ಮೀನುಗಾರಿಕಾ ಹಾರ್ಬರ್‌ ನಿರ್ಮಾಣವನ್ನು ಕೂಡಲೇ ಪೂರ್ತಿಗೊಳಿಸಲು ಬಿಎಂಎಸ್‌ ಒತ್ತಾಯ


Team Udayavani, Oct 28, 2020, 3:40 PM IST

ಮೀನುಗಾರಿಕಾ ಹಾರ್ಬರ್‌ ನಿರ್ಮಾಣವನ್ನು ಕೂಡಲೇ ಪೂರ್ತಿಗೊಳಿಸಲು ಬಿಎಂಎಸ್‌ ಒತ್ತಾಯ

ಕಾಸರಗೋಡು: ಕಾಸರಗೋಡಿನ ಮೀನುಗಾರಿಕಾ ಹಾರ್ಬರ್‌ ನಿರ್ಮಾಣವನ್ನು ಕೂಡಲೇ ಪೂರ್ತಿಗೊಳಿಸಿ ಅದನ್ನು ತೆರೆದುಕೊಡಬೇಕೆಂದು ಒತ್ತಾಯಿಸಿ ಕೇರಳ ಫಿಶರೀಸ್‌ ಸಚಿವರಿಗೆ ಮನವಿ ಸಲ್ಲಿಸುವ ಸಲುವಾಗಿ ಭಾರತೀಯ ಮತ್ಸ್ಯ ಕಾರ್ಮಿಕ ಸಂಘ (ಬಿಎಂಎಸ್‌)ನ ನೇತೃತ್ವದಲ್ಲಿ ಕಾಸರಗೋಡು ಕಸಬಾ ಕಡಪ್ಪುರದಲ್ಲಿ ಮತ್ಸ್ಯ ಕಾರ್ಮಿಕರು ಸಹಿ ಸಂಗ್ರಹ ನಡೆಸಿದರು.

ಕಾಸರಗೋಡಿನಲ್ಲಿ ಮೀನುಗಾರಿಕಾ ಹಾರ್ಬರ್‌ ನಿರ್ಮಿಸುವ ಸಲುವಾಗಿ 2010ರಲ್ಲಿ ಕಾಮಗಾರಿ ಕಾರ್ಯಾರಂಭಗೊಂಡು ಹತ್ತು ವರ್ಷ ಕಳೆದಿದ್ದರೂ ಇದುವರೆಗೆ ಅದು ಪೂರ್ತಿಗೊಂಡಿಲ್ಲ. ಸಾವಿರಾರು ಮಂದಿ ಮತ್ಸ್ಯ ಕಾರ್ಮಿಕರಿಗೆ ಉಪಯುಕ್ತವಾಗಬಹುದಾಗಿದ್ದ ಹಾರ್ಬರ್‌ ಕೆಲವು ಸ್ಥಾಪಿತ ಹಿತಾಸಕ್ತಿಗಳ ನಿಗೂಢ ಕೈವಾಡದಿಂದಾಗಿ ಇಂದು ಕಾಮಗಾರಿ ಪೂರ್ತಿಗೊಳ್ಳದೆ ಕೋಟ್ಯಾಂತರ ರೂಪಾಯಿ ವ್ಯಯಿಸಿ ಪ್ರಾರಂಭಿಸಿದ ಕಾಮಗಾರಿಯು ಅರ್ಧದಲ್ಲಿಯೇ ಸ್ಥಗಿತಗೊಂಡಿದೆ.

2010ರ ನಂತರ ಜಿಲ್ಲೆಯ ಹಲವೆಡೆ ಪ್ರಾರಂಭಿಸಿದ ಹಲವು ಹಾರ್ಬರ್‌ಗಳ ನಿರ್ಮಾಣವು ಈಗಾಗಲೇ ಪೂರ್ತಿಗೊಂಡು ಉದ್ಘಾಟನೆಗೊಂಡಿದೆ. ಕಾಸರಗೋಡು ಕಡಪ್ಪುರದಲ್ಲಿ ಕಾರ್ಯಾವೆಸಗುವ ಸಾವಿರಾರು ಮತ್ಸ್ಯ ಕಾರ್ಮಿಕರು ಜಿಲ್ಲೆಯ ಹೊರಗಡೆ ಹಾಗೂ ಇತರ ರಾಜ್ಯಗಳಿಗೆ ತೆರಳಿ ಮೀನುಗಾರಿಕೆ ನಡೆಸುತ್ತಿದ್ದಾರೆ. ನಿರ್ಮಾಣ ಕಾಮಗಾರಿಯ ಮುಕ್ಕಾಲು ಭಾಗವು ನಡೆದಿದ್ದರೂ ಕಾಮಗಾರಿ ಪೂರ್ತಿಗೊಳಿಸಿ ತೆರೆದು ಕೊಡಲು ಸಾಧ್ಯವಾಗದಿರುವುದು ಅಧಿಕಾರಿಗಳ ಅನಾಸ್ಥೆಯೇ ಕಾರಣವಾಗಿದೆ. ಅದುದರಿಂದ ಇದನ್ನು ಕೂಡಲೇ ಪೂರ್ತಿಗೊಳಿಸಿ ಅದನ್ನು ತೆರೆದು ಕೊಡಬೇಕೆಂದು ಒತ್ತಾಯಿಸಿ ಸಹಿಯನ್ನೊಳಗೊಂಡ ಮನವಿಯನ್ನು ಕೇರಳ ಫಿಶರೀಸ್‌ ಸಚಿವರಿಗೆ ಮನವಿಯನ್ನು ಸಲ್ಲಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಎರಡನೇ ಹಂತದ ಕೋವಿಡ್ ತಡೆಗೆ ಯತ್ನ: ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ

ಕಾರ್ಯಕ್ರಮದಲ್ಲಿ ಭಾರತೀಯ ಮತ್ಸ್ಯ ಕಾರ್ಮಿಕ ಸಂಘ (ಬಿಎಂಎಸ್‌)ನ ಕಾಸರಗೋಡು ಜಿಲ್ಲಾಧ್ಯಕ್ಷ ರಮೇಶ್‌, ಕಸಬ ಕಾರ್ಯದರ್ಶಿ ಆರ್‌.ಶರತ್‌, ಬಿಎಂಎಸ್‌ ಕಾಸರಗೋಡು ಮುನ್ಸಿಪಲ್‌ ಸಮಿತಿ ಅಧ್ಯಕ್ಷ ಬಾಲಕೃಷ್ಣನ್‌ ನೆಲ್ಲಿಕುನ್ನು, ಕಾರ್ಯದರ್ಶಿ ಶಿವನ್‌ ತಾಳಿಪಡ್ದು, ಹರೀಶ್‌ ಕಡಪ್ಪುರ, ಕೆ.ಎ.ಜನಾರ್ದನನ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.