ಶಿಥಿಲಾವಸ್ಥೆಯಲ್ಲಿ 12 ನಾಡ ಕಚೇರಿಗಳು


Team Udayavani, Oct 22, 2020, 4:21 PM IST

ಶಿಥಿಲಾವಸ್ಥೆಯಲ್ಲಿ 12 ನಾಡ ಕಚೇರಿಗಳು

ಸಿಂಧನೂರು: ತಾಲೂಕಿನ ವಿವಿಧೆಡೆಗಳಲ್ಲಿರುವ 12 ನಾಡ ಕಚೇರಿಗಳು ಬಾಡಿಗೆಯ ಕಟ್ಟಡದಲ್ಲೆ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಈ ಹಳೆಯ ಕಟ್ಟಡಗಳು ಶಿಥಿಲಾವಸ್ಥೆಗೊಂಡಿರುವುದರಿಂದ ನಾಡ ಕಚೇರಿಯ ದಾಖಲಾತಿಗಳನ್ನು ಹೇಗೆ ಸಂರಕ್ಷಣೆಯಲ್ಲಿಡಬೇಕೆಂಬುದೇ ತಲೆನೋವಾಗಿ ಪರಿಣಮಿಸಿದೆ.

ಶಾಸಕ ವೆಂಕಟರಾವ್‌ ನಾಡಗೌಡ ಅವರ ಸ್ವಗ್ರಾಮವಾದ ಜವಳಗೇರಾ, ಸಿಂಧನೂರು, ಜಾಲಿಹಾಳ, ಕುನ್ನಟಗಿ, ಬಾದರ್ಲಿ, ಗೊರೇಬಾಳ, ಸಾಲಗುಂದಾ, ವಲ್ಕಂದಿನ್ನಿ, ಹೆಡಗಿನಾಳ, ತುರ್ವಿಹಾಳ, ಗುಂಜಳ್ಳಿ, ಹುಡಾ ಈ ಕಡೆಗಳೆಗಳಲ್ಲಿ ನಾಡ ಕಚೇರಿಗಳಿದ್ದು. ಒಂದೊಂದು ನಾಡ ಕಚೇರಿಗೆ10 ರಿಂದ 4 ಹಳ್ಳಿಗಳು ವ್ಯಾಪ್ತಿಗೆ ಒಳಪಡುತ್ತಿದ್ದು, ಇರುವ ಯಾವ ನಾಡ ಕಚೇರಿಗಳಲ್ಲಿ ಮೂಲ ಸಮಸ್ಯೆಗಳ ತಾಂಡವವಾಡುತ್ತಿವೆ. ಜವಳಗೇರಾ ಹಾಗೂ ಜಾಲಿಹಾಳಗಳಲ್ಲಿ ಹೊಸ ಕಟ್ಟಡಗಳು ಪ್ರಾರಂಭವಾಗಿವೆ. ಇನ್ನೂ ಕಾಮಗಾರಿಗಳು ಮುಗಿಯದೆ ಇರುವುದರಿಂದ ಇನ್ನುಳಿದ ನಾಡ ಕಚೇರಿಗಳನ್ನು ಯಾವ ವರ್ಷದಲ್ಲಿ ನಿರ್ಮಾಣ ಮಾಡುತ್ತಾರೆ ಎಂಬುದು ಅನೇಕ ಗ್ರಾಮಸ್ಥರಿಂದ ಮಾತುಗಳು ಕೇಳಿ ಬರುತ್ತಿವೆ.

ದಾಖಲಾತಿಗಳದ್ದೆ ಚಿಂತೆ: ಶಿಥಿಲಾವಸ್ಥೆಯಲ್ಲಿರುವ ನಾಡ ಕಾರ್ಯಾಲಯಗಳಲ್ಲಿ ದಾಖಲಾತಿಗಳು ನೀರಿನಲ್ಲಿ ತೋಯುತ್ತಿದ್ದು, ಈ ದಾಖಲೆಗಳನ್ನು ಹೇಗೆ ಸಂರಕ್ಷಣೆ ಮಾಡಬೇಕೆನ್ನುವುದು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ದೊಡ್ಡ ಚಿಂತೆಯಾಗಿದೆ. ಹೆಚ್ಚಿನ ಜನಸಂದಣಿ ಹೊಂದಿದ ಕ್ಷೇತ್ರದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರ ವ್ಯವಹಾರಿಕ ದಾಖಲಾತಿಗಳನ್ನು ಪಡೆಯಲು ನಾಡ ಕಚೇರಿ ಮುಖ್ಯವಾಗಿದ್ದು, ಇಂತಹ ಶಿಥಿಲಾವಸ್ಥೆಯಲ್ಲಿನ ನಾಡ ಕಚೇರಿಗಳನ್ನು ಕೂಡಲೇ ಸಂಬಂಧಿಸಿದ ಜನಪ್ರತಿನಿಧಿ ಹಾಗೂ ಅಧಿಕಾರಿಗಳು ಸರಿಪಡಿಸಬೇಕೆಂಬುದು ಪ್ರಜ್ಞಾವಂತ ನಾಗರಿಕರ ಒತ್ತಾಸೆಯಾಗಿದೆ.

ತಾಲೂಕಿನಲ್ಲಿ ಒಟ್ಟು 12 ನಾಡ ಕಚೇರಿಗಳು ಬಾಡಿಗೆಯ ಕಟ್ಟಡದಲ್ಲಿವೆ. ಕೆಲವೊಂದು ಶಿಥಿಲಾವಸ್ಥೆಯಲ್ಲಿವೆ. ಅವುಗಳನ್ನು ಸರಿಪಡಿಸಲು ಸಂಬಂಧಿಸಿದ ಮೇಲಿನ ಅಧಿಕಾರಿಗಳ ಗಮನಕ್ಕೆ ತರುತ್ತೇವೆ. ಯಾವುದೇ ದಾಖಲಾತಿ ಹಾಳಾಗದಂತೆ ನೋಡಿಕೊಳ್ಳಲು ಸಿಬ್ಬಂದಿಗೆ ಸೂಚಿಸಲಾಗುವುದು. -ಮಂಜುನಾಥ ಭೋಗಾವತಿ, ತಹಶೀಲ್ದಾರ್‌.

12 ನಾಡ ಕಚೇರಿಗಳ ಪೈಕಿ 2 ನಾಡ ಕಚೇರಿಗಳನ್ನು ಸ್ವಂತ ಕಟ್ಟಡ ಶೀಘ್ರದಲ್ಲೇ ಕಾಮಗಾರಿಗಳು ಮುಗಿಯುತ್ತವೆ. ಪ್ರತಿವರ್ಷ ಮೂರರಿಂದ ನಾಲ್ಕು ಸ್ವಂತ ಕಟ್ಟಡಗಳು ಹಾಗೂ ಅವುಗಳಿಗೆ ಮೂಲ ಸೌಲಭ್ಯ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಹಾಗೂ ಸಂಬಂಧಪಟ್ಟ ಸಚಿವರಿಗೆ ಮನವಿ ಮಾಡಲಾಗಿದೆ. -ವೆಂಕಟರಾವ್‌ ನಾಡಗೌಡ, ಶಾಸಕರು.

 

-ಚಂದ್ರಶೇಖರ್‌ ಯರದಿಹಾಳ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.