ಬರಡಾಯ್ತು ರೈತರ ಬದುಕು

ಮಳೆ-ಪ್ರವಾಹದಿಂದ 52037 ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ಹಾನಿ

Team Udayavani, Oct 21, 2020, 6:30 PM IST

ಬರಡಾಯ್ತು ರೈತರ ಬದುಕು

ಸಿಂದಗಿ: ತಾಲೂಕಿನಲ್ಲಿ ಸತತ ಮಳೆ ಸುರಿದ ಪರಿಣಾಮ, ಮಹಾರಾಷ್ಟ್ರದಲ್ಲಿ ಧಾರಾಕಾರ ಸುರಿದ ಮಳೆಯಿಂದ ಭೀಮಾ ನದಿ ತೀರದ ಜಮೀನುಗಳು ಜಲಾವೃತಗೊಂಡಿವೆ. ತಾಲೂಕಿನಲ್ಲಿ 51313 ಹೆಕ್ಟೇರ್‌ನಲ್ಲಿ ಬೆಳೆದ ಕೃಷಿ ಬೆಳೆಗಳು, 724ಹೆಕ್ಟೇರ್‌ನಲ್ಲಿ ಬೆಳೆದ ತೋಟಗಾರಿಕೆ ಬೆಳೆಗಳು ಸೇರಿ ಒಟ್ಟು 52037 ಹೆಕ್ಟೇರ್‌ ಪ್ರದೇಶದ ಬೆಳೆಗಳು ಹಾನಿಗೊಳಗಾಗಿವೆ.

ಭೀಮಾ ನದಿಗೆ ಮಹಾರಾಷ್ಟ್ರ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದೆ. ಈ ಪರಿಣಾಮ ತಾಲೂಕಿನ ತಾವರ ಖೇಡ,ಕಡಣಿ, ತಾರಾಪುರ, ದೇವಣಗಾಂವ, ಬ್ಯಾಡಗಿಹಾಳ, ಕುಮಸಗಿ, ಕಕ್ಕಳಮೇಲಿ ಸೇರಿದಂತೆ ಇತರ ಗ್ರಾಮಗಳಜಮೀನುಗಳು ಜಲಾವೃತಗೊಂಡಿವೆ.ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು ರೈತರು ಕಂಗಾಲಾಗಿದ್ದಾರೆ.

ತೋಟಗಾರಿಕೆ ಇಲಾಖೆ: ಸಿಂದಗಿ ಮತ್ತು ದೇವರಹಿಪ್ಪರಗಿ ತಾಲೂಕಿನಲ್ಲಿ ತೋಟಗಾರಿಕೆ ಬೆಳೆ ಕ್ಷೇತ್ರ ಕಳೆದ 2 ವರ್ಷಗಳಿಂದ ಹೆಚ್ಚಾಗಿದೆ. ಕಳೆದಬೇಸಿಗೆಯಲ್ಲಿ ಕೊರೊನಾ ಸೋಂಕು ತೋಟಗಾರಿಕೆ ಬೆಳೆಗಾರರಿಗೆ ಹಾನಿ ಉಂಟು ಮಾಡಿತ್ತು. ಈಗಸತತ ಮಳೆ ಮತ್ತು ಪ್ರವಾಹದಿಂದ ಒಟ್ಟು101 ಹಳ್ಳಿಗಳಲ್ಲಿ ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ.

1 ಹೆಕ್ಟೇರ್‌ನಲ್ಲಿ ಬೆಳೆದ ಪೆರಲ, 21 ಹೆಕ್ಟೇರ್‌ ಪಪ್ಪಾಯ, 17 ಹೆಕ್ಟೇರ್‌ ಬಾಳೆಕಾಯಿ, 23 ಹೆಕ್ಟೇರ್‌ ಟೋಮೇಟೊ, 188 ಹೆಕ್ಟೇರ್‌ ಮೆಣಸಿನಕಾಯಿ,33 ಹೆಕ್ಟೇರ್‌ ಡಬ್ಬು ಮೆಣಸಿನಕಾಯಿ, 431ಹೆಕ್ಟೇರ್‌ ಉಳ್ಳಾಗಡ್ಡಿ, 10 ಹೆಕ್ಟೇರ್‌ನಲ್ಲಿ ಬೆಳೆದ ಬದನೆಕಾಯಿ ಸೇರಿದಂತೆ ಒಟ್ಟು 724 ಹೆಕ್ಟೇರ್‌ ಭೂಮಿಯಲ್ಲಿ ಕಟಾವಿಗೆ ಬಂದ ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ.

