ಆಂಧ್ರದಲ್ಲಿ ನ.2ರಿಂದ ಶಾಲೆ ಪುನಾರಂಭ ; ಅರ್ಧ ದಿನ ಮಾತ್ರ ಕ್ಲಾಸ್‌ ನಡೆಸಲು ಸೂಚನೆ


Team Udayavani, Oct 30, 2020, 5:55 AM IST

ಆಂಧ್ರದಲ್ಲಿ ನ.2ರಿಂದ ಶಾಲೆ ಪುನಾರಂಭ ; ಅರ್ಧ ದಿನ ಮಾತ್ರ ಕ್ಲಾಸ್‌ ನಡೆಸಲು ಸೂಚನೆ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ/ವಿಶಾಖಪಟ್ಟಣ: ಕೋವಿಡ್ ಸೋಂಕಿನ ನಡುವೆಯೇ ಆಂಧ್ರಪ್ರದೇಶದಲ್ಲಿ ನ.2ರಿಂದ ಶಾಲೆ, ಕಾಲೇಜುಗಳು ಶುರುವಾಗಲಿವೆ. ಆದರೆ ಅರ್ಧ ದಿನ ಮಾತ್ರ ತರಗತಿ ನಡೆಸಲು ಅನುಮತಿ ನೀಡಲಾಗಿದೆ. 9,10, 11,12ನೇ ತರಗತಿಗಳಿಗೆ ನ.2ರಿಂದ, 6,7,8ನೇ ತರಗತಿಗಳಿಗೆ ನ.23ರಿಂದ ಶುರುವಾಗಲಿದೆ. ದಿನ ಬಿಟ್ಟು ದಿನ ಅರ್ಧ ದಿನ ಮಾತ್ರ ತರಗತಿ ನಡೆಸಬೇಕು ಎಂದು ಆಂಧ್ರಪ್ರದೇಶ ಸರಕಾರ ಸುತ್ತೋಲೆ ಯಲ್ಲಿ ತಿಳಿಸಿದೆ. ಕೇಂದ್ರ ಗೃಹ ಸಚಿವಾ ಲಯ ಶಾಲೆ ಪುನಾರಂಭಕ್ಕೆ ಹೊಸ ನಿಯಮ ಬಿಡುಗಡೆ ಮಾಡಿದ ಬೆನ್ನಲ್ಲೇ ಈ ಸುತ್ತೋಲೆ ಹೊರಡಿಸಲಾಗಿದೆ.

ಪ್ರಕರಣ ಮತ್ತೆ ಹೆಚ್ಚಳ: ದೇಶದಲ್ಲಿ ಬುಧವಾರದಿಂದ ಗುರುವಾರದ ಅವಧಿಯಲ್ಲಿ 49, 881 ಸೋಂಕಿನ ಪ್ರಕರಣಗಳು ದೃಢಪಟ್ಟು 517 ಮಂದಿ ಅಸುನೀಗಿದ್ದಾರೆ. ಚೇತರಿಕೆ ಪ್ರಮಾಣ ಶೇ.90.99ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಖಾತೆ ತಿಳಿಸಿದೆ. ಅ.28ರ ವರೆಗೆ 10, 65, 63, 440 ಪರೀಕ್ಷೆ ನಡೆಸಲಾ ಗಿದೆ ಎಂದು ಐಸಿಎಂಆರ್‌ ತಿಳಿಸಿದೆ.

3ನೇ ಅಲೆ?: ದಿಲ್ಲಿ ಸರಕಾರ‌ ಸೋಂಕು ಪತ್ತೆ ಮಾಡುವ ಕ್ರಮಗಳನ್ನು ಬದಲು ಮಾಡಿದೆ ಎಂದಿದ್ದಾರೆ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌. ರಾಜ್ಯದಲ್ಲಿ 3ನೇ ಹಂತದ ಸೋಂಕಿನ ಅಲೆ ಶುರುವಾಗಿದೆಯೋ ಇಲ್ಲವೋ ಎನ್ನುವುದನ್ನು ಈಗಲೇ ಹೇಳ ಲಾಗದು ಎಂದಿದ್ದಾರೆ. 24 ಗಂಟೆಗಳ ಅವಧಿಯಲ್ಲಿ ದಿಲ್ಲಿಯಲ್ಲಿ 5, 600 ಪ್ರಕರಣ ಪತ್ತೆಯಾಗಿ ರುವ ಹಿನ್ನೆಲೆಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೆಚ್ಚು ಪರೀಕ್ಷೆ ನಡೆಸಿ: ಮುಂಬರುವ ಹಬ್ಬ ಗಳ ಸಂದರ್ಭದಲ್ಲಿ ಹೆಚ್ಚಿನ ರೀತಿಯಲ್ಲಿ ಸೋಂಕು ಪತ್ತೆ, ಚಿಕಿತ್ಸೆ, ನಿಗಾ ವ್ಯವಸ್ಥೆ ಮತ್ತಷ್ಟು ಬಲಪಡಿಸಬೇಕು ಎಂದು ದಿಲ್ಲಿ, ಕೇರಳ ಮತ್ತು ಪಶ್ಚಿಮ ಬಂಗಾಳ ಗಳಿಗೆ ಕೇಂದ್ರ ಸರಕಾರ‌ ಸೂಚಿಸಿದೆ.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.