ನವರಾತ್ರಿ ಸಂಭ್ರಮಕ್ಕೆ ಕೋವಿಡ್ ಅಡ್ಡಗಾಲು

ಲಕ್ಷ್ಮೀನಾರಾಯಣ ಜಾತ್ರೆ ಸಾಂಪ್ರದಾಯಿಕ ಪೂಜೆಗೆ ಸೀಮಿತ

Team Udayavani, Oct 17, 2020, 12:49 PM IST

HUBALLI-TDY-3

ಧಾರವಾಡ: ನಗರದ ಪ್ರಸಿದ್ಧ ಲಕ್ಷ್ಮೀನಾರಾಯಣ ಜಾತ್ರಾ ಮಹೋತ್ಸವವು ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ನಡೆಯಲಿದೆ. ಇಲ್ಲಿಯ ರವಿವಾರ ಪೇಟೆಯ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಒಂಭತ್ತು ದಿನಗಳ ಕಾಲ ಆಚರಿಸಲಾಗುತ್ತಿದ್ದ ದಸರಾ ಮಹೋತ್ಸವಕ್ಕೆ ಕೋವಿಡ್‌ ಕರಿಛಾಯೆಆವರಿಸಿದ್ದು, ಕೇವಲ ಸಾಂಪ್ರದಾಯಿಕ ಪೂಜೆಗೆ ಮಾತ್ರವೇ ಸೀಮಿತವಾಗಲಿದೆ. ಭಕ್ತಾದಿಗಳಿಗೆಹೊರಗಿನಿಂದ ಮಾತ್ರವೇ ದರ್ಶನಾವಕಾಶ ಕಲ್ಪಿಸಲಾಗಿದೆ.

ಲಕ್ಷ್ಮೀನಾರಾಯಣ ಜಾತ್ರೆ ಕೇವಲ 9 ದಿನಕ್ಕೆ ಸೀಮಿತವಲ್ಲ. ಬದಲಿಗೆ ಒಂದು ತಿಂಗಳ ಜಾತ್ರೆ. ಆದರೆ ಜಿಲ್ಲಾಡಳಿತದ ಆದೇಶದನ್ವಯ 107 ವರ್ಷದ ಇತಿಹಾಸ ಹೊಂದಿರುವ ಈ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಈ ವರ್ಷ ಜಾತ್ರೆಯಲ್ಲಿ ಅಂಗಡಿ ಹಾಕಲು ಅವಕಾಶಇಲ್ಲ. ಕೇವಲ ಸಾಂಪ್ರದಾಯಿಕ ಪೂಜಾ ಕಾರ್ಯಕ್ರಮ ನಡೆಯಲಿದೆ.ಕೋವಿಡ್‌ ನಿಯಂತ್ರಣ ಅನಿವಾರ್ಯ ಇರುವುದರಿಂದ ಸರ್ಕಾರದ ಆದೇಶ ಪಾಲಿಸಲಾಗುತ್ತಿದೆ ಎಂದು ದೇವಸ್ಥಾನದ ಕಮಿಟಿ ಮುಖ್ಯಸ್ಥ ಅಮರಟಿಕಾರೆ ತಿಳಿಸಿದ್ದಾರೆ.

ದೇವಾಲಯಕ್ಕೆ ಸಾಂಪ್ರದಾಯಿಕ ಶೈಲಿಯ ಅಲಂಕಾರ 9 ದಿನಕ್ಕೆ ಸೀಮಿತವಾಗಿ ಹತ್ತನೇ ದಿನದ ದಶಮಿಗೆ ಮುಗಿದರೂ ಜಾತ್ರೆಗೆ ಬಂದ ಮಾರಾಟಗಾರರು ಬರೋಬ್ಬರಿಒಂದು ತಿಂಗಳು ಠಿಕಾಣಿ ಹೂಡುವುದುವಾಡಿಕೆಯಾಗಿತ್ತು. ಪ್ರತಿದಿನ ಸಂಜೆಜಾತ್ರೆಗೆ ಲಗ್ಗೆ ಇಡುತ್ತಿದ್ದ ಮಹಿಳೆಯರುಮನೆಗೆ ಬೇಕಾಗುವ ಅಡುಗೆ, ಅಲಂಕಾರಿಕ ವಸ್ತುಗಳು, ನಾನಾ ಬಗೆಯ ಬಟ್ಟೆ, ಬ್ಯಾಗ್‌ಸೇರಿದಂತೆ ವಿವಿಧ ಬಗೆಯ ಸಾಮಗ್ರಿಗಳನ್ನುಖರೀದಿಸುತ್ತಿದ್ದರು. ಆದರೆ ಈ ಬಾರಿಇವೆಲ್ಲವೂ ಇಲ್ಲದಾಗಿದೆ. ಪ್ರತಿವರ್ಷ ಒಂದು ತಿಂಗಳ ಕಾಲ ಜಾತ್ರೆಯಲ್ಲಿ ಅಂಗಡಿ ಹಾಕಿವ್ಯಾಪಾರ ಮಾಡುತ್ತಿದ್ದೆವು. ಆದರೆ ಈ ಬಾರಿ ಅದಕ್ಕೆ ಅವಕಾಶವಿಲ್ಲ. ವ್ಯಾಪಾರ ಹಾಳಾಗಿದ್ದು,ದಿಕ್ಕೇ ತೋಚುತ್ತಿಲ್ಲ ಎಂಬುದು ವ್ಯಾಪಾರಸ್ಥರ ಅಳಲಾಗಿದೆ.

ದೇವಿಗೆ ಪೂಜಾಸೇವೆ :

ಧಾರವಾಡ: ನಗರೇಶ್ವರ ದೇವಸ್ಥಾನದಲ್ಲಿನವರಾತ್ರಿಯ 9 ದಿನಗಳಲ್ಲಿ ಪ್ರತಿದಿನ ಬೆಳಗ್ಗೆ 9ರಿಂದ 1 ಗಂಟೆವರೆಗೆ ದೇವಿಗೆ ಪೂಜಾಸೇವೆ ಸಲ್ಲಿಸಬಹುದು. ಇದಲ್ಲದೇ ಸಂಜೆ 5ರಿಂದ 9 ಗಂಟೆವರೆಗೆ ಭಕ್ತರುದರ್ಶನ ಪಡೆಯಬಹುದು ಎಂದುಆರ್ಯ ವೈಶ್ಯ ಸಮಾಜದ ಅಧ್ಯಕ್ಷಈರಣ್ಣ ಆಕಳವಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

19ರಿಂದ ಜ್ಞಾನೋತ್ಸವ :

ಹುಬ್ಬಳ್ಳಿ: ಸ್ಥಳೀಯ ವಿಜಯಾಂಜ ನೇಯ ವೇದ ಸಂಸ್ಕೃತ ವಿದ್ಯಾಲಯ ವತಿಯಿಂದ ಶ್ರೀನಿವಾಸ ಕಲ್ಯಾಣ-ದುರ್ಗಾ ಸುಳಾದಿ ಶರನ್ನವರಾತ್ರಿ ಜ್ಞಾನೋತ್ಸವವನ್ನು ಅ. 19ರಿಂದ 15ರ ವರೆಗೆ ಪ್ರತಿದಿನ ಸಂಜೆ 6:45 ಗಂಟೆಗೆ ವಿಜಯನಗರದ ಮಾರುತಿ ಗುಡಿಯಲ್ಲಿ ಆಯೋಜಿಸಲಾಗಿದೆ ಎಂದು ಡಾ| ಕಂಠಪಲ್ಲೀ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.