ಪಿಲಿಕುಳ : ಹಳೇ ತಲೆಮಾರಿನ 21 ವರ್ಷದ ಹುಲಿ “ವಿಕ್ರಮ್” ಇನ್ನಿಲ್ಲ


Team Udayavani, Oct 26, 2020, 7:50 PM IST

ಪಿಲಿಕುಳ : ಹಳೇ ತಲೆಮಾರಿನ 21 ವರ್ಷದ ಹುಲಿ “ವಿಕ್ರಮ್” ಇನ್ನಿಲ್ಲ

ಮಂಗಳೂರು : ಪಿಲಿಕುಳ ಜೈವಿಕ ಉದ್ಯಾನವನದ ಹಳೇ ತಲೆಮಾರಿನ ಹುಲಿ “ವಿಕ್ರಮ್” ಇಂದು ಮೃತಪಟ್ಟಿದೆ.

2003ರಲ್ಲಿ ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಿಂದ ನಾಲ್ಕು ವರ್ಷದ ಮರಿಯನ್ನು ಪಿಲಿಕುಳ ಜೈವಿಕ ಉದ್ಯಾನವನಕ್ಕೆ ತರಲಾಗಿತ್ತು ಅಂದಿನಿಂದ ಇಂದಿನವರೆಗೆ ಪಿಲಿಕುಳಕ್ಕೆ ಬರುತ್ತಿದ್ದ ಸಂದರ್ಶಕರಿಗೆ ವಿಕ್ರಮ್ ಸುಲಭವಾಗಿ ವೀಕ್ಷಣೆಗೆ ಸಿಗುತ್ತಿತ್ತು ಎನ್ನುತ್ತಾರೆ ಅಧಿಕಾರಿಗಳು.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹುಲಿ ಪಶು ವೈದ್ಯಾಧಿಕಾರಿಗಳ ಚಿಕಿತ್ಸೆಯಲ್ಲಿ ವಿಶ್ರಾಂತಿಯನ್ನು ಪಡೆಯುತಿತ್ತು, ಇತ್ತೀಚಿನ ದಿನಗಳಲ್ಲಿ ದೃಷ್ಟಿಹೀನತೆ, ಸಂದಿವಾತ, ಮೂತ್ರಪಿಂಡಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು ಆದರೆ ಕಳೆದ ಒಂದು ವಾರದಿಂದ ಆಹಾರವನ್ನು ಸೇವಿಸದೆ ಸೋಮವಾರ ಬೆಳಿಗ್ಗೆ ಮೃತಪಟ್ಟಿದೆ.

ವಿಕ್ರಮ್ ಹುಲಿಗೆ ಕದಂಬ, ಕೃಷ್ಣ, ವಿನಯ, ಅಕ್ಷಯ , ಮಂಜು, ಅಮರ್, ಅಕ್ಬರ್,ಅಂತೋನಿ, ಒಲಿವರ್ ಎಂಬ ಹತ್ತು ಮರಿಗಳಿದ್ದು ಅವುಗಳನ್ನು ದೇಶದ ವಿವಿಧ ಮೃಗಾಲಯಗಳಿಗೆ ಕಳುಹಿಸಿಕೊಡಲಾಗಿದೆ.

ಸಾಮಾನ್ಯವಾಗಿ ಹುಲಿಗಳ ಜೀವಿತಾವಧಿ ಮೃಗಾಲಯಗಳಲ್ಲಿ 16 ರಿಂದ 18 ವರ್ಷಗಳು ಇರುತ್ತವೆ ಎನ್ನಲಾಗಿದೆ.

ಟಾಪ್ ನ್ಯೂಸ್

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.