ಕೊಲ್ಹಾಪುರ ಏರ್‌ಪೋರ್ಟ್‌ ವಿಸ್ತರಣೆಗೆ 10 ಕೋಟಿ ರೂ. ಅನುದಾನ


Team Udayavani, Oct 31, 2020, 6:54 PM IST

ಕೊಲ್ಹಾಪುರ ಏರ್‌ಪೋರ್ಟ್‌ ವಿಸ್ತರಣೆಗೆ 10 ಕೋಟಿ ರೂ. ಅನುದಾನ

ಕೊಲ್ಹಾಪುರ: ಇಲ್ಲಿನ ವಿಮಾನ ನಿಲ್ದಾಣವನ್ನು ವಿಸ್ತರಿಸುವ ಸಲುವಾಗಿ 64 ಎಕರೆ ಭೂಪ್ರದೇಶ ಸ್ವಾಧೀನಕ್ಕೆ ರಾಜ್ಯ ಸರ್ಕಾರ 10 ಕೋಟಿ ರೂ. ಅನುದಾನ ನೀಡಲು ಒಪ್ಪಿಗೆ ನೀಡಿದೆ.

ಈ ಮೂಲಕ ಒಟ್ಟಾರೆ 700 ಎಕರೆ ಜಮೀನು ವಿಮಾನ ನಿಲ್ದಾಣದ ಪಾಲಾಗಿದ್ದು, ವಿಮಾನ ನಿಲ್ದಾಣ ಪ್ರಾಧಿಕಾರ ಏರ್‌ಸ್ಟ್ರಿಪ್‌ ಸೇರಿದಂತೆ ಹಲವು ಕಟ್ಟಡಗಳ ನಿರ್ಮಾಣ ಕಾರ್ಯ ಆರಂಭಿಸಲಿದೆ.

ಈ ಕುರಿತು ಮಾತನಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಸಾತೇಜ್‌ ಪಟೇಲ್‌, “ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಹಣ ವರ್ಗಾಯಿಸಲು ಆದೇಶ ನೀಡಲಾಗಿದೆ. ಏರ್‌ಪೋರ್ಟ್‌ಗೆ ಇನ್ನಷ್ಟು ಭೂಪ್ರದೇಶ ಸ್ವಾಧೀನದ ಅಗತ್ಯವಿದೆ. ಅಗತ್ಯವಿರುವಷ್ಟು ಭೂಮಿ ಸಿಕ್ಕರೆ ಏರ್‌ಸ್ಟ್ರಿಪ್‌ ಸೇರಿದಂತೆ, ನೈಟ್‌ ಲ್ಯಾಂಡಿಂಗ್‌ ವ್ಯವಸ್ಥೆಯೂ ಪೂರ್ಣಗೊಳ್ಳಲಿದೆ. ದೆಹಲಿ, ಅಹ್ಮದಾಬಾದ್‌, ಗೋವಾದಂತೆ ಇಲ್ಲೂ ವಿಮಾನಯಾನ ಸಂಸ್ಥೆಗಳು ಸಂಚಾರ ಸೇವೆ ಆರಂಭಿಸಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.