ನಮ್ಮ ಬೆವರಿನ ಪಾಲು ಕೇಳುತ್ತಿದ್ದೇವೆ, ಮೀಸಲಾತಿ ಕೊಡಿ! ಪಂಚಮಸಾಲಿ ಪೀಠದ ಸ್ವಾಮೀಜಿ


Team Udayavani, Oct 29, 2020, 1:20 PM IST

ನಮ್ಮ ಬೆವರಿನ ಪಾಲು ಕೇಳುತ್ತಿದ್ದೇವೆ, ಮೀಸಲಾತಿ ಕೊಡಿ! ಪಂಚಮಸಾಲಿ ಪೀಠದ ಸ್ವಾಮೀಜಿ

ಬೆಳಗಾವಿ: ಕೃಷಿಯನ್ನಷ್ಟೇ ನಂಬಿ ಕುಳಿತರೆ ಮುಂದೆ ಬದಲಾಗಲ್ಲ. ಹೀಗಾಗಿ ಮೀಸಲಾತಿ ಅಗತ್ಯ. ನಾವು ನಮ್ಮ ಬೆವರಿನ ಪಾಲನ್ನು ಕೇಳುತ್ತಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ
ಹೇಳಿದರು.

ನಗರದಲ್ಲಿ ಬುಧವಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಆಗ್ರಹಿಸಿ ತಮ್ಮ ನೇತೃತ್ವದಲ್ಲಿ ನಡೆದ ಉಪವಾಸ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು. ಮೀಸಲಾತಿಗಾಗಿ 20 ವರ್ಷಗಳಿಂದ ಹೋರಾಟ ಮಾಡುತ್ತಲೇ ಬಂದಿದ್ದೇವೆ.
ಸಹೋದರ ಸಮಾಜಗಳು ಸಂಘಟಿತರಾಗಿ ಸಾಮಾಜಿಕ ನ್ಯಾಯ ಪಡೆದಿವೆ. ನಮ್ಮ ಸಮಾಜ ಒಂದೇ ಬೆಳೆಯಬೇಕು ಎಂದು ಬಯಸಿದವರಲ್ಲ. ಆದರೆ ಇತರೆ ಸಮಾಜದವರು ಸರ್ಕಾರದ ಮೇಲೆ ಒತ್ತಡ ಹಾಕಿ ಮೀಸಲಾತಿ ಪಡೆದಿದ್ದರಿಂದ ನಾವೂ
ಹೋರಾಟಕ್ಕೆ ಇಳಿದಿದ್ದೇವೆ ಎಂದರು.

ಡಾ| ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಮೀಸಲಾತಿ ಅವಕಾಶ ಕಲ್ಪಿಸಿದ್ದಾರೆ. ಶಾಂತಿಯುತ ಮಾರ್ಗದಲ್ಲಿ ಹಕ್ಕು
ಪಡೆದುಕೊಳ್ಳಬೇಕಿದೆ. ದೇಶದ ಪ್ರಗತಿಗಾಗಿ ಪಂಚಮಸಾಲಿ ಸಮುದಾಯದ ಕೊಡುಗೆ ಅಪಾರವಾಗಿದೆ. ಹೀಗಾಗಿ ಸಮಾಜದ ಪ್ರಗತಿಗೆ ಸರ್ಕಾರಗಳು ಮೀಸಲಾತಿ ಕಲ್ಪಿಸುವ ಕೆಲಸ ಮಾಡಬೇಕು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕುಲಶಾಸ್ತ್ರಿಯ ಅಧ್ಯಯನಕ್ಕೆ ನಮ್ಮ ಸಮಾಜವನ್ನೂ ಪರಿಗಣಿಸುತ್ತಾರೆಂಬ ವಿಶ್ವಾಸ ನಮಗಿದೆ. ನಮ್ಮ ಸಮಾಜದವರೇ ಆದ ಬಿಎಸ್‌ವೈ ನಮ್ಮ ಬೇಡಿಕೆಗೆ ಸ್ಪಂದಿಸಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ :ಸಾಹಿತಿ ಕಲ್ಯಾಣ್ ದಾಂಪತ್ಯ ಕಲಹಕ್ಕೆ ಕಾರಣವಾಗಿದ್ದ ಗಂಗಾ ಕುಲಕರ್ಣಿ ವಿಷಸೇವಿಸಿ ಆತ್ಮಹತ್ಯೆ

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಉಪಸಭಾಪತಿ ಆನಂದ ಮಾಮನಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್‌ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕರಾದ ಲಕ್ಷ್ಮೀ ಹೆಬ್ಟಾಳಕರ, ಮಹಾಂತೇಶ ದೊಡಗೌಡರ, ಮುರುಗೇಶ ನಿರಾಣಿ, ವಿನಯ ಕುಲಕರ್ಣಿ, ಜಿಪಂ ಸದಸ್ಯೆ ರೋಹಿಣಿ ಪಾಟೀಲ,
ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಕಾಂಗ್ರೆಸ್‌ ಮುಖಂಡ ಚನ್ನರಾಜ ಹಟ್ಟಿಹೊಳಿ, ನಂದಿಹಳ್ಳಿ ಹಾಲಪ್ಪ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.