ಮುಂದಿನ ವರ್ಷದ ಅಕ್ಟೋಬರ್‌ಗೆ ಲಸಿಕೆ

ಸೀರಂನ ಪೂನಂವಾಲಾ ಪ್ರತಿಪಾದನೆ

Team Udayavani, Oct 29, 2020, 6:21 AM IST

ಮುಂದಿನ ವರ್ಷದ ಅಕ್ಟೋಬರ್‌ಗೆ ಲಸಿಕೆ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ಲಸಿಕೆ 2021ರ 2 ಅಥವಾ 3ನೇ ತ್ತೈಮಾಸಿಕದಲ್ಲಿ ಸಿಗುವ ಸಾಧ್ಯತೆ ಇದೆ. ಹೀಗೆಂದು ಪುಣೆಯ ಸೀರಂ ಇನ್ಸ್ಟಿಟ್ಯೂಟ್‌ ಆಫ್ ಇಂಡಿಯಾದ ಮುಖ್ಯಸ್ಥ ಅದಾರ್‌ ಪೂನಾವಾಲಾ ಹೇಳಿದ್ದಾರೆ. ವರ್ಷಾಂತ್ಯಕ್ಕೆ ಲಸಿಕೆ ಸಿದ್ಧವಾಗಬಹುದಾದರೂ, 100 ಮಿಲಿಯ ಡೋಸ್‌ಗಳ ಲಸಿಕೆ ಮುಂದಿನ ವರ್ಷದ 2 , 3ನೇ ತ್ತೈಮಾಸಿಕದ ವೇಳೆಗೆ ಲಭ್ಯವಾಗಬಹುದು ಎಂದು ಹೇಳಿದ್ದಾರೆ.

ಆಕ್ಸ್‌ಫ‌ರ್ಡ್‌ ವಿವಿ ಮತ್ತು ಆಸ್ಟ್ರಾಜೆನೆಕಾ ಜಂಟಿಯಾಗಿ ಸಂಶೋಧನೆ ನಡೆಸುತ್ತಿರುವ ಕೊರೊನಾ ಲಸಿಕೆಯಲ್ಲಿ ಭಾರತದಲ್ಲಿ ಉತ್ಪಾದನೆಯ ಹೊಣೆಯನ್ನು ಪುಣೆಯ ಸೀರಂ ಇನ್ಸಿಟ್ಟಿಟ್ಯೂಟ್‌ ಆಫ್ ಇಂಡಿಯಾ ಹೊತ್ತುಕೊಂಡಿದೆ. “ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ ಲಸಿಕೆಯ ಪ್ರಯೋಗಗಳು ನಡೆಯುತ್ತಿವೆ. ಸದ್ಯದ ವರದಿಗಳು ಅದು ಸುರಕ್ಷಿತ ಎಂದು ದೃಢಪಡಿಸಿವೆ. ಬಳಿಕ ಭಾರತ ಸರಕಾರದ ಔಷಧ ಮಹಾನಿಯಂತ್ರಣಾಧಿಕಾರಿಗೆ ತುರ್ತು ಬಳಕೆಗೆ ಅನುಮೋದನೆ ಕೋರಿ ಅರ್ಜಿ ಸಲ್ಲಿಸಬೇಕು. ಡಿಸೆಂಬರ್‌ ಅಂತ್ಯಕ್ಕೆ ಲಸಿಕೆ ಸಿದ್ಧವಾದರೂ, 100 ಮಿಲಿಯ ಡೋಸ್‌ಗಳು 2021ರ 2 ಅಥವಾ 3ನೇ ತ್ತೈಮಾಸಿಕದಲ್ಲಿ ಸಿಗುವ ಸಾಧ್ಯತೆ ಇದೆ’ ಎಂದು ಹೇಳಿದ್ದಾರೆ ಅದಾರ್‌ ಪೂನಾವಾಲಾ.

ಸದ್ಯ ಹೇಳಲಾಗದು: ಎರಡು ಡೋಸ್‌ಗಳ ನಡುವೆ 28 ದಿನಗಳ ಅವಧಿ ಬೇಕು ಎಂದು ಹೇಳಿರುವ ಅವರು, ಅದರ ಬೆಲೆಯ ಬಗ್ಗೆ ಸದ್ಯ ನಿರ್ಧರಿಸಲಾಗದು ಎಂದರು ಪೂನಾವಾಲಾ. ಈ ಬಗ್ಗೆ ಇನ್ನೂ ಸರಕಾರದ ಜತೆಗೆ ಮಾತುಕತೆಗಳು ನಡೆಯುತ್ತಿವೆ ಎಂದಿದ್ದಾರೆ.

ವಿಶ್ವದಲ್ಲಿಯೇ ಕನಿಷ್ಠ: ದೇಶದಲ್ಲಿ ಸೋಂಕು ಪತ್ತೆ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಪ್ರತಿ ಹತ್ತು ಲಕ್ಷ ಜನಸಂಖ್ಯೆಗೆ ದೃಢಪಡುವ ಪ್ರಕರಣಗಳ ಸಂಖ್ಯೆ ಕಡಿಮೆ. ಅಮೆರಿಕ, ಬ್ರೆಜಿಲ್‌, ಫ್ರಾನ್ಸ್‌, ಯು.ಕೆ. ರಷ್ಯಾ, ದಕ್ಷಿಣ ಆಫ್ರಿಕಾಗಳಲ್ಲಿ ಈ ಅಂಶ ಹೆಚ್ಚು ಎಂದು ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ತಿಳಿಸಿದೆ.

45 ಸಾವಿರಕ್ಕಿಂತ ಕಡಿಮೆ: ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಬುಧವಾರ ಬೆಳಗ್ಗೆ 8 ಗಂಟೆ ವರೆಗಿನ ಅವಧಿಯಲ್ಲಿ 43, 893 ಕೇಸುಗಳು ದೃಢಪಟ್ಟಿವೆ ಮತ್ತು 508 ಮಂದಿ ಅಸುನೀಗಿದ್ದಾರೆ. ದೇಶದಲ್ಲಿ ಮತ್ತೂಮ್ಮೆ 45 ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ದೃಢಗೊಂಡಿರುವುದು ಗಮನಾರ್ಹ. ಸೋಂಕಿನಿಂದಾಗಿ ಭಾರತದಲ್ಲಿ 1,20, 010 ಮಂದಿ ಅಸುನೀಗಿದ್ದಾರೆ. ದೇಶದ ಗುಣಪ್ರಮಾಣ ಶೇ.90.85 ಆಗಿದೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.