ರಾಬರ್ಟ್‌ಗೆ ಧ್ವನಿ ನೀಡಿದ ಖಡಕ್‌ ವಿಲನ್‌

ಮೊದಲ ಬಾರಿಗೆ ಕನ್ನಡದಲ್ಲಿ ಡಬ್ಬಿಂಗ್‌ ಮಾಡಿದ ಜಗಪತಿ

Team Udayavani, Oct 23, 2020, 3:34 PM IST

suchitra-tdy-9

ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಅಭಿನಯದ ಬಹುನಿರೀಕ್ಷಿತ ರಾಬರ್ಟ್’ ಸಿನಿಮಾದ ಬಹುತೇಕ ಕಾರ್ಯಗಳು ಅಂತಿಮ ಹಂತದಲ್ಲಿವೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ರಾಬರ್ಟ…’ ಚಿತ್ರತಂಡ ಪೋಸ್ಟ್ ಪೊ›ಡಕ್ಷನ್‌ ಅಂತಿಮ ಕೆಲಸಗಳಲ್ಲಿ ನಿರತವಾಗಿದೆ. ಸದ್ಯ ಡಬ್ಬಿಂಗ್‌ ಕೊನೆ ಹಂತದಲ್ಲಿರುವ ರಾಬರ್ಟ್’ ಚಿತ್ರದ ತಮ್ಮ ಪಾತ್ರಕ್ಕೆ ನಟ ಜಗಪತಿ ಬಾಬು ತಾವೇ ಡಬ್ಬಿಂಗ್‌ ಮಾಡಿದ್ದಾರೆ.

ಇನ್ನು ಜಗಪತಿ ಬಾಬು ಡಬ್ಬಿಂಗ್‌ ಪೂರ್ಣಗೊಳಿಸಿದ ವಿಷಯವನ್ನು ನಿರ್ದೇಶಕ ತರುಣ್‌ ಕಿರ್ಶೋ ಸಾಮಾಜಿಕ ಜಾಲತಾಣದಲ್ಲಿಹಂಚಿಕೊಂಡಿದ್ದಾರೆ. “ಜಗಪತಿ ಬಾಬು ಅವರು ತಮ್ಮ ಮೊದಲ ಕನ್ನಡ ಡಬ್ಬಿಂಗ್‌ ಕಾರ್ಯವನ್ನು ರಾಬರ್ಟ್‌ ಗಾಗಿ ಮಾಡಿ ಮುಗಿಸಿದ್ದಾರೆ. ಅವರ ಉಪಸ್ಥಿತಿಯಿಂದ ನಮ್ಮ ಸಿನಿಮಾ ಬೇರೆ ಲೆವೆಲ್‌ ಗೆ ತಲುಪಿದೆ’ ಎಂದಿದ್ದರೆ ತರುಣ್.

ಸದ್ಯ “ರಾಬರ್ಟ್‌’ ಮೇಲೆ ಅಭಿಮಾನಿಗಳು ಎಷ್ಟರ ಮಟ್ಟಿಗೆ ಪ್ರೀತಿ ತೋರಿಸುತ್ತಾರೋ ಅದಕ್ಕಿಂತ ಹೆಚ್ಚಿನ ನಿರೀಕ್ಷೆ ಇಡೀ ಚಿತ್ರರಂಗ ಇಟ್ಟಿದೆ. ಈ ವರ್ಷದ ಬಿಗ್‌ ರಿಲೀಸ್‌ ಸಾಲಿನಲ್ಲಿ “ರಾಬರ್ಟ್‌’ ನಿಂತಿದೆ. ಸಾಮಾನ್ಯವಾಗಿ ದರ್ಶನ್‌ ಸಿನಿಮಾ ಬಿಡುಗಡೆಯಾಗುತ್ತದೆ ಎಂದರೆ ಅದು ಅವರ ಅಭಿಮಾನಿಗಳ ಪಾಲಿಗೆ ದೊಡ್ಡ ಹಬ್ಬವಾಗಿರುತ್ತದೆ. ಆದರೆ, “ರಾಬರ್ಟ್‌’ ಚಿತ್ರ ಅತಿ ದೊಡ್ಡ ಹಬ್ಬವಾಗುವ ಲಕ್ಷಣಗಳನ್ನು ತೋರುತ್ತಿದೆ. ಈಗಾಗಲೇ ಈ ಚಿತ್ರದ ಪ್ರೀರಿಲೀಸ್‌ ಬಿಝಿನೆಸ್‌ ವಿಚಾರಗಳು ಕೂಡಾ ದೊಡ್ಡ ಮೊತ್ತದಲ್ಲೇ ಕೇಳಿಬರುತ್ತಿದೆ.

ಜೊತೆಗೆ ಸ್ಯಾಟ್‌ಲೆçಟ್‌, ಡಿಜಿಟಲ್‌ ರೈಟ್ಸ್‌ಗಳು ಕೂಡಾ ದಾಖಲೆ ಬೆಲೆಗೆ ಮಾರಾಟವಾಗಿವೆ ಎಂಬ ಸುದ್ದಿಯೂ ಗಾಂಧಿನಗರದಲ್ಲಿ ಕೇಳಿಬರುತ್ತಿದ್ದು, ಸದ್ಯ “ರಾಬರ್ಟ್‌’ ಟಾಕ್‌ ಆಫ್ ದಿ ಟೌನ್‌ ಆಗಿರೋದಂತೂ ಸುಳ್ಳಲ್ಲ. ­

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.