ಅಲ್ಪ ತೀವ್ರತೆ ಸೋಂಕಿಗೆ ಆಯುರ್ವೇದ ಪರಿಣಾಮಕಾರಿ

ಕೇವಲ ಆರೇ ದಿನಗಳಲ್ಲಿ "ನೆಗೆಟಿವ್‌' ದೃಢಪಟ್ಟಿದೆ ಎಂದು ಎಐಎಎ ಮುಖವಾಣಿ ವರದಿ ಮಾಡಿದೆ.

Team Udayavani, Nov 2, 2020, 11:22 AM IST

Ayurveda

ನವದೆಹಲಿ: ಸೌಮ್ಯ ಮತ್ತು ಅಲ್ಪ ತೀವ್ರತೆಯ ಕೋವಿಡ್ ಸೋಂಕನ್ನು ನಿಯಂತ್ರಿಸಲು ಆಯುರ್ವೇದ ಪರಿಣಾಮಕಾರಿ ಆಗಬಲ್ಲದು ಎಂದು ಆಯುಷ್‌ ಸಚಿವಾಲಯದ ಅಖಿಲ ಭಾರತ ಆಯುರ್ವೇದ ಸಂಸ್ಥೆ (ಎಐಐಎ) ದೃಢಪಡಿಸಿದೆ.

ಆಯುಷ್‌ ಕ್ವಾತಾ, ಸಂಶಮನಿ ವಟಿ, ಪಿಫ‌ಟ್ರೋಲ್‌ ಗುಳಿಗೆ ಮತ್ತು ಲಕ್ಷ್ಮಿ ವಿಲಾಸ ರಸ- ಈ ನಾಲ್ಕು ಔಷಧ ಕ್ರಮ ಅನುಸರಿಸಿದ ಸೋಂಕಿತರ ಆರೋಗ್ಯ ಸುಧಾರಿಸಿದ್ದಲ್ಲದೆ, ಕೇವಲ ಆರೇ ದಿನಗಳಲ್ಲಿ “ನೆಗೆಟಿವ್‌’ ದೃಢಪಟ್ಟಿದೆ ಎಂದು ಎಐಎಎ ಮುಖವಾಣಿ ವರದಿ ಮಾಡಿದೆ.

ಅಲ್ಪ ತೀವ್ರತೆಯ ಸೋಂಕಿಗೆ ತುತ್ತಾಗಿದ್ದ ದೆಹಲಿ ಮೂಲದ ವ್ಯಕ್ತಿ ಹೋಂ ಕ್ವಾರಂಟೈನ್‌ನಲ್ಲಿದ್ದೇ ಆಯುಷ್‌ ಕ್ವಾತಾ, ಸಂಶಮನಿ ವಟಿ, ಪಿಫ‌ಟ್ರೋಲ್‌ ಗುಳಿಗೆ ಮತ್ತು ಲಕ್ಷ್ಮಿ ವಿಲಾಸ ರಸಗಳನ್ನೊಳಗೊಂಡ ಸಂಶಮಾನಾ ಚಿಕಿತ್ಸೆ ಪಡೆದಿದ್ದರು. ಒಂದೇ ವಾರದಲ್ಲಿ ಅವರು ಸೋಂಕಿನಿಂದ ಚೇತರಿಸಿ ಕೊಂಡರು.

ಜ್ವರ, ಆಯಾಸ, ನೆಗಡಿ, ಉಸಿರಾಟ ಸಮಸ್ಯೆ, ವಾಸನೆ ಗುರುತಿಸದಿರುವಿಕೆ- ಈ ಎಲ್ಲ ಸಮಸ್ಯೆಗಳನ್ನೂ ಆಯುರ್ವೇದ ಔಷಧಗಳು ನಿವಾರಿಸಲು ಸಫ‌ಲವಾಗಿವೆ ಎಂದು ವರದಿ ಹೇಳಿದೆ.

ಸೋಂಕಿಗೆ ತಮಿಳುನಾಡು ಕೃಷಿ ಸಚಿವ ದೊರೈಕಣ್ಣು ಬಲಿ

ಕೋವಿಡ್  ಸೋಂಕು ದೃಢಪಟ್ಟಿದ್ದ ತಮಿಳುನಾಡು ಕೃಷಿ ಸಚಿವ ಆರ್‌.ದೊರೈಕಣ್ಣು (72) ಭಾನುವಾರ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ, ಆರು ಮಕ್ಕಳನ್ನು ಅಗಲಿದ್ದಾರೆ. ಕಾವೇರಿ ಆಸ್ಪತ್ರೆಯಲ್ಲಿ ಸೋಂಕಿನ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದರು.

ತಮಿಳುನಾಡಿನಲ್ಲಿ ಸೋಂಕಿನಿಂದಾಗಿ ಅಸುನೀಗಿದ ಮೂರನೇ ಜನಪ್ರತಿನಿಧಿ ದೊರೈಕಣ್ಣು. ಡಿಎಂಕೆ ಶಾಸಕ ಜೆ.ಅನºಳಗನ್‌ ಮತ್ತು ಕನ್ಯಾಕುಮಾರಿ ಲೋಕಸಭಾ ಸದಸ್ಯ, ಕಾಂಗ್ರೆಸ್‌ ನಾಯಕ ಎಚ್‌.ವಸಂತಕುಮಾರ್‌ ಕೂಡ ಸೋಂಕಿಗೆ ಬಲಿಯಾಗಿದ್ದರು.

ದೊರೈಕಣ್ಣು ತಂಜಾವೂರು ಜಿಲ್ಲೆಯ ಪಾಪನಾಶನಮ್‌ ಕ್ಷೇತ್ರವನ್ನು 2006ರಿಂದ ಪ್ರತಿನಿಧಿಸುತ್ತಾ ಬಂದಿದ್ದರು. ಸಚಿವರ ನಿಧನಕ್ಕೆ ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌, ಸಿಎಂ ಕೆ.ಪಳನಿಸ್ವಾಮಿ, ಡಿಸಿಎಂ ಓ.ಪನ್ನೀರ್‌ಸೆಲ್ವಂ, ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್‌ ಶೋಕ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.