ಎಸ್‌ಡಿಎಂ ನಾರಾಯಣ ಹೃದಯಾಲಯ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ


Team Udayavani, Oct 23, 2020, 5:43 PM IST

Hubali-tdy-2

ಧಾರವಾಡ: ಹೃದಯ ಮಹಾಪಧಮನಿಯಲ್ಲಿ ದೋಷದಂತಹ ಗಂಭೀರ ಹೃದಯ ರೋಗ ಸಮಸ್ಯೆಯಿಂದ ಬಳಲುತ್ತಿದ್ದ 20 ದಿನದ ಹೆಣ್ಣು ಮಗುವಿಗೆ ಎಸ್‌ಡಿಎಮ್‌ ನಾರಾಯಣ ಹಾರ್ಟ್‌ ಸೆಂಟರ್‌ನ ವೈದ್ಯರು ಅಪರೂಪದ ಯಶಸ್ವಿ ಹೃದಯ ಚಿಕಿತ್ಸೆ ಮಾಡಿ ಗಮನ ಸೆಳೆದಿದ್ದಾರೆ.

ನವಜಾತ ಶಿಶುವಿಗೆ ಸಂಕೀರ್ಣ ಹೃದ್ರೋಗ ಹಸ್ತಕ್ಷೇಪ ಎನಿಸಿದ ಎಡ ಶೀರ್ಷಧಮನಿ ಅಪಧಮನಿ ಕತ್ತರಿಸುವಿಕೆ (ಲೆಫ್ಟ್‌ಕರೋಟಿಡ್‌ ಆರ್ಟರಿ) ಮತ್ತು ಬಲೂನ್‌ ಮೂಲಕ ಹಿಗ್ಗಿಸುವಿಕೆ (ಬಲೂನ್‌ ಡೈಲೇಷನ್‌ ಆಫ್‌ ಕೋಆರ್ಕಟೇಶನ್‌ ಸೆಗ್‌ಮೆಂಟ್‌) ಮಾಡಿ ಆ ಭಾಗವನ್ನು ಒಂದುಗೂಡಿಸುವ ಪ್ರಕ್ರಿಯೆಯನ್ನು ವೈದ್ಯರು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಹುಬ್ಬಳ್ಳಿ ಮೂಲದ 20 ದಿನದ ಮಗು ಕೇವಲ 2.3 ಕೆ.ಜಿ. ತೂಕವಿತ್ತು. ಈ ಮಗುವಿನ ಹೃದಯದಲ್ಲಿ ರಕ್ತ ಪರಿಚಲನೆಯ ಸಮಸ್ಯೆಯ ಕಾರಣದಿಂದ ಧಾರವಾಡದ ಎಸ್‌ಡಿಎಮ್‌ ನಾರಾಯಣ ಹಾರ್ಟ್‌ ಸೆಂಟರ್‌ಗೆ ಕರೆ ತರಲಾಗಿತ್ತು. ಈ ಮಗುವಿನ ಆರೋಗ್ಯ ತಪಾಸಣೆ ನಡೆಸಿದಾಗ ಮಗುವಿಗೆ ಹೃದಯದ ಮಹಾಪಧಮನಿಯಲ್ಲಿ ದೊಡ್ಡ ಪ್ರಮಾಣದ ದೋಷವಿರುವ ಕಾರಣ ರಕ್ತ ಪರಿಚಲನೆಯ ಸಮಸ್ಯೆ ಇರುವುದು ಧೃಢಪಟ್ಟಿತ್ತು.

