ಅಣೆಕಟ್ಟು ನಿರ್ವಹಣೆಗೆ 10 ಸಾವಿರ ಕೋಟಿ


Team Udayavani, Oct 30, 2020, 12:36 AM IST

ಅಣೆಕಟ್ಟು ನಿರ್ವಹಣೆಗೆ 10 ಸಾವಿರ ಕೋಟಿ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಹತ್ತೂಂಬತ್ತು ರಾಜ್ಯಗಳಲ್ಲಿರುವ 736 ಅಣೆಕಟ್ಟುಗಳನ್ನು ಮುಂದಿನ ಹತ್ತು ವರ್ಷಗಳ ಕಾಲ ನಿರ್ವಹಿಸಲು 10, 211 ಕೋಟಿ ರೂ.ಗಳ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ನವ ದಿಲ್ಲಿಯಲ್ಲಿ ಗುರುವಾರ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಜಲಶಕ್ತಿ ಖಾತೆ ಸಚಿವ ಗಜೇಂದ್ರ ಸಿಂಗ್‌ ಚೌಹಾಣ್‌ ಈ ಮಾಹಿತಿ ನೀಡಿದ್ದಾರೆ. ಎರಡು ಹಂತಗಳಲ್ಲಿ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ಹೇಳಿದ ಚೌಹಣ್‌ ಮೊದಲ ಆರು ವರ್ಷಗಳು ಅಂದರೆ ಎಪ್ರಿಲ್‌ 2021ರಿಂದ ಮಾರ್ಚ್‌ 2031ರ ವರೆಗೆ ಎಂದರು.

ಮೊದಲ ಹಂತದ ಯೋಜನೆ 2012ರಲ್ಲಿ ಶುರುವಾಗಿ ಹಾಲಿ ವರ್ಷ ಮುಕ್ತಾಯ ಗೊಂಡಿದೆ. ಈ ಅವಧಿಯಲ್ಲಿ ಏಳು ರಾಜ್ಯ ಗಳ 223 ಅಣೆಕಟ್ಟುಗಳ ನಿರ್ವಹಣೆ ಮತ್ತು ಇತರ ಕಾಪಿಡುವಿಕೆ ಕ್ರಮ ಕೈಗೊಳ್ಳಲಾಗಿತ್ತು ಎಂದು ಹೇಳಿದ್ದಾರೆ.

ಯೋಜನೆಯ ಒಟ್ಟು ಮೊತ್ತದ ಶೇ. 80ರಷ್ಟು ಮೊತ್ತವನ್ನು ವಿಶ್ವಬ್ಯಾಂಕ್‌, ಉಳಿದ ಶೇ.20ರಷ್ಟು ಮೊತ್ತವನ್ನು ಮತ್ತೂಂದು ಸಂಸ್ಥೆ ಭರಿಸಲಿದೆ. 7 ಸಾವಿರ ಕೋಟಿ ಮೊತ್ತ ವನ್ನು ವಿಶ್ವಬ್ಯಾಂಕ್‌ ಮತ್ತು ಉಳಿದ 3, 211 ಕೋಟಿ ರೂ. ಮೊತ್ತವನ್ನು ಯೋಜನೆ ಜಾರಿ ಸಂಸ್ಥೆ ಗಳು ಭರಿಸಲಿವೆ ಎಂದರು ಚೌಹಾಣ್‌. ಇದರ ಜತೆಗೆ ಒಟ್ಟು ಯೋಜನೆಯ ಮೊತ್ತದ ಪೈಕಿ ಶೇ.4ನ್ನು ಪ್ರವಾಸೋದ್ಯಮ ಅಭಿವೃದ್ಧಿ ಚಟುವಟಿಕೆಗಳಿಗೆ ಬಳಸುವ ಬಗ್ಗೆಯೂ ಪ್ರಧಾನಿ ಸಮ್ಮತಿ ಸೂಚಿಸಿದರು. ದೇಶದಲ್ಲಿ 5, 334 ದೊಡ್ಡ ಅಣೆಕಟ್ಟುಗಳಿವೆ. 411 ಅಣೆಕಟ್ಟುಗಳು ನಿರ್ಮಾಣ ಹಂತದಲ್ಲಿವೆ.

ಇಥೆನಾಲ್‌ ದರ ಹೆಚ್ಚಳ: ಮತ್ತೂಂದು ಮಹತ್ವದ ನಿರ್ಣಯದಲ್ಲಿ ಆರ್ಥಿಕ ವ್ಯವ ಹಾರಗಳಿಗಾಗಿನ ಕೇಂದ್ರ ಸಂಪುಟ ಸಮಿತಿ ಇಥೆ  ನಾಲ್‌ ದರವನ್ನು ಪ್ರತಿ ಲೀಟರ್‌ಗೆ 3.34ಕ್ಕೆ ಹೆಚ್ಚಿಸಲು ಅನುಮತಿ ನೀಡಿದೆ. ಕಬ್ಬಿನ ಹಾಲಿನಿಂದ ತೆಗೆಯುವ ಪ್ರತಿ ಲೀಟರ್‌ ಇಥೆನಾಲ್‌ಗೆ ಸದ್ಯ 59.27 ರೂ. ಇದೆ. ದರ ಹೆಚ್ಚಳದ ಬಳಿಕ 62.65 ರೂ.ಗೆ ಆಗಲಿದೆ. ಡಿಸೆಂಬರ್‌ನಿಂದ ಹೊರ ದರ ಜಾರಿಗೆ ಬರಲಿದೆ. ಮೊಲೇಸಸ್‌ನಿಂದ ಪಡೆಯಲಾಗುವ ಇಥೆನಾಲ್‌ ದರವನ್ನು ಹಾಲಿ 43. 75 ರೂ.ಗಳಿಂದ 45.69ಕ್ಕೆ ಪರಿಷ್ಕರಿಸಲಾಗಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.