ಆಯುಧಪೂಜೆ,ವಾಹನ ಪೂಜೆಯ ಸಂಭ್ರಮ


Team Udayavani, Oct 25, 2020, 1:18 PM IST

ಆಯುಧಪೂಜೆ,ವಾಹನ ಪೂಜೆಯ ಸಂಭ್ರಮ

ಉರ್ವಸ್ಟೋರ್‌ ಮಹಾಗಣಪತಿ ದೇವಸ್ಥಾನದ ಮುಂಭಾಗ ವಾಹನ ಪೂಜೆ ನೆರವೇರಿತು.

ಮಹಾನಗರ, ಅ. 24: ಮಂಗಳೂರಿನ ವಿವಿಧ ದೇಗುಲಗಳಲ್ಲಿ ಶನಿವಾರ ಆಯುಧ ಪೂಜೆಯ ಸಂಭ್ರಮ. ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿತು. ಭಕ್ತರು ತಮ್ಮ ವಾಹನಗಳನ್ನು ದೇಗುಲಕ್ಕೆ ಕೊಂಡೊಯ್ದು ಪೂಜೆ ಸಲ್ಲಿಸಿದರು.

ಆಯುಧ ಪೂಜೆಯಂದು ವಾಹನ ಸಹಿತ ಮನೆ, ಇನ್ನಿತರ ಸಂಸ್ಥೆಗಳಲ್ಲಿರುವ ಆಯುಧಗಳಿಗೆ ಪೂಜೆ ಸಲ್ಲಿಸುವುದು ವಾಡಿಕೆ.  ದೇಗುಲಗಳ ಮುಂಭಾಗದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಎಲ್ಲೆಡೆ ಕೋವಿಡ್‌ ನಿಯಮಾವಳಿಗಳನ್ನು ಪಾಲಿಸಿ ಕೊಂಡೇ ಪೂಜೆ ಸಲ್ಲಿಸಲಾಯಿತು. ಈ ಬಾರಿ ರವಿವಾರವೂ ಆಯುಧ ಪೂಜೆ ಸಲ್ಲಿಸಲು ಭಕ್ತರಿಗೆ ಅವಕಾಶವಿದೆ. ಶನಿವಾರ ದುರ್ಗಾಷ್ಟಮಿಯ ಅಂಗವಾಗಿ ವಿವಿಧ ದೇಗುಲಗಳಲ್ಲಿ ವಿಶೇಷ ಅಲಂಕಾರ, ಮಹಾಪೂಜೆ, ವಿವಿಧ ಧಾರ್ಮಿಕ ಸೇವೆಗಳು ಜರಗಿದವು.

ದೇಗುಲಗಳಲ್ಲಿ ಪೂಜೆ :  ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶನಿವಾರ ಚಂಡಿಕಾ ಹೋಮ, ಹಗಲೋತ್ಸವ, ಶ್ರೀ ದೇವಿ ಪುಷ್ಪಾಲಂಕಾರ ಮಹಾಪೂಜೆ (ದುರ್ಗಾ ಷ್ಟಮಿ), ಭಜನೆ ಜರಗಿತು.

ಕುದುರಿದ ಬೇಡಿಕೆ : ಆಯುಧ ಪೂಜೆ ಹಿನ್ನೆಲೆಯಲ್ಲಿ ಸೇವಂತಿಗೆ, ಹಸಿಮೆಣಸು, ಲಿಂಬೆಹಣ್ಣಿನ ಮಾಲೆಗಳಿಗೆ ವಿಶೇಷ ಬೇಡಿಕೆ ಕುದುರಿತು. ತೆಂಗಿನಕಾಯಿ ಕೂಡ ಸಾಕಷ್ಟು ಪ್ರಮಾಣದಲ್ಲಿ ಮಾರಾಟವಾಗಿತ್ತು. ದೇಗುಲಗಳ ಮುಂಭಾಗದಲ್ಲಿಯೇ ಹೆಚ್ಚಿನ ವ್ಯಾಪಾರಿಗಳು ತಾತ್ಕಾಲಿಕ ಮಾರಾಟದಲ್ಲಿ ತೊಡಗಿದ್ದರು.

ಇಂದಿನ ಕಾರ್ಯಕ್ರಮ :

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ರವಿವಾರ ಬೆಳಗ್ಗೆ 10ಕ್ಕೆ ಸರಸ್ವತಿ ದುರ್ಗಾಹೋಮ, 11.30ಕ್ಕೆ ಶತ ಸೀಯಾಳ ಅಭಿಷೇಕ, ಮಧ್ಯಾಹ್ನ 12.30ಕ್ಕೆ ಶಿವಪೂಜೆ (ಮಹಾನವಮಿ), 1.30ಕ್ಕೆ ಅನ್ನಸಂತರ್ಪಣೆ, ಸಂಜೆ 7ಕ್ಕೆ ಭಜನೆ, 9ರಿಂದ ಶ್ರೀ ದೇವಿ ಪುಷ್ಪಾಲಂಕಾರ ಮಹಾಪೂಜೆ, ಉತ್ಸವ ನಡೆಯಲಿದೆ. ಮಹತೋಭಾರ ಶ್ರೀ ಮಂಗಳಾ ದೇವಿ ದೇಗುಲದಲ್ಲಿ ಮಹಾನವಮಿ, ಚಂಡಿಕಾ ಹೋಮ, ರಾತ್ರಿ ದೊಡ್ಡ ರಂಗಪೂಜೆ, ಸಣ್ಣ ರಥೋತ್ಸವ ನಡೆಯಲಿದೆ.

ಉರ್ವ ಶ್ರೀ ಮಾರಿಯಮ್ಮ ದೇಗುಲದಲ್ಲಿ ಬೆಳಗ್ಗೆ 7ಕ್ಕೆ ಪೂಜೆ, ಮಧ್ಯಾಹ್ನ 12.30ಕ್ಕೆ ಸರ್ವಾಲಂಕಾರ ಪೂಜೆ, ಮಹಾಪೂಜೆ, ಸಂಜೆ 7.30ಕ್ಕೆ ಸರ್ವಾಲಂಕಾರ ಪೂಜೆ, ಮಹಾಪೂಜೆ, ರಾತ್ರಿ 8ಕ್ಕೆ ಶ್ರೀ ದೇವಿ ಮಹಾ ರಂಗಪೂಜೆ, 8.30ಕ್ಕೆ ರಥೋತ್ಸವ ನಡೆಯಲಿದೆ.

ಪಡುಪಣಂಬೂರು ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದಲ್ಲಿ ಅ. 25ರಂದು ಬೆಳಗ್ಗೆ 8.30ಕ್ಕೆ ಮಹಾನವಮಿಯ ಪ್ರಯುಕ್ತ ಚಂಡಿಕಾಯಾಗ ಜರಗಲಿದೆ ಎಂದು ಆಡಳಿತ ಮಂಡಳಿ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.