ಈ ಪ್ರಕರಣದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್‌ಡಿಎಮ್‌ ನಾರಾಯಣ ಹಾರ್ಟ್‌ ಸೆಂಟರ್‌ನ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಡಾ| ರವಿವರ್ಮ ಪಾಟೀಲ್‌, ಚಿಕ್ಕ ಮಕ್ಕಳಿಗೆ ಶಸ್ತ್ರಚಿಕಿತ್ಸೆ ನಡೆಸುವುದು ಅತ್ಯಧಿಕ ಅಪಾಯ ಸಾಧ್ಯತೆಯುಂಟು. ಹೀಗಿರುವಾಗ ಅತಿ ಕಡಿಮೆ ತೂಕದ 2.3 ಕೆಜಿಯ 20 ದಿನದ ಮಗುವಿಗೆ ಈ ಶಸ್ತ್ರಚಿಕಿತ್ಸೆ ಮಾಡುವುದು ಸವಾಲಾಗಿತ್ತು. ಮಗುವಿನ ಕತ್ತಿನ ಭಾಗದ ಅಪಧಮನಿಯು 3 ರಿಂದ 4 ಮಿಲಿ ಮೀಟರ್‌ ಮಾತ್ರ ವ್ಯಾಸ ಇರುವ ಕಾರಣ ಅದನ್ನು ಪ್ರವೇಶಿಸುವುದು ತೀರಾ ಕಷ್ಟಕರವಾಗಿತ್ತು. ಆದರೆ ಇದನ್ನು ಕತ್ತರಿಸಿ, ವೈದ್ಯಕೀಯ ಪ್ರಕ್ರಿಯೆ ಮುಗಿಸಿದ ಬಳಿಕ ಹೊಲಿಗೆ ಹಾಕುವುದು ತೀರಾ ಸವಾಲುದಾಯಕವಾಗಿತ್ತು. ಈ ಸಂಕೀರ್ಣತೆಯ ಪರಿಣಾಮ ಮಗುವಿಗೆ ಮೆದುಳಿನ ಸ್ರಾವದ ಸಾಧ್ಯತೆಯೂ ಇತ್ತು. ಇವೆಲ್ಲದರ ನಡುವೆಯೂ ಮಗುವಿನ ಜೀವ ರಕ್ಷಿಸಿದ ಬಗ್ಗೆ ನಮಗೆ ಹೆಮ್ಮೆ ಇದೆ ಎಂದರು.

ಸೆಂಟರ್‌ನ ವ್ಯವಸ್ಥಾಪಕ ನಿರ್ದೇಶಕ ಶಶಿಕುಮಾರ್‌ ಪಟ್ಟಣಶೆಟ್ಟಿ, ಮಾರುಕಟ್ಟೆ ವಿಭಾಗದ ಮೇಲ್ವಿಚಾರಕ ಅಜಯ್‌ ಹುಲಮನಿ, ದುಂಡೇಶ ತಡಕೋಡರ, ವಿನಾಯಕ್‌ ಗಂಜಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ಮಗುವಿಗೆ ಗಂಭೀರ ಆರೋಗ್ಯ ಸಮಸ್ಯೆ ಎದುರಾಗುವ ಸಾಧ್ಯತೆ ಇತ್ತು. ಇದಕ್ಕೆ ಹುಟ್ಟಿದ ತಕ್ಷಣ ಶಸ್ತ್ರಚಿಕಿತ್ಸೆ ಅಥವಾ ಇತರ ವೈದ್ಯಕೀಯ ನೆರವು ಅಗತ್ಯವಿತ್ತು. ಸದ್ಯ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರೆವೇರಿಸಿದ್ದು, ಮಗು ಸಹಜ ಸ್ಥಿತಿಗೆ ಮರಳಿದೆ. ಡಾ|ಅರುಣ್‌ ಕೆ.ಬಬಲೇಶ್ವರ, ಮಕ್ಕಳ ಹೃದಯ ರೋಗ ತಜ್ಞ

ಧಾರವಾಡ ಎಸ್‌ಡಿಎಮ್‌ ನಾರಾಯಣ ಹಾರ್ಟ್‌ ಸೆಂಟರ್‌ನ ವೈದ್ಯರನ್ನು ಭೇಟಿ ಮಾಡಿ ಚರ್ಚಿಸುವವರೆಗೂ ಬಹುತೇಕ ಎಲ್ಲ ಆಸೆ ಕೈಬಿಟ್ಟಿದ್ದೆವು. ಬಿಪಿಎಲ್‌ ಕಾರ್ಡ್‌ ಹಾಗೂ ಆಯುಷ್ಮಾನಭವ ಕಾರ್ಡ್‌ನಿಂದ ಉಚಿತವಾಗಿ ಶಸ್ತ್ರಚಿಕಿತ್ಸೆ ಸಿಗುವಂತೆ ಮಾಡಿ ಮಗುವಿನ ಜೀವ ರಕ್ಷಿಸಿದ ವೈದ್ಯರಿಗೆ ನಾವೆಂದಿಗೂ ಅಭಾರಿ ಆಗಿದ್ದೇವೆ. ಮೊಹಮ್ಮದ್‌ ಫಾರೂಕ್‌ ಯಲಿಗಾರ, ಮಗುವಿನ ತಂದೆ, ಹುಬ್ಬಳ್ಳಿ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.