ಡಿಸಿಎಂ ಕಾರಜೋಳ ಕುಟುಂಬದ ಸಂಕಷ್ಟ ಪರಿಹಾರಕ್ಕಾಗಿ ವಿಶೇಷ ಪೂಜೆ
Team Udayavani, Oct 26, 2020, 2:09 PM IST
ಬೆಂಗಳೂರು: ಕೋವಿಡ್ ಸಂಕಷ್ಟದಲ್ಲಿರುವ ಡಿಸಿಎಂ ಗೋವಿಂದ ಕಾರಜೋಳ ಕುಟುಂಬದ ಒಳಿತಿಗಾಗಿ ಕುಟುಂಬದ ಹಿತೈಷಿಗಳು ಹಾಗೂ ಅಭಿಮಾನಿಗಳಿಂದ ಇಲ್ಲಿನ ಓಂಕಾರೇಶ್ವರ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ದೇವಸ್ಥಾನದಲ್ಲಿ ನವಗ್ರಹ ಪೂಜಾ, ಮೃತ್ಯುಂಜಯ ಜಪ ಹಾಗೂ ಓಂಕಾರೇಶ್ವರ ಪೂಜೆ ನೆರವೇರಿಸಲಾಯಿತು.
ಪೂಜಾ ಕಾರ್ಯಕ್ರಮವನ್ನು ಕರಬಂಟನಾಳ ಶ್ರೀ ಶಿವಕುಮಾರ ಸ್ವಾಮಿ, ವೀರಭದ್ರಶಾಸ್ತ್ರಿ ಹಾಗೂ ಪ್ರಜ್ವಲ್ ಶಾಸ್ತ್ರಿ ನೆರವೇರಿಸಿದರು. ಗೋವಿಂದ ಕಾರಜೋಳರ ಪುತ್ರ ಗೋಪಾಲ ಕಾರಜೋಳ ಕೋವಿಡ್ ಸಂಕಷ್ಟದಲ್ಲಿದ್ದು, ಇವರು ಶೀಘ್ರ ಗುಣಮುಖರಾಗಲೆಂದು ಶ್ರೀಗಳಾದ ಮಲ್ಲಿಕಾರ್ಜುನ ದೇವರು ವಿಶೇಷ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