ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ : ಈಶ್ವರಪ್ಪ


Team Udayavani, Oct 21, 2020, 3:48 PM IST

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ : ಈಶ್ವರಪ್ಪ

ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ ವಿರುದ್ದ ಗುಡುಗಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಸಿಎಂ ಬಿಎಸ್ವೈ ಬಗ್ಗೆ ಯತ್ನಾಳ ಹೇಳಿಕೆಯು ಫೂಲಿಶ್ ತನದ್ದಾಗಿದೆ.‌ ಪದೆ ಪದೆ ಇಂತಹ ಹೇಳಿಕೆಯಿಂದ ರಾಜ್ಯ ಬಿಜೆಪಿಗೆ ಏನೂ ಆಗಲ್ಲ. ಕೆಲವರಿಗೆ ಮಾತನಾಡಲು ಬಾಯಿ ಚಪಲ ಇರುತ್ತೆ. ಮೊನ್ನೆ ತಾನೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಅಲ್ಲಿ ಯತ್ನಾಳ ಸಹ ಬಂದಿದ್ದರು. ಸಿಎಂ ಸಹಿತ ಎಲ್ಲ ಶಾಸಕರ ಕ್ಷೇತ್ರದ ಸಮಸ್ಯೆಗಳ ಕುರಿತು ಕೇಳಿದ್ದಾರೆ.ಅಲ್ಲಿ ಬಾಯಿ ಮುಚ್ಚಿಕೊಂಡು ಕೂಳಿತುಕೊಂಡು ಈಗ ಇದ್ದಕ್ಕಿದ್ದಂತೆ ಉತ್ತರನ ಪೌರುಷನ ತರ ಹೇಳಿಕೆ ಕೊಟ್ಟು ಸಿಎಂ ಬದಲಾವಣೆ ಆಗ್ತಾರೆ, ಮೋದಿ ಭರವಸೆ ನೀಡಿದ್ದಾರೆ ಅಂದ್ರೆ ಹೇಗೆ ? ಎಂದರು.

ಬಿಜೆಪಿ ಸರ್ಕಾರವನ್ನು ಯಾರಿಂದಲೂ ಬೀಳಿಸಲು ಸಾಧ್ಯವಿಲ್ಲ. ಸ್ವರ್ಗದಲ್ಲಿ ಇರುವ ಇಂದಿರಾ ಗಾಂಧಿ ಬಂದ್ರೂ ಸರ್ಕಾರ ಬೀಳಲ್ಲ. ಯತ್ನಾಳರ ಇಂತಹ ಹೇಳಿಕೆ ಬಿಜೆಪಿ ಸಹಿಸಲ್ಲ. ಅವರ ಮೇಲೆ ಪಕ್ಷ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಿದೆ. ಎಂದರು.

ಇದನ್ನೂ ಓದಿ :ಪುತ್ರ ವ್ಯಾಮೋಹ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೆರವಾಗಿ! ಸಿಎಂ ವಿರುದ್ಧ ಸಿಡಿದ ಯತ್ನಾಳ್

ನೆರೆ ಹಾನಿಯ ವಿಚಾರ :
ಉ.ಕ ಭಾಗದಲ್ಲಿ 103 ವರ್ಷದ ನಂತರ ಇಂತಹ ನೆರೆ ಬಂದಿದೆ.‌ ನಾನು ಈಗಾಗಲೆ ನಮ್ಮ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ ಏನೇನು ಹಾನಿಯಾಗಿದೆ ಸರ್ವೆ ನಡೆಸಿ ವರದಿ ನೀಡುವಂತೆ ಹೇಳಿದ್ದೇನೆ. ವರದಿ ಬಂದ ನಂತರ ಪರಿಹಾರ ಕಾರ್ಯ ಆರಂಭವಾಗಲಿದೆ ಎಂದರು.

ಕಳೆದ ಬಾರಿ ನೆರೆ ಬಂದಾಗ ನಮ್ಮ‌ ಇಲಾಖೆಯಿಂದ 1500 ಕೋಟಿ ನಾವು ಬಿಡುಗಡೆ ಮಾಡಿದ್ದೆವು. ಈ ಹಿಂದೆ ಯಾವ ಸರ್ಕಾರವು ಇಷ್ಟು ಪರಿಹಾರ ಕೊಟ್ಡಿರಲಿಲ್ಲ. ಈಗ ಮತ್ತೆ ನೆರೆ ಬಂದಿದೆ.‌

ನಮ್ಮಲ್ಲಿ ದುಡ್ಡಿಲ್ಲದೆ ಇರಬಹುದು ಆದರೆ ನಾವು ಸುಮ್ಮನೆ‌ ಕುಳಿತಿಲ್ಲ. ನಾವು ಕುರ್ಚಿ ಬಿಟ್ಟು ಹೋಗಲ್ಲ. ಸಿದ್ದು, ಡಿಕೆಶಿ ಕುರ್ಚಿ ಕನಸು ಕಾಣಬೇಡಿ ಎಂದರಲ್ಲದೆ ಬಡವರಿಗೆ, ನೆರೆ ಸಂತ್ರಸ್ತರಿಗೆ ನಾವು ಪರಿಹಾರ ಕೊಡುವ ಕೆಲಸ ಮಾಡಲಿದ್ದೇವೆ ಎಂದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.