ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಮಸ್ಟರಿಂಗ್ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ


Team Udayavani, Oct 27, 2020, 11:58 AM IST

ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಮಸ್ಟರಿಂಗ್ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯು ನಾಳೆ ಅಕ್ಟೋಬರ್‌ 28 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಕಾರ್ಯ ಜರುಗಿತು.

ಧಾರವಾಡ ತಹಸೀಲ್ದಾರ ಕಚೇರಿ ಆವರಣದ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಅವರು ಮತಗಟ್ಟೆ ತೆರಳುವ ಅಧಿಕಾರಿ, ಸಿಬ್ಬಂದಿಗಳಿಗೆ ಹಸ್ತಾಂತರಿಸಲು ಸಿದ್ಧಪಡಿಸಿರುವ ಚುನಾವಣಾ ಸಾಮಗ್ರಿಗಳು, ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಕ್ಕಾಗಿ ನೀಡಲಾಗಿರುವ ಮಾಸ್ಕ್, ಹ್ಯಾಂಡ್ ಗ್ಲೋಸ್ ಮತ್ತಿತರ ಪರಿಕರಗಳನ್ನು ಪರಿಶೀಲಿಸಿದರು.

ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಧಾರವಾಡ ಜಿಲ್ಲೆಯಲ್ಲಿ – 21549, ಗದಗ- 15978, ಹಾವೇರಿ 23593 ಹಾಗೂ ಉತ್ತರ ಕನ್ನಡ 13148 ಜನ ಮತದಾರರು ಸೇರಿ ಒಟ್ಟು ಕ್ಷೇತ್ರದಲ್ಲಿ 74268 ಮತದಾರರು ಇದ್ದಾರೆ. ಧಾರವಾಡ ಜಿಲ್ಲೆಯ 54 ಮತಗಟ್ಟೆಗಳಲ್ಲಿ ಅಕ್ಟೋಬರ್‌ 28 ರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಟಾಪ್ ನ್ಯೂಸ್

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.