ಭಾರತೀಯರ ಆಯುಸ್ಸು ಹೆಚ್ಚಳ; 10 ವರ್ಷಗಳಷ್ಟು ವೃದ್ಧಿಯಾದ ಆಯುಸ್ಸು

ಲ್ಯಾನ್ಸೆಟ್‌ ಜರ್ನಲ್‌ನಲ್ಲಿ ಸಂತಸದ ಸುದ್ದಿ

Team Udayavani, Oct 17, 2020, 6:05 AM IST

ಭಾರತೀಯರ ಆಯುಸ್ಸು ಹೆಚ್ಚಳ; 10 ವರ್ಷಗಳಷ್ಟು ವೃದ್ಧಿಯಾದ ಆಯುಸ್ಸು

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಕೋವಿಡ್ ಸಂಕಟದ ನಡುವೆಯೂ ಭಾರತೀಯರ ಜೀವಿತಾವಧಿ ಕುರಿತಂತೆ ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ. 1990ರಿಂದ 2019ರ ವರೆಗೆ ಭಾರತೀಯರ ಆಯುಸ್ಸು 10 ವರ್ಷಗಳಷ್ಟು ಹೆಚ್ಚಾಗಿದೆ.

1990ರಲ್ಲಿ ಭಾರತೀಯರ ಆಯುಸ್ಸು 59.6 ವರ್ಷಗಳಿತ್ತು. ಆದರೆ ಈಗ 70.8 ವರ್ಷಗಳಿಗೆ ಏರಿಕೆಯಾಗಿದೆ. ಇದರಲ್ಲಿ ಕೇರಳದವರ ಜೀವಿತಾವಧಿಯೇ ಹೆಚ್ಚಳ. ಇಲ್ಲಿನ ಜನರು 77.3 ವರ್ಷಗಳ ಕಾಲ ಬದುಕಿದರೆ, ಉತ್ತರ ಪ್ರದೇಶದ ಮಂದಿ 66.9 ವರ್ಷಗಳ ಕಾಲ ಬದುಕುತ್ತಾರೆ.

ಅಂತಾರಾಷ್ಟ್ರೀಯ ಜರ್ನಲ್‌ ಲ್ಯಾನ್ಸೆಟ್‌ ಈ ಕುರಿತಂತೆ ಅಧ್ಯಯನ ನಡೆಸಿದೆ. ಜಗತ್ತಿನ 200 ದೇಶಗಳು ಮತ್ತು ಪ್ರದೇಶಗಳ ಸಮೀಕ್ಷೆ ನಡೆಸಿ ಈ ಅಧ್ಯಯನ ವರದಿ ಬಿಡುಗಡೆ ಮಾಡಲಾಗಿದೆ.

ರೋಗಗಳನ್ನು ಗೆದ್ದಿಲ್ಲ
ಭಾರತೀಯರ ಆಯುಸ್ಸು ಹೆಚ್ಚಾಗಿದೆ ಎಂದರೆ ನಾವು ರೋಗಗಳನ್ನು ಗೆದ್ದಿದ್ದೇವೆ ಎಂದರ್ಥವಲ್ಲ. ಭಾರತೀಯರು ರೋಗಗಳ ಜತೆಗೇ ವಾಸಿಸುವುದನ್ನು ಕಲಿತಿದ್ದಾರೆ ಎಂಬ ಅಂಶವನ್ನೂ ಈ ಅಧ್ಯಯನ ವರದಿ ತಿಳಿಸಿದೆ.

ಸಾವಿಗೆ 286 ರೋಗಗಳು ಕಾರಣ
ಲ್ಯಾನ್ಸೆಟ್‌ನ ಅಧ್ಯಯನದ ಪ್ರಕಾರ ಇಡೀ ಜಗತ್ತಿನ ಮಂದಿ 286 ರೋಗಗಳಿಂದ ಸಾಯುತ್ತಾರೆ. ಜತೆಗೆ 369 ರೋಗಗಳು ಮತ್ತು ಗಾಯಗಳು ಜನರಿಗೆ ಕಷ್ಟಕೊಡುತ್ತಿವೆ. ಭಾರತದಲ್ಲಿ ಸಾಂಕ್ರಾಮಿಕ ರೋಗಗಳಿಂದ ಸಾಯುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಮರಣಾಂತಿಕ ಅಥವಾ ಗಂಭೀರ ರೋಗಗಳಾದ ಕ್ಯಾನ್ಸರ್‌, ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ರೋಗಗಳು, ಪಾರ್ಶ್ವವಾಯು ಸಹಿತ ಇತರ ಕಾಯಿಲೆಗಳಿಂದ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿದೆ.

ನಿಯಂತ್ರಿಸಬಲ್ಲ ರೋಗ
1990ರಿಂದ 2019ರ ವರೆಗಿನ ಅವಧಿಯಲ್ಲಿ ಭಾರತ ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಗಣನೀಯ ಪಾತ್ರ ವಹಿಸಿದೆ. ಆದರೂ ದೇಶದ ಆರೋಗ್ಯ ವಲಯ ಇನ್ನೂ ಚೇತರಿಸಿಕೊಳ್ಳಬೇಕು ಎಂದು ಈ ವರದಿ ರೂಪಿಸಿರುವ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿಂದೆ ಭಾರತದಲ್ಲಿ ಹೆರಿಗೆ ವೇಳೆಯ ಮರಣ ಪ್ರಮಾಣ ಹೆಚ್ಚಾಗಿಯೇ ಇತ್ತು. ಆದರೆ ಈಗ ಇದು ತೀರಾ ಕಡಿಮೆಯಾಗಿದೆ. ಆದರೆ ಹೃದಯ ಸಂಬಂಧಿ ರೋಗಗಳ ಬಾಧಿಸುವಿಕೆ ಹೆಚ್ಚಾಗಿದೆ ಎಂದು ಹೇಳುತ್ತಾರೆ. ಜತೆಗೆ ಭಾರತದ ಮಟ್ಟಿಗೆ ಪಟ್ಟಿ ಮಾಡಿರುವ ಐದು ಪ್ರಮುಖ ಅಪಾಯಗಳನ್ನೂ ನಿಯಂತ್ರಿಸಬಹುದಾಗಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.