ಹಲಸಿನ ಹಣ್ಣಿನ ತ್ಯಾಜ್ಯದಿಂದ ಪರ್ಯಾಯ ಇಂಧನ

ರಾಮಕೃಷ್ಣ ಪ್ರೌ.ಶಾಲೆಯ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಮನ್ನಣೆ

Team Udayavani, Oct 17, 2020, 6:13 AM IST

ಹಲಸಿನ ಹಣ್ಣಿನ ತ್ಯಾಜ್ಯದಿಂದ ಪರ್ಯಾಯ ಇಂಧನ

ಪುತ್ತೂರು: ಅಂತಾರಾಷ್ಟ್ರೀಯ ಶೆಲ್‌ ಕಂಪೆನಿಯು ಕಳೆದ ವರ್ಷ ಬೆಂಗಳೂರಿನಲ್ಲಿ ಲರ್ನಿಂಗ್‌ ಲಿಂಕ್ಸ್‌ ಫೌಂಡೇಶನ್‌ನೊಂದಿಗೆ ನಡೆಸಿದ ರಾಷ್ಟ್ರ ಮಟ್ಟದ ವಿಜ್ಞಾನ ಸಮಾವೇಶ NXplorer 2019 -20ರಲ್ಲಿ ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಪ್ರಖ್ಯಾತ್‌ ವೈ.ಬಿ. ಮತ್ತು ಪ್ರಣವ್‌ ವೈ.ಬಿ. ಭಾಗವಹಿಸಿ Biofuel and Jaggery from waste Jackfruit ಎಂಬ ಯೋಜನ ವರದಿಯನ್ನು ಮಂಡಿಸಿ ಬಹುಮಾನ ಪಡೆದು, ಅಂತಾರಾಷ್ಟ್ರೀಯ ಸಮಾ ವೇಶದ ಆಯ್ಕೆಗೆ ಅರ್ಹತೆ ಪಡೆದಿದ್ದರು. ಅಲ್ಲಿಯೂ ಮನ್ನಣೆ ಪಡೆದು ಗಮನ ಸೆಳೆದಿದ್ದಾರೆ.

ಪ್ರಪಂಚದ 20 ದೇಶಗಳಿಂದ ಆಯ್ಕೆ ಯಾದ ಒಟ್ಟು 6 ಪ್ರಾಜೆಕ್ಟ್ ಗಳಲ್ಲಿ ಭಾರತ ದಿಂದ ಆಯ್ಕೆಯಾದ ಏಕೈಕ ಯೋಜನ ವರದಿ ಇದಾಗಿದೆ. ಶೆಲ್‌ ಕಂಪೆನಿಯು ಕಳೆದ ಕೆಲವು ವರ್ಷಗಳಿಂದ ಭಾರತವು ಸೇರಿ ಪ್ರಪಂಚಾದ್ಯಂತ ಸುಮಾರು 20 ದೇಶಗಳಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಸಂಶೋಧನೆ ಕ್ಷೇತ್ರದ ಕಡೆಗೆ ಒಲವು ಮೂಡಿಸುವ ಕಾರ್ಯವನ್ನು ಹಮ್ಮಿಕೊಂಡಿದೆ.

ಈ ಉದ್ದೇಶದಿಂದ ಆಹಾರ, ನೀರು ಮತ್ತು ಶಕ್ತಿಗಳ ಬಗ್ಗೆ ವಿವಿಧ ತಂತ್ರಗಳ ಮೂಲಕ 2 ದಿನಗಳ ಕಾರ್ಯಾಗಾರವನ್ನು 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುತ್ತ¤ ಬಂದಿದೆ. ತರಬೇತಿ ಪಡೆದ ವಿದ್ಯಾರ್ಥಿ ಗಳು ತಯಾರಿಸಿದ ಪ್ರಾಜೆಕ್ಟ್ ಗಳಿಗೆ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವ ಹಿಸುವ ಅವಕಾಶ ಕಲ್ಪಿಸುತ್ತಿದೆ. ಈ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿದ ಶ್ರೀ ರಾಮಕೃಷ್ಣ ಪ್ರೌಢ ಶಾಲೆ NXplorer science expoನಲ್ಲಿ ಭಾರತವನ್ನು ಪ್ರತಿನಿಧಿಸಿದ ಏಕೈಕ ಶಾಲೆಯಾಗಿ ಮೂಡಿಬಂದಿದೆ.

ಕೋವಿಡ್‌-19 ರಿಂದಾಗಿ ಅಂತಾ ರಾಷ್ಟ್ರೀಯ ಸಮಾವೇಶವು ನಡೆಸಲು ಅಸಾಧ್ಯವಾದ ಕಾರಣ ಶೆಲ್‌ ಕಂಪೆನಿಯ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳ ಸಂಶೋಧನಾ ಪ್ರಬಂಧವು ವಿವರವಾಗಿ ಪ್ರಕಟಗೊಂಡಿದೆ. ವಿದ್ಯಾರ್ಥಿಗಳ ಪ್ರಾಜೆಕ್ಟ ತಯಾರಿಕೆಯಲ್ಲಿ ಅವರ ಸಹಪಾಠಿಗಳಾದ ರೋಹನ್‌, ನಿಶಾನ್‌ ಮತ್ತು ನಿಶಿತ್‌ ಸಹಕರಿಸಿದ್ದಾರೆ. ಎಲ್‌ಎಲ್‌ಎಫ್ ನ ಮ್ಯಾನೇಜರ್‌ ಹಾನಾ ಮುರುಗನ್‌ ಮಾರ್ಗದರ್ಶನ ನೀಡಿದ್ದಾರೆ. ಶಿಕ್ಷಕಿ ಸಂಗೀತಾ ಮತ್ತು ನಿವೃತ್ತ ವಿಜ್ಞಾನ ಶಿಕ್ಷಕಿ ವಸಂತಿ ಕೆದಿಲ ಸಹಕರಿಸಿದ್ದಾರೆ.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.