80ಕ್ಕೆ ಕಾಲಿಟ್ಟ ಕಾಲ್ಚೆಂಡಿನ ಸರದಾರ


Team Udayavani, Oct 23, 2020, 10:04 PM IST

80ಕ್ಕೆ ಕಾಲಿಟ್ಟ ಕಾಲ್ಚೆಂಡಿನ ಸರದಾರ

ಸಾವೋ ಪೌಲೊ (ಬ್ರಝಿಲ್‌): ಫ‌ುಟ್‌ಬಾಲ್‌ ಲೆಜೆಂಡ್‌, ಬ್ರಝಿಲ್‌ನ ಪೀಲೆ ಶುಕ್ರವಾರ 80ನೇ ವರ್ಷಕ್ಕೆ ಕಾಲಿಟ್ಟರು. ಆದರೆ ಅನಾರೋಗ್ಯದಿಂದಾಗಿ ಇದನ್ನು ಸಂಭ್ರಮಿಸುವ ಸ್ಥಿತಿಯಲ್ಲಿ ಅವರಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೂರು ವಿಶ್ವಕಪ್‌ ಫ‌ುಟ್‌ಬಾಲ್‌ ಚಾಂಪಿಯನ್‌ ತಂಡದ ಸರದಾರನೆನಿಸಿದ ಪೀಲೆ ಸಾರ್ವಜನಿಕ ಕ್ಷೇತ್ರದಿಂದ ದೂರವಾಗಿದ್ದು, ಪರಿವಾರದ ಸದಸ್ಯರೊಂದಿಗೆ ಸಾವೋ ಪೌಲೋದ ಹೊರವಲಯದ ನಿವಾಸವೊಂದರಲ್ಲಿ ಉಳಿದಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಸಹೋದರ ಜೈರ್‌ ನಿಧನದಿಂದ ಆಘಾತಕ್ಕೊಳಗಾದ ಪೀಲೆ, ಇದರಿಂದ ಇನ್ನೂ ಹೊರಬಂದಿಲ್ಲ ಎನ್ನಲಾಗಿದೆ.

ಫ‌ುಟ್‌ಬಾಲ್‌ನ “ಕಪ್ಪು ಹವಳ’ ಎಂದೇ ಗುರುತಿಸಲ್ಪಡುವ ಪೀಲೆ ಬ್ರಝಿಲ್‌ ಪರ ಸರ್ವಾಧಿಕ 77 ಗೋಲು ಬಾರಿಸಿದ ದಾಖಲೆ ಹೊಂದಿದ್ದಾರೆ. ಈ ದಾಖಲೆಯನ್ನೀಗ ನೇಯ್ಮರ್‌ ಸಮೀಪಿಸುತ್ತಿದ್ದಾರೆ (64 ಗೋಲು).

ಫಿಫಾ ಶತಮಾನದ ಫ‌ುಟ್ಬಾಲಿಗ
1995-98ರ ಅವಧಿಯಲ್ಲಿ ಬ್ರಝಿಲ್‌ನ ಕ್ರೀಡಾ ಸಚಿವರಾಗಿ ಕರ್ತವ್ಯ ನಿಭಾಯಿಸಿದ್ದು ಪೀಲೆ ಪಾಲಿನ ಹೆಗ್ಗಳಿಕೆಯಾಗಿದೆ. ಎರಡು ವರ್ಷಗಳ ಬಳಿಕ ಅವರು “ಫಿಫಾ ಶತಮಾನದ ಫ‌ುಟ್ಬಾಲಿಗ’ ಗೌರವಕ್ಕೆ ಪಾತ್ರರಾದರು. ಪೀಲೆ ತಂಡ 1958, 1962 ಮತ್ತು 1970ರಲ್ಲಿ ಫಿಫಾ ವಿಶ್ವ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಚಾಂಪಿಯನ್‌ ಆಟಗಾರನ ತಂಡ ಕೊನೆಯ ಸಲ ವಿಶ್ವಕಪ್‌ ಜಯಿಸಿ ಭರ್ತಿ 50 ವರ್ಷಗಳು ಉರುಳಿವೆ. ಇದರ ಸುವರ್ಣ ಮಹೋತ್ಸವ ಹಾಗೂ ಅವರ 80ನೇ ವರ್ಷದ ಸವಿನೆನಪಿಗಾಗಿ ರಿಯೋ ಡಿ ಜನೈರೋದ “ಮರಕಾನ ಸ್ಟೇಡಿಯಂ’ನಲ್ಲಿ ಈ ಫ‌ುಟ್ಬಾಲಿಗನ ಆಳೆತ್ತರದ ಪ್ರತಿಮೆಯೊಂದನ್ನು ಸ್ಥಾಪಿಸಲಾಗಿದೆ. ಆದರೆ ಇದರ ಉದ್ಘಾಟನಾ ಸಮಾರಂಭಕ್ಕೆ ಹಾಜರಾಗಲು ಪೀಲೆ ಅವರಿಗೆ ಸಾಧ್ಯವಾಗಿರಲಿಲ್ಲ.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.