ಮನೆ ಕುಸಿದು ತಂದೆ ಮತ್ತು ಮಗ ಸಾವು, ಇನ್ನಿಬ್ಬರಿಗೆ ಗಾಯ: ಸ್ಥಳಕ್ಕೆ ಶಾಸಕರ ಭೇಟಿ


Team Udayavani, Oct 23, 2020, 11:47 AM IST

ಮನೆ ಕುಸಿದು ತಂದೆ ಮತ್ತು ಮಗ ಸಾವು, ಇನ್ನಿಬ್ಬರಿಗೆ ಗಾಯ: ಸ್ಥಳಕ್ಕೆ ಶಾಸಕರ ಭೇಟಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ವೈಜಕೂರಿನಲ್ಲಿ ಮಳೆಯಿಂದ‌ ಮನೆ ಕುಸಿದು ಬಿದ್ದು ಒಂದೇ ಕುಟುಂಬದ ಇಬ್ಬರು ಮೃತಪಟ್ಟು ಮತ್ತಿಬ್ಬರು ತೀವ್ರ ಗಾಯಗೊಂಡಿರುವ ಹೃದಯ ವಿದ್ರಾವಿಕ ಘಟನೆ ನಡೆದಿದೆ.

ಘಟನೆಯಲ್ಲಿ ತಂದೆ ರವಿ ಕುಮಾರ್ ಹಾಗೂ ಪುತ್ರ ರಾಹುಲ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೂ ಮುನಿರಾಜಮ್ಮ ಹಾಗೂ ಅವರ ಪುತ್ರಿ ರುಚಿತ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಳಿಗ್ಗೆ 6.30 ಕ್ಕೆ ಮನೆ ದಿಢೀರ್ ಕುಸಿದಿದೆ ಇದರಿಂದ ಮನೆಯಲ್ಲಿದ್ದವರು ಅವಶೇಷಗಳಡಿ ಸಿಲುಕಿ ಸಾವು ಬದುಕಿನ ನಡುವೆ ಸಿಲುಕಿ ಒದ್ದಾಡುತ್ತಿದ್ದರು ಇದನ್ನ ಕಂಡ ಗ್ರಾಮಸ್ಥರು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ.

ಇದನ್ನೂ ಓದಿ:ಅಂಚೆಯಲ್ಲೇ ಭಾಗ್ಯಲಕ್ಷ್ಮೀ, ಸುಕನ್ಯಾ ಸಮೃದ್ಧಿ ಜತೆ ವಿಲೀನಕ್ಕೆ ಸಂಪುಟ ಅಸ್ತು

ಘಟನಾ ಸ್ಥಳಕ್ಕೆ ಶಾಸಕ ಜೆಕೆ ಕೃಷ್ಣಾರೆಡ್ಡಿ, ತಹಶೀಲ್ದಾರ್ ಡಿ ಹನುಮಂತರಾಯಪ್ಪ, ಪಂಚಾಯತಿ ಪಿಡಿಒ ಭೇಟಿ ನೀಡಿ ಪರಿಶೀಲಿಸಿ ಇನ್ನು ಉಳಿದ ಹಳೆ ಮನೆಯವರಿಗೆ ಬೇರೆ ಕಡೆ ವ್ಯವಸ್ಥೆ ಮಾಡುವುದಾಗಿ ತಿಳಿಸಿ ಮೃತ ಪಟ್ಟವರಿಗೇ ತಲಾ 5 ಲಕ್ಷ ರೂಗಳ ಪರಿಹಾರ ಕೊಡಲು ಜಿಲ್ಲಾಡಳಿತಕ್ಕೆ ಮನವಿ ಮಾಡುವುದಾಗಿ ಭರವಸೆ ನೀಡಿದ ಶಾಸಕರು ತಾವು ಕೂಡ ತಲಾ 50 ಸಾವಿರ ರೂಪಾಯಿ ಕೊಡುವುದಾಗಿ ವಾಗ್ದಾನ ಮಾಡಿದ್ದಾರೆ.

ಚಿಕ್ಕಬಳ್ಳಾಪುರ

ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಜಿಲ್ಲಾದ್ಯಂತ‌ ಇತ್ತೀಚಿಗೆ ವ್ಯಾಪಕವಾಗಿ ಮಳೆಯಾಗುತ್ತಿದ್ದು ಹಳೆಯ ಮನೆಗಳು ಶಿಥಿಲ ವ್ಯವಸ್ಥೆಗೆ ತಲುಪಿದೆ ಇದರಿಂದ ಜಿಲ್ಲೆಯಲ್ಲಿ ಮನೆ ಕುಸಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.