ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್


Team Udayavani, Oct 29, 2020, 4:28 PM IST

ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್

ಚಿಕ್ಕಮಗಳೂರು: ಜನರಿಗೆ ಬಿಜೆಪಿ ಸರ್ಕಾರದ ಮೇಲೆ ವಿಶ್ವಾಸ ಬಂದಿದೆ, ಚುನಾವಣೆಗೂ ಮುನ್ನವೇ ಬಿಜೆಪಿ ಮೊದಲ ಸ್ಥಾನಲ್ಲಿದೆ. ವಿಧಾನಸಭೆಯಲ್ಲಿ ನಮಗೆ 117 ಸ್ಥಾನವಿದೆ, ನಮಗೆ ಒಳಒಪ್ಪಂದ ಅವಶ್ಯಕತೆ ಇಲ್ಲ. ಒಳಒಪ್ಪಂದ ಮಾಡಿದರೆ ನಾವು ಗಟ್ಟಿಯಾಗಲ್ಲ, ರಾಷ್ಟ್ರೀಯ ಪಕ್ಷವೊಂದು ಯಾಕೆ ಒಳಒಪ್ಪಂದ ಮಾಡುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಆರ್.ಆರ್.ನಗರ ಮತ್ತು ಶಿರಾ  ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲುತ್ತದೆ. ಎರಡೂ ಕಡೆಯೂ ಕಾಂಗ್ರೆಸ್ ನಮಗೆ ಪ್ರಬಲ ಸ್ಪರ್ಧಿ, ಜೆಡಿಎಸ್ ಗೆ ಮೂರನೇ ಸ್ಥಾನ. ಆರ್.ಆರ್.ನಗರ 50 ಸಾವಿರ, ಶಿರಾ 15-20 ಸಾವಿರಕ್ಕೂ ಅಧಿಕ ಮತಗಳ ಅಂತರದ ಗೆಲುವಾಗುತ್ತದೆ ಎಂದರು.

ಇದನ್ನೂ ಓದಿ:ಕಾಂಗ್ರೆಸ್ ನಲ್ಲಿದ್ದರೆ ಸಂಭಾವಿತ, ಪಾರ್ಟಿ ಬಿಟ್ರೆ ಕ್ರಿಮಿನಲ್ ಆಗ್ತಾರಾ? ಸಿ.ಟಿ.ರವಿ ಕಿಡಿ

ಎರಡೂ ಕ್ಷೇತ್ರದ ಮತದಾರರು ಕಾಂಗ್ರೆಸ್-ಜೆಡಿಎಸ್ ವಿರುದ್ಧ ಆಕ್ರೋಶಗೊಂಡಿದ್ದಾರೆ. ಶಿರಾದಲ್ಲಿ ಹತ್ತಾರು ವರ್ಷಗಳಿಂದ ಕಾಂಗ್ರೆಸ್-ಜೆಡಿಎಸ್ ಗೆಲ್ಲಿಸಿದ್ದೇವೆ. ಜಯಚಂದ್ರ ಎರಡು ಬಾರಿ ಗೆದ್ದರೂ ಕ್ಷೇತ್ರಕ್ಕೆ ಏನೂ ಮಾಡಿಲ್ಲ, ಆಶ್ವಾಸನೆಗಳನ್ನೂ ಈಡೇರಿಸಿಲ್ಲ. ಕುಮಾರಸ್ವಾಮಿ ಸರ್ಕಾರವಿದ್ದಾಗಲೂ ಕ್ಷೇತ್ರಕ್ಕೆ ಏನೂ ಕೊಡುಗೆ ಕೊಟ್ಟಿಲ್ಲ. ಯಡಿಯೂರಪ್ಪ ಸಮಸ್ಯೆಗಳಿಗೆ ಉತ್ತರಿಸಿದ್ದಾರೆ, ಕಾಡುಗೊಲ್ಲರ ಅಭಿವೃದ್ಧಿ ನಿಗಮ ಮಾಡಿರುವುದು. ಹೀಗಾಗಿ ಜನರಿಗೆ ನಮ್ಮ ಮೇಲೆ ವಿಶ್ವಾಸ ಬಂದಿದೆ ಎಂದರು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.