ಬಾಂಬೆ ಗುಂಡಾಗಿರಿ ಸಾಬೀತಾದರೆ ರಾಜಕೀಯ ನಿವೃತ್ತಿ: ಶಾಸಕ ಪರಣ್ಣ ಮುನವಳ್ಳಿ


Team Udayavani, Oct 31, 2020, 2:10 PM IST

ಬಾಂಬೆ ಗುಂಡಾಗಿರಿ ಸಾಬೀತಾದರೆ ರಾಜಕೀಯ ನಿವೃತ್ತಿ: ಶಾಸಕ ಪರಣ್ಣ ಮುನವಳ್ಳಿ

ಗಂಗಾವತಿ: ಕಾಂಗ್ರೆಸ್ ನಗರಸಭೆ ಸದಸ್ಯನ ಅಪಹರಣದ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಮನೋಹರಸ್ವಾಮಿ ಹಿರೇಮಠ ಅಪಹರಣಕ್ಕೆ ಬಿಜೆಪಿಯವರು ಬಾಂಬೆಯಿಂದ ಗುಂಡಾಗಳನ್ನು ಕರೆಸಿದ್ದಾರೆ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಶಿವರಾಜ್ ಎಸ್ ತಂಗಡಗಿ ಹೇಳಿರುವುದು ಬಾಲಿಶತನವಾಗಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ಸಾರಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋತ ನಂತರ ಅನ್ಸಾರಿ ಗೆ ಈಗ ಎಚ್ಚರವಾಗಿದೆ. ನಗರಸಭೆಯಲ್ಲಿ ಪಕ್ಷೇತರ ಮತ್ತು ಜೆಡಿಎಸ್ ಸದಸ್ಯರ ಸಹಕಾರದಲ್ಲಿ ಆಡಳಿತ ಬಿಜೆಪಿಗೆ ದೊರಕಲಿದೆ. ಮಾಜಿ‌ ಸಚಿವರು ಮಾಡಿರುವ ಎಲ್ಲಾ ಆರೋಪಗಳು ಸುಳ್ಳು. ಇಕ್ಬಾಲ್ ಅನ್ಸಾರಿ ಶಾಸಕರಾಗಿದ್ದ ಅವಧಿಯಲ್ಲಿ ವ್ಯಾಪಕ ಭ್ರಷ್ಠಾಚಾರ ನಡೆದಿದೆ.‌ ಸ್ವಾರ್ಥ ಜಾತಿ ರಾಜಕೀಯ ಹೆಚ್ಚಾಗಿತ್ತು ಇದಕ್ಕೆ ಕ್ಷೇತ್ರದ ಜನರು ಅನ್ಸಾರಿ ಗೆ ಬುದ್ದಿ ಕಲಿಸಿದರೂ ಬುದ್ದಿ ಬಂದಿಲ್ಲ ಎಂದರು.

ಯಾರೇ ತಪ್ಪು ಮಾಡಿದರೂ ಪೊಲೀಸ್‌ ಇಲಾಖೆ ಸೂಕ್ತ ಶಿಕ್ಷೆ ನೀಡಲಿದೆ. ಸಿಎಂ ಹಾಗೂ ಗೃಹ ಸಚಿವರ ಮೇಲೆ ಒತ್ತಡ ಹೇರಿ ಅಪಹರಣ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ನಡೆದಿದೆ ಎಂದು ಅನ್ಸಾರಿ ಹೇಳಿಕೆ ನೀಡಿದ್ದು ಸರಿಯಲ್ಲ ಕಾನೂನು ಎಲ್ಲರಿಗೂ ಒಂದೇ ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲಿದೆ ಎಂದರು.

ಇದನ್ನೂ ಓದಿ:ನೀವು ಸರಿಯಿದ್ದರೆ ಈ ಪರಿಸ್ಥಿತಿ ಯಾಕೆ ಬರುತ್ತಿತ್ತು? ಕಾಂಗ್ರೆಸ್ ವಿರುದ್ಧ ಮುನಿರತ್ನ ಕಿಡಿ

ಇನ್ನೂ ಕಾಂಗ್ರೆಸ್ ಕಡೆ ಹೋಗಿರುವ ಬಿಜೆಪಿಯ ಸುಧಾ ಸೋಮನಾಥ ಕಾಂಗ್ರೆಸ್ ನಿಂದ ಹೊರಬರಬೇಕು. ಸೂಕ್ತ ಸ್ಥಾನಮಾನ ಕೊಡಲಾಗುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಜಿ.ವೀರಪ್ಪ ಯಮನೂರ ಚೌಡ್ಕಿ, ಎ.ವೆಂಕಟೇಶ್, ಉಮೇಶ ಸಿಂಗನಾಳ,ಪುಷ್ಪಾಂಜಲಿ ಗುನ್ನಾಳ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.