ಧಾರವಾಡ: ಬೈಕ್ ಕಳ್ಳರ ಬಂಧನ; 17 ಬೈಕ್‌ ಗಳ ವಶ


Team Udayavani, Oct 23, 2020, 9:17 PM IST

ಧಾರವಾಡ: ಬೈಕ್ ಕಳ್ಳರ ಬಂಧನ; 17 ಬೈಕ್‌ ಗಳ ವಶ

ಧಾರವಾಡ: ಅವಳಿ ನಗರದ ವಿವಿಧಡೆ ಬೈಕ್‌ಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವಿದ್ಯಾಗಿರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಧಾರವಾಡ ರಾಜೀವಗಾಂಧಿನಗರದ ಅಭಿಷೇಕ ಸಂಗ್ಪಾಳೆ ಹಾಗೂ ಈರನಗೌಡ ಮರಿಗೌಡ ಎಂದು ಗುರುತಿಸಲಾಗಿದೆ ಎಂದು ಎಂದು ಎಸಿಪಿ ಅನುಷಾ ಜಿ. ಅವರು ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಇಬ್ಬರು, ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಲಕಮನಹಳ್ಳಿ, ಅರವಿಂದನಗರ, ವೈ.ಎಸ್. ಕಾಲನಿ, ಶಂಕರಮಠದ ಹತ್ತಿರ ಹಾಗೂ ಹುಬ್ಬಳ್ಳಿಯ ಕೇಶ್ವಾಪೂರ ಮತ್ತು ವಿವಿಧ ಬಡಾವಣೆಗಳಲ್ಲಿ ಬಂಧಿತ ಆರೋಪಿಗಳು 17 ಬೈಕ್‌ಗಳನ್ನು ಕಳ್ಳತನ ಮಾಡಿದ್ದಾರೆ. ಠಾಣೆಯ ವ್ಯಾಪ್ತಿಯಲ್ಲಿ ಬೈಕ್ ಕಳೆದುಕೊಂಡವರು ಹಲವು ಜನರು ದೂರು ನೀಡಿದ್ದರು. ಅವುಗಳ ತನಿಖೆ ಕೈಗೊಂಡಾಗ ಇಬ್ಬರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಅವರಿಂದ 17 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಇನ್ಸಪೆಕ್ಟರ್ ಎಂ.ಕೆ. ಬಸಾಪೂರ, ಪಿಎಸ್‌ಐ ಸಚಿನಕುಮಾರ ದಾಸರೆಡ್ಡಿ, ಪಿಎಸ್‌ಐ ಎಸ್.ಐ. ತೇಗೂರ, ಪಿಎಸ್‌ಐ ಬಿ.ಎಂ. ಅಂಗಡಿ, ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.