ್ತು ಮಾರ್ಚ್ 2021 ರ ವೇಳೆಗೆ ತರಬೇತಿಯನ್ನು ಪೂರ್ಣಗೊಳಿಸುವ ಸಾಧ್ಯತೆಯಿದೆ. ಐಎಎಫ್ ರಫೇಲ್ ಯುದ್ಧ ವಿಮಾನಗಳಲ್ಲಿ ಪ್ರತಿಯೊಂದಕ್ಕೂ ಒಂದು ಸ್ಕ್ವಾಡ್ರನ್ ಅನ್ನು ಹರಿಯಾಣದ ಅಂಬಾಲಾದಲ್ಲಿ ಮತ್ತು ಪಶ್ಚಿಮ ಬಂಗಾಳದ ಹಸಿಮರಾದಲ್ಲಿ ತನ್ನ ವಾಯುನೆಲೆಗಳಲ್ಲಿ ನಿಯೋಜಿಸಲಿದೆ.

36 ರಫೇಲ್ ಒಪ್ಪಂದ
ಫ್ರಾನ್ಸ್‌ನೊಂದಿಗೆ ಭಾರತವು 2016 ರಲ್ಲಿ 58 ಸಾವಿರ ಕೋಟಿ ರೂಪಾಯಿಗಳ 36 ರಫೇಲ್ ಜೆಟ್ ಒಪ್ಪಂದಕ್ಕೆ ಸಹಿ ಹಾಕಿತ್ತು. ಈ ಪೈಕಿ 18 ಅಂಬಾಲಾದಲ್ಲಿ ಮತ್ತು 18 ಬಂಗಾಲದ ಹಸಿಮರ ವಾಯುನೆಲೆಯಲ್ಲಿ ಇರಿಸಲಾಗುತ್ತದೆ. ಹಸಿಮರ ವಾಯುನೆಲೆ ಚೀನ ಮತ್ತು ಭೂತಾನ್ ಗಡಿಗೆ ಹತ್ತಿರದಲ್ಲಿದೆ. 2 ಎಂಜಿನ್ ಹೊಂದಿರುವ ರಾಫೆಲ್ ಫೈಟರ್ ಜೆಟ್ 2 ಪೈಲಟ್‌ಗಳಿಗೆ ಕುಳಿತುಕೊಳ್ಳಬಹುದು. ಈ ಜೆಟ್ ಒಂದು ನಿಮಿಷದಲ್ಲಿ 60 ಸಾವಿರ ಅಡಿ ಎತ್ತರವನ್ನು ತಲುಪುವ ಸಾಮರ್ಥ್ಯ ಹೊಂದಿದೆ.

ಅವಳಿ ಎಂಜಿನ್, ಡೆಲ್ಟಾ-ವಿಂಗ್, ಅರೆ-ಸ್ಟೆಲ್ತ್ ಸಾಮರ್ಥ್ಯಗಳನ್ನು ಹೊಂದಿರುವ ನಾಲ್ಕನೇ ತಲೆಮಾರಿನ ಫೈಟರ್ ಜೆಟ್ ಆಗಿದೆ. ರಾಫೆಲ್ ಸಿಂಥೆಟಿಕ್ ಅಪರ್ಚರ್ ರಾಡಾರ್ (ಎಸ್‌ಎಆರ್) ಅನ್ನು ಸಹ ಹೊಂದಿದ್ದು, ಇದು 100 ಕಿ.ಮೀ ವ್ಯಾಪ್ತಿಯಲ್ಲಿ ಗುರಿಯನ್ನು ಪತ್ತೆ ಮಾಡಲು ನೆರವಾಗುತ್ತದೆ.

ಟಾಪ್ ನ್ಯೂಸ್

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

supreem

NDA ಗೆದ್ದ ಬಳಿಕ ಕೊಲಿಜಿಯಂ ವ್ಯವಸ್ಥೆ ರದ್ದು: ಉಪೇಂದ್ರ ಕುಶ್ವಾಹ

1-pande

Army ಮುಖ್ಯಸ್ಥ ಮನೋಜ್‌ ಸೇವಾ ಅವಧಿ ವಿಸ್ತರಣೆ

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Donald-Trumph

US ಬೈಡೆನ್‌ ಕೆಟ್ಟ ಅಧ್ಯಕ್ಷ ಎಂದ ಟ್ರಂಪ್‌ಗೆ ಜನರಿಂದ ಛೀಮಾರಿ

supreem

NDA ಗೆದ್ದ ಬಳಿಕ ಕೊಲಿಜಿಯಂ ವ್ಯವಸ್ಥೆ ರದ್ದು: ಉಪೇಂದ್ರ ಕುಶ್ವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.