ಬೀದರ್ ಶಾಂತಿಯುತ ಮತದಾನ : ಮಧ್ಯಾಹ್ನ 2ರವರೆಗೆ ಶೇ. 54.16 ರಷ್ಟು ಮತದಾನ ದಾಖಲು
Team Udayavani, Oct 28, 2020, 2:50 PM IST
ಬೀದರ್: ಜಿಲ್ಲೆಯಲ್ಲಿ ಬುಧವಾರ ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತಗೆ ಚುನಾವಣೆ ಶಾಂತಿಯುತವಾಗಿ ನಡೆಯುತ್ತಿದ್ದು, ಮಧ್ಯಾಹ್ನ 2 ರವರೆಗೆ ಶೇ. 54.16 ರಷ್ಟು ಮತದಾನ ದಾಖಲಾಗಿದೆ.
ಬೆಳಗಿನ 8 ಗಂಟೆಗೆ ಮತದಾನ ಆರಂಭಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಮತದಾನ ಬಿರುಸು ಗೊಂಡಿದೆ. ಶಿಕ್ಷಕರು ಮತ್ತು ಪದವೀಧರರು ಮತಗಟ್ಟೆಗೆ ತೆರಳಿ, ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಮತ ಕೇಂದ್ರಗಳ ಹೊರಗೆ ವಿವಿಧ ಪಕ್ಷಗಳ ಏಜೆಂಟರ್ ರು ಪೆಂಡಾಲ್ ಹಾಕಿ ಕುಳಿತಿದ್ದು ಮತದಾರರಿಗೆ ತಮ್ಮ ಅಭ್ಯರ್ಥಿಗಳ ಪರ ಕೊನೆ ಹಂತದ ಮನವೊಲಿಕೆ ಪ್ರಯತ್ನ ಕಂಡುಬಂತು.
ಬೀದರ್ ಜಿಲ್ಲೆಯಲ್ಲಿ ಒಟ್ಟು 4926 ಮತದಾರರಿದ್ದು, ಅದರಲ್ಲಿ ಪುರುಷ ಮತದಾರರು 3433. ಮಹಿಳಾ ಮತದಾರರು 1493 ಸೇರಿದ್ದಾರೆ.
ಇದನ್ನೂ ಓದಿ:ಮಾರುತಿ, ಹ್ಯುಂಡೈ ಮಾರುಕಟ್ಟೆಯ ಚೇತರಿಕೆ; ಟಾಟಾ ಕಾರು ಭರ್ಜರಿ ಬುಕ್ಕಿಂಗ್
ಜಿಲ್ಲೆಯಲ್ಲಿ ಒಟ್ಟು 34 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬೀದರ್ ತಾಲೂಕಿನಲ್ಲಿ 8, ಭಾಲ್ಕಿ ತಾಲೂಕಿನಲ್ಲಿ 7, ಔರಾದ್ ತಾಲೂಕಿನಲ್ಲಿ 6, ಬಸವಕಲ್ಯಾಣದಲ್ಲಿ 6, ಹುಮನಾಬಾದ್ ತಾಲೂಕಿನಲ್ಲಿ 7 ಮತಗಟ್ಟೆಗಳು ಇವೆ. ಒಂದು ಸಾವಿರಕ್ಕಿಂತ ಹೆಚ್ಚಿನ ಮತದಾರರು ಇರುವ ಕಾರಣಕ್ಕೆ ಬೀದರ ತಹಸೀಲ್ ಕಚೇರಿಯಲ್ಲಿ ಒಂದು ಹೆಚ್ಚುವರಿ ಮತಗಟ್ಟೆ- 42 (A) ಸ್ಥಾಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್