ಗಲ್ಲು ಶಿಕ್ಷೆಯಿಂದ ಕುಲಭೂಷಣ್‌ ಜಾಧವ್‌ ಪಾರು?

ಕಾನೂನು ಮತ್ತು ನ್ಯಾಯಕ್ಕೆ ಸಂಬಂಧಿಸಿದ ರಾಷ್ಟ್ರೀಯ ಅಸೆಂಬ್ಲಿಯ ಸ್ಥಾಯಿ ಸಮಿತಿ ಇದಕ್ಕೆ ಒಪ್ಪಿಗೆ ನೀಡಿದೆ.

Team Udayavani, Oct 23, 2020, 10:25 AM IST

ಗಲ್ಲು ಶಿಕ್ಷೆಯಿಂದ ಕುಲಭೂಷಣ್‌ ಜಾಧವ್‌ ಪಾರು

ಇಸ್ಲಾಮಾಬಾದ್‌: ಪಾಕ್‌ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆ ಮಾಜಿ ಅಧಿಕಾರಿ ಕುಲಭೂಷಣ್‌ ಜಾಧವ್‌ ಅವರು ಮರಣದಂಡನೆಯಿಂದ ಪಾರಾಗುವ ನಿರೀಕ್ಷೆ ಮೂಡಿದೆ.

ಜಾಧವ್‌ ಗೆ ಗಲ್ಲುಶಿಕ್ಷೆ ನೀಡಿ ಹೊರಡಿಸಲಾದ ತೀರ್ಪಿನ ಮರುಪರಿಶೀಲನೆ ನಡೆಸುವ ಕುರಿತು ಪಾಕ್‌ ಸರ್ಕಾರದ ವಿಧೇಯಕಕ್ಕೆ ಅಲ್ಲಿನ ಸಂಸದೀಯ ಸಮಿತಿಯು ಒಪ್ಪಿಗೆ ಸೂಚಿಸಿದೆ. ಅಂತಾರಾಷ್ಟ್ರೀಯ ನ್ಯಾಯಾಲಯದ ನಿರ್ದೇಶನದ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ.

ಇಂಟರ್‌ನ್ಯಾಷನಲ್‌ ಕೋರ್ಟ್‌ ಆಫ್ ಜಸ್ಟಿಸ್ ‌(ಮರುಪರಿಶೀಲನೆ) ಸುಗ್ರೀವಾಜ್ಞೆ ಎಂಬ ಕರಡು ವಿಧೇಯಕ ಕುರಿತು ಸುದೀರ್ಘ‌ ಚರ್ಚೆ ನಡೆಸಿ, ಕೊನೆಗೆ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕಾನೂನು ಮತ್ತು ನ್ಯಾಯಕ್ಕೆ ಸಂಬಂಧಿಸಿದ ರಾಷ್ಟ್ರೀಯ ಅಸೆಂಬ್ಲಿಯ ಸ್ಥಾಯಿ ಸಮಿತಿ ಇದಕ್ಕೆ ಒಪ್ಪಿಗೆ ನೀಡಿದೆ.

ಭಾರತ ಗಡಿ ತೆರೆದರೂ, ನೇಪಾಳ ಮೀನಮೇಷ
ಚೀನಾದ ಕೈಗೊಂಬೆ ನೇಪಾಳ ಮತ್ತೆ ಭಾರತ ವಿರುದ್ಧ ಉದ್ಧಟತನ ಮುಂದುವರಿಸಿದೆ. ಕೊರೊನಾ ಭೀತಿ ಕಾರಣಕ್ಕೆ 7 ತಿಂಗಳಿಂದ ಮುಚ್ಚಿದ್ದ ಗಡಿಯನ್ನು ಭಾರತ ತೆರೆದಿದ್ದರೂ, ನೇಪಾಳ ಮಾತ್ರ ತೆರೆಯದೆ ಸೊಕ್ಕು ತೋರಿದೆ. ಭಾರತವನ್ನು ಮತ್ತೆ ಹಳದಿಗಣ್ಣಿನಿಂದ ನೋಡುತ್ತಿರುವ ನೇಪಾಳ, ಗಡಿಪ್ರದೇಶದಲ್ಲಿ ಅಪಾರ ಸಂಖ್ಯೆಯಲ್ಲಿ ಪೊಲೀಸರನ್ನು ನಿಲ್ಲಿಸಿದೆ.

ಭಾರತದಿಂದ ಬರುವ ಪ್ರತಿಯೊಬ್ಬರನ್ನೂ ಗಡಿಯಲ್ಲಿ ತಡೆಯಲು ಪೊಲೀಸರಿಗೆ ಓಲಿ ಸರ್ಕಾರ ಸೂಚಿಸಿದೆ. ಈ ಮೂಲಕ ನೇಪಾಳ, “ಭಾರತದೊಂದಿಗೆ ಸಂಬಂಧ
ಮರು ಕಟ್ಟಲು ಕಠ್ಮಂಡುವಿಗೆ ವಿಶ್ವಾಸವಿಲ್ಲ’ ಎನ್ನುವ ಸಂದೇಶ ರವಾನಿಸಿದೆ. ಭಾರತ- ನೇಪಾಳ ಗಡಿ ಮಾರ್ಚ್‌ 23ರಂದು ಮುಚ್ಚಲಾಗಿತ್ತು. ಇದರಿಂದಾಗಿ ಗಡಿಹಳ್ಳಿಯ ಜನ ಭಾರೀ ತೊಂದರೆ ಅನುಭವಿಸಿದ್ದರು. ಈಗ ಭಾರತದ ನಿರ್ಧಾರ ಗಡಿಜನರಿಗೆ ಖುಷಿ ತಂದಿದ್ದರೂ, ನೇಪಾಳದ ಸಣ್ಣತನ ಆಕ್ರೋಶ ಹುಟ್ಟಿಸಿದೆ. ನವೆಂಬರ್‌ 15ರ ಮಧ್ಯರಾತ್ರಿವರೆಗೆ ಭಾರತದ ಗಡಿ ತೆರೆಯದೇ ಇರಲು ನೇಪಾಳ ನಿರ್ಧರಿಸಿದೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.