ಅಕ್ರಮ ಆಸ್ತಿ ಸಂಪದಾದನೆ ಆರ್ಡಬ್ಲುಎಸ್ ಎಇ ಮನೆ ಮೇಲೆ ಎಸಿಬಿ ದಾಳಿ
Team Udayavani, Oct 22, 2020, 2:27 PM IST
ಬಾಗಲಕೋಟೆ : ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪದಾದನೆ ಆರೋಪದ ಮೇಲೆ ಇಲ್ಲಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬಾಗಲಕೋಟೆ ತಾಲೂಕು ವಿಭಾಗದ ಸಹಾಯಕ ಅಭಿಯಂತರ ಎ.ಎಸ್.ತೋಪಲಕಟ್ಟಿ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದರು.
ಎಸಿಬಿ ಡಿವೈಎಸ್ಪಿ ಗಣಪತಿ ಗುಡಾಜಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಸಮೀರ ಮುಲ್ಲಾ, ಧಾರವಾಡದ ಎಸಿಬಿ ಇನ್ಸಪೆಕ್ಟರ್ ಬಿ.ಎ. ಜಾಧವ ಸೇರಿ ಒಟ್ಟು 20 ಜನ ಅಧಿಕಾರಿ-ಸಿಬ್ಬಂದಿಗಳು, ಅಧಿಕಾರಿ ತೋಪಲಕಟ್ಟಿ ಅವರ ವಿದ್ಯಾಗಿರಿಯ 8ನೇ ಕ್ರಾಸ್ನ ಮನೆ, 17ನೇ ಕ್ರಾಸ್ನಲ್ಲಿರುವ ಗ್ಯಾಸ್ ಏಜನ್ಸಿಯ ಕಚೇರಿ ಹಾಗೂ ಹಳೆಯ ಬಾಗಲಕೋಟೆಯಲ್ಲಿರುವ ಆರ್ಡಬ್ಲುಎಸ್ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದರು. ಬೆಳಗ್ಗೆಯೇ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