ಕೃಷಿ ಇಲಾಖೆ: ಸಿಂದಗಿ ಮತ್ತು ದೇವರಹಿಪ್ಪರಗಿ ತಾಲೂಕಲ್ಲಿ ಮಳೆ ಮತ್ತು ಪ್ರವಾಹದಿಂದ ತೊಗರಿ, ಹತ್ತಿ, ಕಬ್ಬು ಸೇರಿದಂತೆ ಇತರ ಬೆಳೆ ಹಾನಿಯಾಗಿದೆ. ಸಿಂದಗಿ ಮತ್ತು ದೇವರಹಿಪ್ಪರಗಿ ತಾಲೂಕಲ್ಲಿ 35121 ಹೆಕ್ಟೇರ್‌ನಲ್ಲಿ ಬೆಳೆದ ತೊಗರಿ, 1550ಹೆಕ್ಟೇರ್‌ ಜೋಳ, 20 ಹೆಕ್ಟೇರ್‌ ಮೆಕ್ಕೆಜೋಳ, 240 ಹೆಕ್ಟೇರ್‌ ಶೇಂಗಾ, 4141 ಹೆಕ್ಟೇರ್‌ ಕಡಲೆ, 6678ಹೆಕ್ಟೇರ್‌ ಹತ್ತಿ, 3563 ಹೆಕ್ಟೇರ್‌ನಲ್ಲಿ ಬೆಳೆದ ಕಬ್ಬುಬೆಳೆಗಳು ನಾಶವಾಗಿದ್ದು ಒಟ್ಟು 51313 ಹೆಕ್ಟೇರ್‌ ಬೆಳೆ ಹಾನಿಯಾಗಿದೆ.

ಅತಿವೃಷ್ಟಿ ಮತ್ತು ಪ್ರವಾಹದಿಂದಾಗ ಹಾನಿಯನ್ನು ಕಂದಾಯ ಮತ್ತು ತೋಟಗಾರಿಕೆ ಇಲಾಖೆ ಜಂಟಿಯಾಗಿ ಸಮೀಕ್ಷೆ ಮಾಡಲಿವೆ. ಪರಿಹಾರ ಹಣಬಂದ ಮೇಲೆ ಹಾನಿಗೊಳಗಾದ ರೈತರಿಗೆ ವಿತರಿಸಲಾಗುವುದು. ಭೂಮಿಯಲ್ಲಿ ಪೋಷಕಾಂಶಗಳ ಸಮತೋಲನಕಾಪಾಡಿಕೊಳ್ಳಲು ತೋಟಗಾರಿಕೆ ಕಚೇರಿಗೆ ಬಂದು ಮಾಹಿತಿ ಪಡೆಯಬೇಕು. – ಅಮೋಘಿ ಹಿರೇಕುರಬರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಸಿಂದಗಿ

ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೊಳಗಾದ ಬೆಳೆ ಸಮೀಕ್ಷೆ ಶೀಘ್ರ ಮಾಡಬೇಕು. ಸರಕಾರಕ್ಕೆ ಬೇಗನೆ ವರದಿ ಸಲ್ಲಿಸಿ ರೈತರಿಗೆ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರನೀಡಬೇಕು. ಹಿಂಗಾರಿ ಬಿತ್ತನೆಗೆ ಬೇಕಾಗುವ ಬೀಜ, ಗೊಬ್ಬರ, ಔಷ ಧಗಳನ್ನು ಉಚಿವಾಗಿ ನೀಡಬೇಕು. -ಚಂದ್ರಶೇಖರ ದೇವರೆಡ್ಡಿ ರೈತ ಮುಖಂಡ

 

-ರಮೇಶ ಪೂಜಾರ

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.