ಗ್ರಾಮದಲ್ಲಿ ಸ್ವಚ್ಛತೆ ನಿತ್ಯೋತ್ಸವವಾಗಲಿ: ಜಿಪಂ ಸಿಇಒ


Team Udayavani, Oct 17, 2020, 3:14 PM IST

RN-TDY-2

ಮಾಗಡಿ: ಮಹಾತ್ಮ ಗಾಂಧೀಜಿ ಕಂಡ ಸ್ವಚ್ಛ ಪರಿಸರ, ಸುಂದರ ಗ್ರಾಮದ ಕನಸು ನನಸು ಮಾಡುವಲ್ಲಿ ಪ್ರತಿಯೊಬ್ಬರ ಪಾತ್ರ ಬಹಳ ಮುಖ್ಯ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಇಕ್ರಂ ತಿಳಿಸಿದರು.

ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯ್ತಿ ವಾಪ್ತಿಯಲ್ಲಿ ಜಿಪಂ, ತಾಪಂ ಹಾಗೂ ಮತ್ತೀಕೆರೆ ಗ್ರಾಪಂ ಆಶ್ರಯದಲ್ಲಿ ಗೆಜ್ಜಾಗಾರಕುಪ್ಪೆ ಸಮೀಪ ಏರ್ಪಡಿಸಿದ್ದ ಘನತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕ ಹಾಗೂ ಸ್ವಚ್ಛ ಭಾರತ್‌ ಮಿಷನ್‌ (ಗ್ರಾಮೀಣ ಯೋಜನೆ ಸ್ವಚ್ಛೋತ್ಸವ ನಿತ್ಯೋತ್ಸವ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ 86 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕ ಪ್ರಾರಂಭಿಸಲಾಗಿದ್ದು, ಹಸಿ, ಒಣ ಕಸ ಸಂಗ್ರಹಕ್ಕೆ ಪ್ರತಿ ಮನೆಗೂ 2 ಕಸದ ತೊಟ್ಟಿಗಳನ್ನು ನೀಡಲಾಗುವುದು. ಜನರು ಮನೆಯಲ್ಲಿ ಸಂಗ್ರಹವಾಗುವ ಒಣ, ಹಸಿ ಕಸ ಬೇರ್ಪಡಿಸಿ ಗ್ರಾಪಂ ನೀಡಿರುವ ಪ್ರತ್ಯೇಕ ತೊಟ್ಟಿಗೆ ಹಾಕಬೇಕು ಎಂದು ಸಲಹೆ ನೀಡಿದರು.

ಪಂಚಾಯ್ತಿಯಿಂದ ಬರುವ ಕಸದ ವಾಹನಕ್ಕೆ ಕಡ್ಡಾಯವಾಗಿ ಕಸ ಹಾಕಬೇಕು.ಈ ತ್ಯಾಜ್ಯವನ್ನು ಸಂಗ್ರಹಿಸಿ ಪುನರ್‌ಬಳಕೆಗೆ ಉಪಯೋಗಿಸಲಾಗುತ್ತದೆ. ಗ್ರಾಮಸ್ಥರು ಸ್ವಚ್ಛತೆ ಕಾಪಾಡಿಕೊಂಡು ಜಿಲ್ಲೆಯಲ್ಲಿ ಮಾದರಿ ಗ್ರಾಮವನ್ನಾಗಿಸಬೇಕು. ಗ್ರಾಮಪಂಚಾಯ್ತಿಗಳು ಜನರಲ್ಲಿ ಪ್ಲಾಸ್ಟಿಕ್‌ ನಿಷೇಧ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಪಿಡಿಒ ಕೃಷ್ಣಪ್ಪ ಮಾತನಾಡಿ, ನಾವು ವಾಸಿಸುವ ಸುತ್ತ ಮುತ್ತಲಿನ ಪರಿಸರ ಸ್ವತ್ಛವಾಗಿದ್ದರೆ, ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಕಸವನ್ನು ಎಲ್ಲೆಂದರಲ್ಲಿ ಹಾಕದೆ ವಿಂಗಡನೆ ಮಾಡಿ ಗ್ರಾಪಂ ವಾಹನಕ್ಕೆ ಹಾಕಬೇಕು. ಸ್ವಚ್ಛತ್ವಯೇ ನಮ್ಮ ಗುರಿಯಾಗಬೇಕು ಎಂದು ತಿಳಿಸಿದರು.

ಹಸಿ,ಒಣಕಸಸಂಗ್ರಹಣೆಗೆಗ್ರಾಮಪಂಚಾಯತಿಗೆ ವಾಹನ ನೀಡಲಾಯಿತು. ಗ್ರಾಪಂ ಸಿಬ್ಬಂದಿಮಹೇಶ್‌, ಯಲ್ಲಯ್ಯ, ಸೋಮಶೇಖರಯ್ಯ, ಸಿದ್ದಲಿಂಗಯ್ಯ ಮತ್ತು ಹನುಮಂತಯ್ಯ ಇವರಿಗೆ ಸಮವಸ್ತ್ರ ಮತ್ತು ಕೈಚೀಲ ನೀಡಲಾಯಿತು. ಸಿಇಒ ಸಸಿ ನೆಟ್ಟು ಜನರಲ್ಲಿ ಜಾಗೃತಿ ಮೂಡಿಸಿದರು. ಜಿಪಂ ಯೋಜನಾ ನಿರ್ದೇಶಕ ಬಸವರಾಜ್‌, ಎಸ್‌.ಬಿ.ಎಂ.ಶ್ರೀನಿವಾಸ್‌, ಗ್ರಾಪಂ ಕಾರ್ಯದರ್ಶಿಮಲ್ಲಾರಾದ್ಯ, ಸೀನಪ್ಪ, ಚಂದ್ರಪ್ರಭ, ಎನ್‌.ರವಿ, ಗ್ರಾಪಂ ಸಿಬ್ಬಂದಿ, ಸ್ತ್ರೀಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.